ಗೃಹ ಸಚಿವಾಲಯದಡಿ ಕರಾವಳಿ ರಕ್ಷಣಾ ಪಡೆ: ಕೇಂದ್ರ ಚಿಂತನೆ


Team Udayavani, Apr 1, 2019, 12:20 PM IST

Indian-Coast-Gaurd-730

ಹೊಸದಿಲ್ಲಿ : ದೇಶದ ಸಮಗ್ರ ಕರಾವಳಿಯ ಭದ್ರತೆಯನ್ನು ಹೆಚ್ಚಿಸುವ ದಿಶೆಯಲ್ಲಿ ಅದರ ಪೂರ್ಣ ಹೊಣೆಗಾರಿಕೆಯನ್ನು ಕರಾವಳಿ ಕಾವಲು ಪಡೆಗೆ ವಹಿಸಿಕೊಡುವುದನ್ನು ಮತ್ತು ಅದನ್ನು ಗೃಹ ಸಚಿವಾಲಯದಡಿ ತರುವ ಪ್ರಸ್ತಾವವನ್ನು ಕೇಂದ್ರ ಸರಕಾರ ಪರಿಗಣಿಸುತ್ತಿದೆ.

ನೂತನ ಪ್ರಸ್ತಾವಿತ ಬದಲಾವಣೆಯ ಪ್ರಕಾರ ಕೇಂದ್ರ ಸರಕಾರ, ಕರಾವಳಿ ಕಾವಲು ಪಡೆಯನ್ನು ಕೇಂದ್ರ ಗೃಹ ಸಚಿವಾಲಯದ ಅಡಿಗೆ ತರಲು ಉದ್ದೇಶಿಸಿದೆ. ಪ್ರಕೃತ ಕರಾವಳಿ ಕಾವಲು ಪಡೆಯು ರಕ್ಷಣಾ ಸಚಿವಾಲಯದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸರಕಾರಿ ಮೂಲಗಳ ಪ್ರಕಾರ ಪ್ರಕೃತ ದೇಶದ ನೌಕಾಪಡೆ, ಕರಾವಳಿ ಕಾವಲ ಪಡೆ ಮತ್ತು ಸ್ಥಳೀಯ ಜನತೆಯ ನಡುವೆ ಯಾವುದೇ ತಾಳಮೇಳ, ಹೊಂದಾಣಿಕೆ ಇಲ್ಲವಾಗಿದೆ.

ಮಾತ್ರವಲ್ಲ ದೇಶದ ಸಮಗ್ರ ಕರಾವಳಿ ತೀರದಲ್ಲಿ ಯಾವುದೇ ಒಂದು ಕೇಂದ್ರೀಯ ಪಡೆ ಕಾರ್ಯಾಚರಿಸುತ್ತಿಲ್ಲ. ಇದುವೇ ಕರಾವಳಿ ಕಾವಲು ಪಡೆಯ ಪ್ರಮುಖ ದೌರ್ಬಲ್ಯವೆಂದು ವಿಶ್ಲೇಷಿಸಲಾಗಿದೆ.

ಹಾಗಿದ್ದರೂ ಕರಾವಳಿ ಕಾವಲು ಪಡೆಗೆ ತಟ ರಕ್ಷಣೆಯಲ್ಲಿ ಕಾರ್ಯಾಚರಣೆಯ ಸವಾಲುಗಳು ಮತ್ತು ಬೆದರಿಕೆಗಳ ಬಗ್ಗೆ ಸ್ಪಷ್ಟ ತಿಳಿವಳಿಕೆ, ಅರಿವು ಇದೆ. ಮೇಲಾಗಿ ಕರಾವಳಿ ಕಾವಲು ಪಡೆಯ ಸಿಬಂದಿಗಳು ಸಮುದ್ರ ಕಾರ್ಯಾಚರಣೆಯಲ್ಲಿ ಉತ್ತಮ ತರಬೇತಿ ಪಡೆಯದವರಾಗಿದ್ದಾರೆ.

ಈ ಎಲ್ಲ ಕಾರಣಗಳನ್ನು ದೃಷ್ಟಿಯಲ್ಲಿರಿಸಿಕೊಂಡು ದೇಶದ ಸಮಗ್ರ ಕರಾವಳಿಯ ರಕ್ಷಣೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕರಾವಳಿ ಕಾವಲು ಪಡೆಯನ್ನು ಕೇಂದ್ರ ರಕ್ಷಣಾ ಸಚಿವಾಲಯದ ಅಡಿಗೆ ತರುವುದರಿಂದ ಉತ್ತಮ ಹೊಂದಾಣಿಕೆ, ಕಾರ್ಯ ತತ್ಪರಣೆ, ಪರಿಣಾಮಕಾರಿತ್ವವನ್ನು ಸಾಧಿಸಬಹುದಾಗಿದೆ ಎಂದು ತಿಳಿಯಲಾಗಿದೆ.

ಯುದ್ಧ ಸ್ಫೋಟಗೊಂಡಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ ಮತ್ತು ಗೃಹ ಸಚಿವಾಲಯದ ನಡುವೆ ಉತ್ತಮ ಹೊಂದಾಣಿಕೆಯನ್ನು ಕಲ್ಪಿಸುವಲ್ಲಿ ಈ ಉಪಾಯ ಪರಿಣಾಮಕರಿಯಾಗಲಿದೆ ಎಂದು ತಿಳಿಯಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.