ಅಧಿಕಾರ ಅನುಭವಿಸಿದ ಪಕ್ಷವು ಕೋಮುವಾದಿಯೇ?


Team Udayavani, Apr 4, 2019, 3:00 AM IST

adikara

ಹುಣಸೂರು: “ಸಿಮೆಂಟ್‌ ಅಂಗಡಿ ಇಟ್ಟುಕೊಂಡಿದ್ದ ಶಂಕ್ರಪ್ಪರನ್ನು ಶಾಸಕ, ಸಂಸದ, ಮಂತ್ರಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮರೆತಿದ್ದಾರೆ. ಅಲ್ಲದೇ ರಾಜಕೀಯ ಬದುಕು ಕಟ್ಟಿಕೊಟ್ಟ ಮಾತೃ ಪಕ್ಷವನ್ನೇ ಮರೆತವರಿಂದು ಬಿಜೆಪಿಯನ್ನು ಕೋಮುವಾದಿ ಎನ್ನುತ್ತಿರುವುದು ಎಷ್ಟರ ಮಟ್ಟಿಗೆ ಸರಿ’ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪ್‌ ಸಿಂಹ ಅವರು ಕಾಂಗ್ರೆಸ್‌ ಅಭ್ಯರ್ಥಿ ಸಿ.ಎಚ್‌.ವಿಜಯಶಂಕರ್‌ಗೆ ತಿರುಗೇಟು ನೀಡಿದರು.

ತಾಲೂಕಿನ ಹನಗೋಡಿನಲ್ಲಿ ಬುಧವಾರ ಪ್ರಮುಖ ರಸ್ತೆಯಲ್ಲಿ ರ್ಯಾಲಿ ಹಾಗೂ ಪಾದಯಾತ್ರೆ ನಡೆಸಿ ಮತಯಾಚಿಸಿ ಅವರು ಮಾತನಾಡಿದರು.

ಅದ್ಧೂರಿ ಹನುಮ ಜಯಂತಿ: ಹುಣಸೂರು ತಾಲೂಕಿನ ಸಾವಿರಾರು ಮಂದಿ ಭಾವನಾತ್ಮಕ ಸಂಬಂಧ ಹೊಂದಿರುವ ಹನುಮ ಜಯಂತಿಯನ್ನು ಅದ್ಧೂರಿಯಾಗಿ ನಡೆಸಲು ಸಾಕಷ್ಟು ಶ್ರಮವಹಿಸಿದ್ದು, ಹನುಮ ಜಯಂತಿ ಸಂದರ್ಭದಲ್ಲಿ ತಮ್ಮನ್ನು ಬಂಧಿಸಿ ಜೈಲಿಗೆ ಕಳುಹಿಸಲು ಯತ್ನಿಸಿದ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್‌ ಅವರನ್ನು ಮನೆಗೆ ಕಳುಹಿಸಿದ್ದೀರಾ, ಮತ್ತೆ ಬರದಂತೆ ನೋಡಿಕೊಳ್ಳಬೇಕು. ಮುಂದಿನ ಬಾರಿ ಹುಣಸೂರಿನಲ್ಲಿ ಹನುಮ ಜಯಂತಿಯನ್ನು ವೈಭವಯುತವಾಗಿ ಆಚರಿಸುವಂತಾಗಲು ತಮಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಅನುದಾನ ಬಳಸಿದ ಏಕೈಕ ಸಂಸದ: ಕಳೆದ 5 ವರ್ಷಗಳ ಅಧಿಕಾರವಧಿಯಲ್ಲಿ ಮೈಸೂರು ಹಾಗೂ ಕೊಡುಗು ಜಿಲ್ಲೆಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಲು ಶ್ರಮಿಸಿದ್ದೇನೆ. ಸಂಸದರ ಕ್ಷೇತ್ರಾಭಿವೃದ್ಧಿ ಯೋಜನೆಯಡಿ ಬಂದ 25 ಕೋಟಿ ರೂ. ಪೈಕಿ 5 ಲಕ್ಷ ರೂ. ಮಾತ್ರ ಬಾಕಿ ಉಳಿದಿದ್ದು, ಉಳಿದ 24.95 ಕೋಟಿ ಅನುದಾನ ಬಳಸಿದ ಏಕೈಕ ಸಂಸದನೆಂಬ ಹೆಮ್ಮೆ ಇದೆ ಜಿಲ್ಲೆಯ ತಂಬಾಕು ಬೆಳೆಗಾರ ಹಿತ ಕಾಪಾಡುವಲ್ಲಿ ಯಶಸ್ಸು ಕಂಡಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅಪ್ಪಣ್ಣ, ತಾಲೂಕು ಅಧ್ಯಕ್ಷ ಯೋಗನಂದಕುಮಾರ್‌, ಮಾಜಿ ಅಧ್ಯಕ್ಷ ಹನಗೋಡು ಮಂಜುನಾಥ್‌, ಎಸ್ಸಿ,ಎಸ್ಟಿ ಮೋರ್ಚಾದ ಅಧ್ಯಕ್ಷ ರತ್ನಪುರಿ ಅಪ್ಪಣ್ಣ, ಮುಖಂಡರಾದ ಎಚ್‌.ಬಿ.ಸುರೇಶ್‌, ರಮೇಶ್‌ಕುಮಾರ್‌, ನಾಗಣ್ಣ, ನಾಗರಾಜಪ್ಪ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.