ಮೋದಿಗೆ ದಕ್ಷಿಣ ಭಾರತೀಯರ ಮೇಲೆ ಹಗೆ; ಹಾಗಾಗಿ ನಾನು ವಯನಾಡಿಗೆ
ನನಗೆ ದಕ್ಷಿಣದಿಂದ ಬೇಡಿಕೆ ಬಂದಿತ್ತು ; ವಯ್ನಾಡು ಸ್ಪರ್ಧೆ ಬಗ್ಗೆ ರಾಹುಲ್
Team Udayavani, Apr 2, 2019, 2:16 PM IST
ಹೊಸದಿಲ್ಲಿ: ನರೇಂದ್ರ ಮೋದಿ ದಕ್ಷಿಣದವರ ಮೇಲೆ ಹಗೆತನ ಹೊಂದಿದ್ದಾರೆ. ಹೀಗಾಗಿ ಕೇರಳದ ವಯನಾಡುವಿನಿಂದ ಸ್ಫರ್ಧಿಸುತ್ತಿದ್ದೇನೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ‘ಹಮ್ ಮಿಲಾಯೆಂಗೆ ‘ಬಿಡುಗಡೆಗೊಳಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಿನ ಸರಕಾರ ದಕ್ಷಿಣ ಭಾರತೀಯರ ಬಗ್ಗೆ ಗಮನ ಹರಿಸುತ್ತಿಲ್ಲ ಎನ್ನುವ ಬಲವಾದ ಭಾವನೆ ಇದೆ. ಆ ಭಾವನೆಯನ್ನು ಹೋಗಲಾಡಿಸುವ ಸಲುವಾಗಿ ನಾನು ವಯನಾಡಿನಿಂದ ಕಣಕ್ಕಿಳಿಯುತ್ತಿದ್ದೇನೆ.ನನಗೆ ದಕ್ಷಿಣ ಭಾರತದ ಕ್ಷೇತ್ರದಿಂದ ಸ್ಫರ್ಧಿಸಲು ಬೇಡಿಕೆ ಇತ್ತು ಎಂದರು.
ನಾನು ನಿಮ್ಮೊಂದಿಗೆ ಇದ್ದೇನೆ ಎನ್ನುವ ಸಂದೇಶ ನೀಡುವ ಸಲುವಾಗಿ ಅಲ್ಲಿ ಸ್ಪರ್ಧೆಗೆ ಮುಂದಾಗಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ