ವಿನ್‌ ಮಾಡೋ ವಿನ್ಯಾಸ

ಪ್ರಾಡಕ್ಟ್ ಡಿಸೈನ್‌ ಪಂಡಿತರಾಗ್ತಿರಾ?

Team Udayavani, Apr 2, 2019, 6:27 AM IST

a-8

ಉತ್ಪನ್ನ ವಿನ್ಯಾಸಕರು ವಾಣಿಜ್ಯೋದ್ಯಮಗಳಿಗಾಗಿ ಉತ್ಪನ್ನಗಳು, ವಸ್ತುಗಳು ಹಾಗೂ ಇತರೆ ಪರಿಕರಗಳನ್ನು ವಿನ್ಯಾಸ ಮಾಡುತ್ತಾರೆ. ಇಂದು ಈ ವಿನ್ಯಾಸಗಾರರು ವಿನ್ಯಾಸೋದ್ಯಮದ ಅವಿಭಾಜ್ಯ ಅಂಗವಾಗಿ ಬೆಳೆದಿದ್ದಾರೆ. ಇವರ ವಿನ್ಯಾಸ ಕೌಶಲಗಳು ಉತ್ಪನ್ನಗಳ ಪ್ರಾಯೋಗಿಕತೆ ಹಾಗೂ ಅವುಗಳ ಸೌಂದರ್ಯ ಎರಡಕ್ಕೂ ನ್ಯಾಯ ಒದಗಿಸುತ್ತದೆ.

ವಿನ್ಯಾಸಗಾರರು ಏನು ಮಾಡುತ್ತಾರೆ?
ವಿನ್ಯಾಸಗಾರರು ಕೇವಲ ಕೌಶಲವಿರುವ ಕಲಾವಿದರಲ್ಲ! ಇವರು ಗೃಹೋಪಯೋಗಿ ವಸ್ತುಗಳಿಂದ ತೊಡಗಿ ಕಾರು, ಕಂಪ್ಯೂಟರ್‌, ವೈದ್ಯಕೀಯ ಸಂಬಂಧಿತ ಅಥವಾ ಮನರಂಜನಾ ಉದ್ದಿಮೆಯ ಪರಿಕರಗಳು, ಮಕ್ಕಳ ಆಟಿಕೆ ಹೀಗೆ ವೈವಿಧ್ಯಮಯ ವಸ್ತುವಿಶೇಷಗಳನ್ನು ಲಾಭದಾಯಕವಾಗಿ ತಯಾರಿಸುವುದರಿಂದ ಹಿಡಿದು ಅವುಗಳನ್ನು ಗ್ರಾಹಕ ಪ್ರಿಯ ವಸ್ತುಗಳನ್ನಾಗಿ ಮಾರುಕಟ್ಟೆಯಲ್ಲಿ ಬಿಡುವಂತೆ ವಿನ್ಯಾಸ ಮಾಡಬೇಕಾಗುತ್ತದೆ. ಮಾರುಕಟ್ಟೆಯ ಸ್ಫರ್ಧಾತ್ಮಕ ಜಗತ್ತಿನಲ್ಲಿ ವಸ್ತುಗಳು ಗೆಲ್ಲಬೇಕು. ಅದೇ ವಿನ್ಯಾಸಗಾರ ಎದುರಿಸಬೇಕಾಗಿರುವ ಅತಿದೊಡ್ಡ ಸವಾಲು. ಉತ್ಪನ್ನ ವಿನ್ಯಾಸಕರು ಉತ್ಪನ್ನ ವಿನ್ಯಾಸ/ಪಿಂಗಾಣಿ ವಸ್ತುಗಳ ವಿನ್ಯಾಸ/ಪೀಠೊಪಕರಣಗಳ ವಿನ್ಯಾಸ ಇಂಥವುಗಳಲ್ಲಿ ವಿಶೇಷ ಪರಿಣತಿ ಹೊಂದಿರಬೇಕು.

ಅಗತ್ಯವಿರುವ ಕೌಶಲಗಳು
-ಸೃಜನಶೀಲತೆ
-ಕಲ್ಪನಾ ದೃಷ್ಟಿ
-ಸಮಸ್ಯೆಯನ್ನು ಸ್ಪಷ್ಟವಾಗಿ, ತರ್ಕಬದ್ಧವಾಗಿ ವಿಶ್ಲೇಷಣೆ ಮಾಡಿ, ರಚನಾತ್ಮಕ ಪರಿಹಾರಗಳನ್ನು ಯೋಚಿಸುವ ಶಕ್ತಿ
-ಯೋಜನೆಗಳನ್ನು ಚಿತ್ರಗಳ ಮೂಲಕ ಅಭಿವ್ಯಕ್ತಿಸುವ ಕಲೆ
– ಟೀಂ ವರ್ಕ್‌/ ತಂಡದಲ್ಲಿ ಹೊಂದಿಕೊಂಡು ಕೆಲಸ ಮಾಡುವ ವ್ಯಕ್ತಿತ್ವ
-ಕಲಾತ್ಮಕತೆ
-ಸಲಹೆ ಮತ್ತು ಟೀಕೆಗಳನ್ನು ಸ್ವೀಕರಿಸುವ ಮನೋಧರ್ಮ
-ಬಣ್ಣಗಳ ಕುರಿತ ಸೂಕ್ಷ್ಮತೆ
– ಸೌಂದರ್ಯವನ್ನು ಹೊರತರುವ ಮತ್ತು ಎರ್ಗೆನೋಮಿಕÕ… (ಮಾನವ ಮತ್ತು ಪರಿಸರದ ನಡುವಿನ ಸಂಬಂಧದ ಅಧ್ಯಯನ) ಕಲೆಯಿರಬೇಕು. -ಉತ್ಪಾದನಾ ವೆಚ್ಚದ ಮಿತಿಯಿಂದಾಗಿ ಅನೇಕ ಕಾರ್ಯಗಳನ್ನು ಕೈಬಿಡಲಾಗುವುದು. ಇಂಥ ಸಂದರ್ಭಗಳಿಗೆ ಹೊಂದಿಕೊಳ್ಳುವ ಉಪಾಯಗಳನ್ನು ಯೋಚಿಸುವ ಸಾಮರ್ಥ್ಯ

ಅವಕಾಶ ಎಲ್ಲಿದೆ?
ಉತ್ಪಾದನಾ ಸಂಸ್ಥೆಗಳು, ಕಾರ್ಖಾನೆಗಳು, ಔದ್ಯೋಗಿಕಾ ಸಲಹಾ ಸಂಸ್ಥೆಗಳು, ಪೀಠೊಪಕರಣಗಳು ಹಾಗೂ ಸ್ನಾನಗೃಹೋಪಯೋಗಿ ವಸ್ತುಗಳ ಉತ್ಪಾದನಾ ಘಟಕಗಳು, ದೀಪ ಮತ್ತು ಬೆಳಕಿನ ವ್ಯವಸ್ಥೆಯ ಪರಿಕರಗಳು, ಕುಂಬಾರಿಕೆ ಮಾದರಿಯ ಮಣ್ಣಿನ ಪರಿಕರಗಳನ್ನು ತಯಾರಿಸುವ ಸಂಸ್ಥೆಗಳು, ಅಲಂಕಾರಿಕ ಪೋರ್ಸಲೈನ್‌ ಮತ್ತು ವಿದ್ಯುತ್‌ ಉಪಕರಣಗಳ ತಯಾರಿಕಾ ಸಂಸ್ಥೆಗಳಲ್ಲಿ ಅವಕಾಶಗಳಿವೆ.

ಶೈಕ್ಷಣಿಕ ಹಾದಿ ಹೇಗಿರುತ್ತೆ?
-“ಎನ್‌ಐಡಿ’ (ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಡಿಸೈನ್‌) ನಾಲ್ಕು ವರ್ಷದ ವಿನ್ಯಾಸ ಪದವಿ ಕೋರ್ಸ್‌ ನಡೆಸುತ್ತದೆ. ಅದಕ್ಕೆ ಸೇರಲು ಅರ್ಹತೆ 12 ತರಗತಿ/ಪಿಯುಸಿ (ಯಾವುದೇ ವಿಷಯ). ಗರಿಷ್ಠ 20 ವರ್ಷ. (ಮೂರು ವರ್ಷಗಳ ಸಡಿಲಿಕೆಯಿದೆ).

-ಎನ್‌ಐಡಿ ಮಾಸ್ಟರ್‌ ಆಫ್ ಡಿಸೈನ್‌ ಕೋರ್ಸ್‌ (ಎರಡೂವರೆ ವರ್ಷ ಅವಧಿ). ಅರ್ಹತೆ: ಗರಿಷ್ಠ 30 ವರ್ಷ (ಮೀಸಲಾತಿ ಇರುವವರಿಗೆ ಮೂರು ವರ್ಷ ಸಡಿಲಿಕೆಯಿದೆ). ಶೈಕ್ಷಣಿಕ ಅರ್ಹತೆ ಯಾವುದೇ ಪದವಿ/ ವಿನ್ಯಾಸದಲ್ಲಿ ಡಿಪ್ಲೊಮಾ (10+2+4 ಮಾದರಿಯಲ್ಲಿ) /ಯಾವುದೇ ಪದವಿ (10+2+3 ಮಾದರಿಯಲ್ಲಿ)

ಎರಡು ಹಂತಗಳಲ್ಲಿ ಪರೀಕ್ಷೆ ನಡೆಸಿ, ಎನ್‌ಐಡಿ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ವಿದ್ಯಾರ್ಥಿಯ ತಿಳಿವಳಿಕೆ, ಕೌಶಲಗಳು ಮತ್ತು ವಿಶೇಷ ಸಾಮರ್ಥ್ಯಗಳನ್ನು ಅಳೆಯಲಾಗುವುದು.

ಕಲ್ಗುಂಡಿ ನವೀನ್‌

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.