ಎಸ್ಯಾಟ್‌ ಮಿಸೈಲ್‌ ಸಾಧನೆಯನ್ನು ಪ್ರಧಾನಿ ಮೋದಿಯವರೇ ಪ್ರಕಟಿಸಿದ್ದೇಕೆ: ನಿರ್ಮಲಾ ಉತ್ತರ


Team Udayavani, Apr 1, 2019, 7:33 PM IST

Nirmala-DNA-730

ಹೊಸದಿಲ್ಲಿ : ಭಾರತೀಯ ವಿಜ್ಞಾನಿಗಳ ಮಹೋನ್ನತ ಸಾಧನೆಯಾಗಿರುವ ಎಸ್ಯಾಟ್‌ ಮಿಸೈಲ್‌ ಯಶಸ್ವೀ ಪರೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಲ್ಲದೆ ಬೇರೆ ಯಾರಾದರೂ ಪ್ರಕಟಿಸಿರುತ್ತಿದ್ದರೆ ರಾಷ್ಟ್ರೀಯ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಅದರ ಮಹತ್ವವೇ ಕಡಿಮೆಯಾಗುತ್ತಿತ್ತು. ಹಾಗಾಗಿ ವಿಜ್ಞಾನಿಗಳ ಪರಿಶ್ರಮವನ್ನು ಅಭಿನಂದಿಸಿ ಪ್ರಧಾನಿ ಮೋದಿ ಅವರೇ ದೇಶದ ಈ ಮಹೋನ್ನತ ಸಾಧನೆಯನ್ನು ರಾಷ್ಟ್ರವನ್ನುದ್ದೇಶಿಸಿ ಟಿವಿ ಮತ್ತು ರೇಡಿಯೋದಲ್ಲಿ ಭಾಷಣ ಮಾಡುವ ಮೂಲಕ ಪ್ರಕಟಿಸಿದರು ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಝೀ ನ್ಯೂಸ್‌ ಏರ್ಪಡಿಸಿದ ಇಂಡಿಯಾ ಕಾ ಡಿಎನ್‌ಎ ಸಂವಾದ ವೇದಿಕೆಯಲ್ಲಿ ಮಾತನಾಡಿದ ಸಚಿವೆ ನಿರ್ಮಲಾ ಅವರು ಬಾಲಾಕೋಟ್‌ ವಾಯು ದಾಳಿ, ಉಗ್ರ ನಿಗ್ರಹದಲ್ಲಿ ಯುಪಿಎ ಸರಕಾರದ ವೈಫ‌ಲ್ಯ ಮತ್ತು ಎಸ್ಯಾಟ್‌ ಮಿಸೈಲ್‌ ಪರೀಕ್ಷೆಯೇ ಮೊದಲಾದ ಹಲವಾರು ರಕ್ಷಣಾ ಮಹತ್ವದ ವಿಷಯಗಳ ಕುರಿತ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸತ್‌ ಚುನಾವಣೆ ಅಲ್ಲದಿದ್ದರೂ ಕೇಂದ್ರ ಸರಕಾರ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್‌ ವಾಯು ದಾಳಿಯನ್ನು ನಡೆಸಿಯೇ ತೀರುತ್ತಿತ್ತು ಎಂದು ನಿರ್ಮಲಾ ಹೇಳಿದರು.

ದೇಶದ ಎಸ್ಯಾಟ್‌ ಮಿಸೈಲ್‌ ಸಾಧನೆಯು ಅಮೆರಿಕ, ರಶ್ಯ ಮತ್ತು ಚೀನದ ಬಳಿಕ ಭಾರತ ಗೈದಿರುವ ಮಹೋನ್ನತ ಸಾಧನೆಯಾಗಿದೆ. ಇದನ್ನು ದೇಶದ ವಿಜ್ಞಾನಿಗಳೇ ಪ್ರಕಟಿಸಬಹುದಿತ್ತು. ಆದರೆ ಜಾಗತಿಕ ಮಟ್ಟದಲ್ಲಿ ಅದಕ್ಕಿರುವ ಮಹತ್ವವನ್ನು ಅರಿತು ಆ ಪ್ರಕಟನೆಯನ್ನು ಪ್ರಧಾನಿ ಮೋದಿ ಅವರೇ ಖುದ್ದು ಜಗಜ್ಜಾಹೀರು ಮಾಡಿದರು. ಇದರಿಂದ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗಿಲ್ಲ ಎಂದು ಚುನಾವಣಾ ಆಯೋಗ ಕೂಡ ಕ್ಲೀನ್‌ ಚಿಟ್‌ ನೀಡಿತು ಎಂದು ಸಚಿವೆ ನಿರ್ಮಲಾ ಹೇಳಿದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.