ಭಾರತದ ಎಸ್ಯಾಟ್‌ ಪರೀಕ್ಷೆಯಿಂದ ವ್ಯೋಮ ಕೇಂದ್ರಕ್ಕೆ ಅಪಾಯ : ನಾಸಾ ಭೀತಿ


Team Udayavani, Apr 2, 2019, 3:40 PM IST

Mission-Shakti-test-730

ವಾಷಿಂಗ್ಟನ್‌ : ಭಾರತದ ಎ-ಸ್ಯಾಟ್‌ ಪರೀಕ್ಷೆಯನ್ನು ನಾಸಾ ಅತ್ಯಂತ ಘೋರ ಮತ್ತು ಭಯಾನಕ ಎಂದು ಹೇಳಿ ತನ್ನ ಅಸಮಾಧಾನ, ಭಯವನ್ನು ವ್ಯಕ್ತಪಡಿಸಿದೆ.

ಭಾರತದ ತನ್ನ ಸ್ಯಾಟಲೈಟ್‌ ನಿಗ್ರಹ ಕ್ಷಿಪಣಿಯನ್ನು (ಮಿಶನ್‌ ಶಕ್ತಿ) ಪರೀಕ್ಷಿಸುವಲ್ಲಿ ತನ್ನದೇ ಉಪಗ್ರಹವನ್ನು ಹೊಡೆದುರುಳಿಸಿ 400 ಚೂರುಗಳನ್ನು ಮಾಡುವ ಮೂಲಕ ಭೂ ಕಕ್ಷೆಯಲ್ಲಿ ಅವಶೇಷಗಳ ರಾಶಿ ಹಾಕಿದ್ದು ಇದರಿಂದ ಅಂತಾರಾಷ್ಟ್ರೀಯ ವ್ಯೋಮ ಕೇಂದ್ರಕ್ಕೆ (ಐಎಸ್‌ಎಸ್‌ ಗೆ) ಅಪಾಯ ಉಂಟಾಗಿದೆ ಎಂದು ನಾಸಾ ಹೇಳಿದೆ.

ಭಾರತ ಹೊಡೆದುರುಳಿಸಿದ ತನ್ನ ಉಪಗ್ರಹದ 60 ಚೂರುಗಳನ್ನು ಈ ತನಕ ನಾವು ಪತ್ತೆ ಹಚ್ಚಿದ್ದೇವೆ; ಇವುಗಳಲ್ಲಿ 24 ಚೂರುಗಳು ಐಎಸ್‌ಎಸ್‌ ಅಪೋಜಿಯ ಮೇಲಿನಿಂದ ಹೋಗಿವೆ ಎಂದು ನಾಸಾ ಆಡಳಿತಗಾರ ಜಿಮ್‌ ಬ್ರಿಡೆನ್‌ಸ್ಟೈನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.