ಶೇ.100 ಎಲೆಕ್ಷನ್‌ ವೆಬ್‌ ಕ್ಯಾಸ್ಟಿಂಗ್‌: ದೇಶದ ಮೊದಲ ರಾಜ್ಯ ತ್ರಿಪುರ


Team Udayavani, Apr 3, 2019, 4:42 PM IST

Webcasting-730

ಅಗರ್ತಲಾ : ಭಾರತದ ಚುನಾವಣಾ ಆಯೋಗ ತ್ರಿಪುರದ ಎಲ್ಲ ಮತಗಟ್ಟೆಗಳ ಶೇ.100 ಅಂತರ್ಜಾಲ ನೇರ ಪ್ರಸಾರಕ್ಕೆ (ವೆಬ್‌ ಕ್ಯಾಸ್ಟಿಂಗ್‌) ಕ್ರಮ ಕೈಗೊಂಡಿದೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಓ) ಶ್ರೀರಾಮ್‌ ತಾರಿಣಿಕಾಂತಿ ಇಂದು ಬುಧವಾರ ತಿಳಿಸಿದ್ದಾರೆ.

ವೆಬ್‌ ಕ್ಯಾಸ್ಟಿಂಗ್‌ ಗಾಗಿ ವಿಡಿಯೋ ಚಿತ್ರೀಕರಣ ಮತ್ತು ಕಣ್ಗಾವಲು ತಂಡಗಳನ್ನು ರಾಜ್ಯಾದ್ಯಂತ ನಿಯೋಜಿಸಲಾಗುವುದು. ಇವು ರಾಜ್ಯಾದ್ಯಂತ ಮತದಾನದ ದಿನದಂದು ಮತಗಟ್ಟೆಯೊಳಗಿನ ಎಲ್ಲ ಚಟುವಟಿಕೆಗಳ ಮೇಲೆ ಕಣ್ಣಿಡಲಿವೆ. ಭದ್ರತೆಯನ್ನು ಕಾಪಿಡುವುದಕ್ಕಾಗಿ ಪರ್ಯಾಪ್ತ ಸಂಖ್ಯೆ ಸಿಸಿಟಿವಿ ಕ್ಯಾಮೆರಾಗಳನ್ನು ಮತ್ತು ಮೊಬೈಲ್‌ ತಂಡಗಳನ್ನು ನಿಯೋಜಿಸಲಾಗುವುದು. ಮತದಾನದ ದಿನಗಳಲ್ಲಿ ಶೇ.100 ವೆಬ್‌ ಕ್ಯಾಸ್ಟಿಂಗ್‌ ಮಾಡುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಸಿಇಓ ಹೇಳಿದರು.

ಸಂಬಂಧಿತ ಜಿಲ್ಲಾ ಮ್ಯಾಜಿಸ್ಟ್ರೇಟರು ತಮ್ಮ ಕಾರ್ಯಾಲಯದಲ್ಲಿ ಕುಳಿತು ಕೊಂಡೇ ಮತಗಟ್ಟೆಗಳಲ್ಲಿನ ಎಲ್ಲ ಚಟುವಟಿಕೆಗಳನ್ನು ವೀಕ್ಷಿಸುವರು; ಅಂತೆಯೇ ಮತಗಟ್ಟೆಯಲ್ಲಿನ ನಿರ್ವಚನಾಧಿಕಾರಿಗಳು ವೆಬ್‌ ಕ್ಯಾಸ್ಟಿಂಗ್‌ ವಿಡಿಯೋ ಚಿತ್ರಿಕೆಗಳಿಗೆ ಪೂರಕವಾದ ಮಾಹಿತಿಗಳನ್ನು ಒದಗಿಸುವರು ಎಂದು ಸಿಇಓ ಹೇಳಿದರು.

ಎಲ್ಲೆಲ್ಲ ಇಂಟರ್‌ನೆಟ್‌ ಕವರೇಜ್‌ ಕಳಪೆಯಾಗಿರುವುದೋ ಅಲ್ಲೆಲ್ಲ ವಿಡಿಯೋ ರೆಕಾರ್ಡಿಂಗ್‌ ಮಾಡಲಾಗುವುದು ಮತ್ತು ರೆಕಾರ್ಡ್‌ ಮಾಡಲಾದ ವಿಡಿಯೋ ಚಿತ್ರಿಕೆಗಳನ್ನು ಅನಂತರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಒಪ್ಪಿಸಲಾಗುವುದು . ದೇಶದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ. ನೂರು ವೆಬ್‌ ಕ್ಯಾಸ್ಟಿಂಗ್‌ ಅನುಷ್ಠಾನಿಸುತ್ತಿರುವ ಏಕೈಕ ರಾಜ್ಯ ತ್ರಿಪುರ ಆಗಿದೆ ಎಂದು ಸಿಇಓ ಹೇಳಿದರು.

ತ್ರಿಪುರದಲ್ಲಿನ ಎರಡು ಲೋಕಸಭಾ ಕ್ಷೇತ್ರಗಳಾಗಿರುವ ಪೂರ್ವ ತ್ರಿಪುರ ಮತ್ತು ಪಶ್ಚಿಮ ತ್ರಿಪುರಕ್ಕೆ ಎ.11 ಮತ್ತು ಎ.18ರಂದು ಅನುಕ್ರಮವಾಗಿ ಚುನಾವಣೆ ನಡೆಯಲಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.