ಕನ್ಹಯ್ಯ ವಿರುದ್ಧ ಕಾನೂನು ಕ್ರಮ ಅನುಮತಿಗೆ ತಿಂಗಳ ಕಾಲಾವಕಾಶ ಕೋರಿದ ದಿಲ್ಲಿ ಸರಕಾರ
Team Udayavani, Apr 3, 2019, 3:42 PM IST
ಹೊಸದಿಲ್ಲಿ : 2016ರ ಜೆಎನ್ಯು ದೇಶದ್ರೋಹದ ಕೇಸಿನಲ್ಲಿ ಜೆಎನ್ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೆ ಅನುಮತಿ ನೀಡುವುದಕ್ಕೆ ತನಗೆ ಒಂದು ತಿಂಗಳ ಕಾಲಾವಕಾಶ ನೀಡಬೇಕು ಎಂದು ದಿಲ್ಲಿ ಸರಕಾರ ಇಂದು ಇಲ್ಲಿನ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದೆ.
ಚೀಫ್ ಮಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದೀಪಕ್ ಶೇರಾವತ್ ಅವರು ನಿರ್ದಿಷ್ಟ ಕಾಲಮಿತಿಯನ್ನು ಉಲ್ಲೇಖೀಸಿ ಸಮರ್ಪಕ ಉತ್ತರವನ್ನು ಸಲ್ಲಿಸುವಂತೆ ಆಪ್ ಸರಕಾರಕ್ಕೆ ನಿರ್ದೇಶ ನೀಡಿದರು.
ದಿಲ್ಲಿ ಸರಕಾರದ ಅನುಮತಿಯು ಕೇವಲ ಆಡಳಿತಾತ್ಮಕ ಸ್ವರೂಪದ್ದಾಗಿದ್ದು ಅದಿಲ್ಲದೆಯೇ ಚಾರ್ಜ್ ಶೀಟ್ ಸಲ್ಲಿಸುವುದಕ್ಕೆ ತನಗೆ ಕಾನೂನಿನಲ್ಲಿ ಅವಕಾಶವಿದೆ ಎಂದು ಡಿಲ್ಲಿ ಪೊಲೀಸ್ನ ವಿಶೇಷ ವಿಭಾಗದ ಡಿಸಿಪಿ ಪ್ರಮೋದ್ ಕುಶ್ವಾಹ ಅವರು ಈ ಮೊದಲು ಕೋರ್ಟಿಗೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ