ಪೇಯ್ಡ್ ನ್ಯೂಸ್‌ ವಿರುದ್ಧ ವಿಚಾರ ಸಂಕಿರಣ


Team Udayavani, Apr 3, 2019, 6:59 PM IST

PAID-NEWS

ಬದಿಯಡ್ಕ :ಪೇಯ್ಡ್ ನ್ಯೂಸ್‌ ವಿರುದ್ಧ ಜಾಗೃತಿ ವಿಚಾರ ಸಂಕಿರಣ ಜಿಲ್ಲಾಧಿಕಾರಿ ಕಚೇರಿ ಕಿರು ಸಭಾಂಗಣದಲ್ಲಿ ಜರಗಿತು. ಎಂ.ಸಿ.ಎಂ.ಸಿ. ಜಿಲ್ಲಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ಡಿ. ಸಜಿತ್‌ ಬಾಬು ಉದ್ಘಾಟಿಸಿದರು. ಚುನಾವಣೆ ವಿಭಾಗ ಸಹಾಯಕ ಜಿಲ್ಲಾಧಿಕಾರಿ ವಿ.ಪಿ. ಅಬ್ದುಲ್‌ ರಹಮಾನ್‌ ಅಧ್ಯಕ್ಷತೆ ವಹಿಸಿದ್ದರು. ಎಂ.ಸಿ.ಎಂ.ಸಿ. ಸದಸ್ಯರಾದ ಕಾರಸಗೋಡು ಆರ್‌.ಡಿ.ಒ.ಪಿ.ಎ. ಅಬ್ದು ಸಮದ್‌, ಜಿಲ್ಲಾ ಕಾನೂನು ಅಧಿಕಾರಿ ಕೆ.ಪಿ. ಉಣ್ಣಿಕೃಷ್ಣನ್‌, ಜಿಲ್ಲಾ ಇನ್‌ ಫಾರ್ಮೆಟಿಕ್ಸ್‌ ಅಧಿಕಾರಿ ಕೆ.ರಾಜನ್‌, ಸ್ವತಂತ್ರ ಸದಸ್ಯ ಜಿ.ಬಿ. ವತ್ಸನ್‌, ಹೆಚ್ಚುವರಿ ಕಾನೂನು ಕಾರ್ಯದರ್ಶಿ (ನಿವೃತ್ತ) ಎಂ ಸೀತಾರಾಮ, ಕಾಸರಗೋಡು ಪ್ರಸ್‌ ಕ್ಲಬ್‌ ಅಧ್ಯಕ್ಷ ಟಿ.ಎ. ಶಾಫಿ ಉಪಸ್ಥಿತರಿದ್ದರು.

ಪೇಯ್ಡ್ ನ್ಯೂಸ್‌ ಎಂದರೇನು ?
ಹಣ ಯಾ ಇತರ ಸೌಲಭ್ಯಗಳನ್ನು ಪಡೆದು ಯಾವುದಾದರೂ ಮಾಧ್ಯಮಗಳಲ್ಲಿ ಪ್ರಕಟಿಸುವ ಯಾವ ಸುದ್ದಿಯೂ, ಅವಲೋಕನವೂ ಪೈಡ್ ನ್ಯೂಸ್‌ ಎಂದು ಪರಿಗಣಿಸಲಾಗುವುದು ಎಂದು ಪ್ರಸ್‌ ಕೌನ್ಸಿಲ್‌ ಆಫ್‌ ಇಂಡಿಯಾ ನಿರ್ವಚನೆ ನೀಡಿದ್ದು , ಇದನ್ನು ಚುನಾವಣೆ ಆಯೋಗ ಅಂಗೀಕರಿಸಿದೆ.

ಪೇಯ್ಡ್ ನ್ಯೂಸ್‌ ವಿರುದ್ಧ ಜಾಗ್ರತೆ ಬೇಕು
ಪೈಡ್ ನ್ಯೂಸ್‌ ಜನತೆಯನ್ನು ತಪ್ಪು ದಾರಿಗೆಳೆಯುವ ಯತ್ನ ನಡೆಸುತ್ತಿದೆ. ಅವರ ಮಾಹಿತಿ ಹಕ್ಕನ್ನು ಕಸಿಯುವ ಪ್ರಯತ್ನವನ್ನೂ ಮಾಡುತ್ತದೆ. ಚುನಾವಣೆ ವೆಚ್ಚದ ನಿಯಂತ್ರಣವನ್ನು ಉಲ್ಲಂಘಿಸಲು ಇದನ್ನು ಗುಪ್ತ ಮಾರ್ಗವಾಗಿ ಬಳಸಲಾಗುತ್ತದೆ ಎಂದು ತಿಳಿಯಲಾಗಿದೆ.

ಯಾವುದಕ್ಕೆಲ್ಲ ಅನುಮತಿ ಬೇಕು ?
ಮೆಸೆಜ್‌ಗಳು, ಕಮೆಂಟ್‌ಗಳು, ಫೋಟೋಗಳು, ವೀಡಿಯೋ ಪೋಸ್ಟ್‌ಗಳು, ಬ್ಲೋಗ್‌ಗಳು, ವೆಬ್‌ ಸೈಟ್‌ಗಳು ಮೊದಲಾದೆಡೆ ನಡೆಸಲಾಗುವ ವಿಮರ್ಶೆಗಳು, ಸಾಮಾಜಿಕ ಜಾಲ ತಾಣಗಳಲ್ಲಿನ ಪೋಸ್ಟ್‌ಗಳು ಇತ್ಯಾದಿ ರಾಜಕೀಯ ಜಾಹೀರಾತು ಎಂದು ಪರಿಶೀಲಿಸಲಾಗುವುದಿಲ್ಲ. ಅದರೊಂದಿಗೆ ಇವುಗಳಿಗೆ ಮುಂಗಡ ಅನುಮತಿ ಅಗತ್ಯವಿಲ್ಲ . ಇದೇ ವೇಳೆ ಇ – ಪೇಪರ್‌ಗಳಲ್ಲಿ ನೀಡಲಾಗುವ ಜಾಹಿರಾತು ಸಮಿತಿಯ ಅನುಮತಿ ಪಡೆದಿರಬೇಕು.

ಭಾಗವಹಿಸಿದ ಪತ್ರಕರ್ತರು ಪರಿಣತರೊಂದಿಗೆ ಸಂವಾದ ನಡೆಸಿದರು. ಜಿಲ್ಲಾ ಮಾಹಿತಿ ಅಧಿಕಾರಿ ಮಧುಸೂದನನ್‌ ಎಂ. ಸ್ವಾಗತಿಸಿದರು. ಜಿಲ್ಲಾ ಮಾಹಿತಿ ಕಚೇರಿ ಸಹಾಯಕ ಸಂಪಾದಕ ರಶೀದ್‌ ಬಾಬು ಪಿ. ವಂದಿಸಿದರು. ಜಿಲ್ಲಾ ಶುಚಿತ್ವ ಮಿಷನ್‌ ಸ್ವೀಪ್‌ ಕಾರ್ಯಕ್ರಮ ವತಿಯಿಂದ ಮತದಾನ ಜಾಗೃತಿ ವೀಡಿಯೋ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.