ಕರಕುಶಲಕರ್ಮಿಗಳಿಗೆ ಗೌರವ = ಪರಂಪರೆಗೆ ಗೌರವ

ಸಿಸಿಐ ಪ್ರಶಸ್ತಿ ವಿತರಿಸಿ ಡಾ| ಸಂಧ್ಯಾ ಪೈ

Team Udayavani, Apr 3, 2019, 12:15 PM IST

020419Astro05

ಉಡುಪಿ: ಕರಕುಶಲಕರ್ಮಿ ಗಳನ್ನು ಸಮ್ಮಾನಿಸುವುದೆಂದರೆ ನಮ್ಮ
ಪರಂಪರೆ, ಸಂಸ್ಕೃತಿಯನ್ನು ಸಮ್ಮಾನಿಸಿ ದಂತೆ ಎಂದು “ತರಂಗ’ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಬಣ್ಣಿಸಿದರು.
ಮಂಗಳವಾರ ಮಣಿಪಾಲದಲ್ಲಿ ನಡೆದ ಚೆನ್ನೈಯ ಭಾರತೀಯ ಕರಕುಶಲ ಮಂಡಳಿ (ಸಿಸಿಐ) ವಾರ್ಷಿಕ ಅಧಿವೇಶನದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತ ನಾಡಿದ ಅವರು, ಕರಕುಶಲ ವೃತ್ತಿಪರರನ್ನು ಗುರುತಿಸದೆ ಹೋದರೆ ಮತ್ತು ಮುಂದಿನ ಪೀಳಿಗೆಗೆ ಇದನ್ನು ಹಸ್ತಾಂತರಿಸದಿದ್ದರೆ ಭವಿಷ್ಯದಲ್ಲಿ ಇದಿಲ್ಲವಾಗಬಹುದು ಎಂದು ಕಳವಳ ವ್ಯಕ್ತಪಡಿಸಿದರು.
ಅಧ್ಯಕ್ಷತೆಯನ್ನು ಸಿಸಿಐ ಅಧ್ಯಕ್ಷೆ ಗೀತಾರಾಮ್‌ ವಹಿಸಿದ್ದರು. ವಿವಿಧ ಸಾಧಕ ಕರಕುಶಲಕರ್ಮಿಗಳಾದ ಮಧ್ಯಪ್ರದೇಶದ ಹಾಜಿ ಇಬ್ರಾಹಿಂ ಕತ್ರಿ, ಬೆಂಗಳೂರಿನ ಎನ್‌. ಗಣೇಶ್‌, ಅಹ್ಮದಾಬಾದ್‌ನ ಕಾರ್ತಿಕ್‌ ಚೌಹಾಣ್‌, ರಾಜಸ್ಥಾನ ಜೈಪುರದ ಮೋಹಿತ್‌ ಜಾಂಗೇಡ್‌, ತಮಿಳುನಾಡು ಕಾರೈಕುಡಿಯ ಎಸ್‌.ಪಿ. ಮುಖಯ್ಯ, ಪಶ್ಚಿಮ ಬಂಗಾಲ ನಾಡಿಯಾದ ಬರೇನ್‌ಕುಮಾರ್‌ ಬಸಿಕ್‌, ಒಡಿಶಾ ಪುರಿಯ ಪ್ರಶಾಂತ್‌ ಮಹಾರಾಣ ಅವರನ್ನು ತಲಾ 10,000 ರೂ., ಶಾಲು, ಹಾರವನ್ನು ಒಳಗೊಂಡ ವಾರ್ಷಿಕ ಪ್ರಶಸ್ತಿಗಳೊಂದಿಗೆ ಪುರಸ್ಕರಿಸ ಲಾಯಿತು. ಸಿಸಿಐ ಮಾಜಿ ಅಧ್ಯಕ್ಷೆ ಉಷಾ ಕೃಷ್ಣ ಸ್ವಾಗತಿಸಿ ಸುಧಾ ರವಿ ವಂದಿಸಿದರು.

ನೈಸರ್ಗಿಕ ಬುದ್ಧಿವಂತರು
ನಾವು ರ್‍ಯಾಂಕ್‌ ಗಳಿಸಿದವರನ್ನು ಗೌರವಿಸುತ್ತೇವೆ. ಬುದ್ಧಿಮತ್ತೆ ಹೊಂದಿದವರು ಸ್ಮರಣ ಶಕ್ತಿಯಿಂದ ಸಾಮರ್ಥ್ಯವನ್ನು ತೋರಿಸುತ್ತಾರೆ. ಕರಕುಶಲಕರ್ಮಿಗಳಾದರೋ ನೈಸರ್ಗಿಕ ಬುದ್ಧಿವಂತರು ಎಂದು ಕರೆಯಬಹುದು. ಅವರು ಸಹಜವಾದ ನೈಸರ್ಗಿಕ ಭಾವನೆಗಳನ್ನು ಸ್ಮರಣೀಯವಾಗುವಂತೆ ಮತ್ತು ಕಣ್ಣಿಗೆ ಕಾಣುವಂತೆ ಸೃಷ್ಟಿಸುತ್ತಾರೆ. ಈಗ ಮಕ್ಕಳಿಗೆ ನಡೆಯುತ್ತಿರುವ ವಿವಿಧ ಶಿಬಿರಗಳಲ್ಲಿ ಇಂತಹ ಕಲೆಗಳನ್ನೂ ಪರಿಚಯಿಸಬೇಕು. ನಾವೀಗ ಹಣ, ಐಷಾರಾಮಿತನ, ಅಂತಸ್ತು, ಅಧಿಕಾರಗಳ ಹಿಂದೆ ಹೋಗುತ್ತಿರುವುದರಿಂದ ಕರಕುಶಲಕಲೆಗಳನ್ನು ಯುವ ಪೀಳಿಗೆಗೆ ಹಸ್ತಾಂತರಿಸದೆ ಹೋದರೆ ಈ ಕಲೆ ಉಳಿಯುವುದಿಲ್ಲ ಎಂದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.