ಮತದಾನ ಜಾಗೃತಿಗೆ ಫ್ಲಾಷ್‌ ಮಾಬ್‌!


Team Udayavani, Apr 4, 2019, 3:00 AM IST

bbmp3

ಬೆಂಗಳೂರು: ನಗರದ ಜನತೆಗೆ ಮತದಾನ ಜಾಗೃತಿ ಮೂಡಿಸಲು ಬಿಬಿಎಂಪಿ ಫ್ಲಾಷ್‌ ಮಾಬ್‌ ಎಂಬ ವಿಭಿನ್ನ ಕಾರ್ಯಕ್ರಮ ರೂಪಿಸಿದೆ.

ಮತದಾನ ಕುರಿತು ಬೀದಿ ನಾಟಕ, ಧ್ಯೇಯ ಗೀತೆ, ಭಿತ್ತಿಪತ್ರದಂತಹ ಸಾಂಪ್ರದಾಯಿಕ ಪ್ರಚಾರ ವಿಧಾನಗಳೊಂದಿಗೆ ಪಾಶ್ಚಿಮಾತ್ಯ ಶೈಲಿಯ ಪ್ರಚಾರದ ಚಟುವಟಿಕೆಗಳನ್ನು ಪಾಲಿಕೆ ನಡೆಸಲಿದ್ದು, ಏ.6 ಮತ್ತು 7ರಂದು ಸಂಜೆ 4ರಿಂದ 7 ಗಂಟೆವರೆಗೆ, ಬಿಎಂಎಸ್‌ ತಾಂತ್ರಿಕ ವಿದ್ಯಾಲಯದ ಸಹಯೋಗದಲ್ಲಿ ಫ್ಲಾಷ್‌ ಮಾಬ್‌ ಹಮ್ಮಿಕೊಳ್ಳಲಾಗಿದೆ.

ಈ ತಿಳಿವಳಿಕೆ ಕಾರ್ಯಕ್ರಮದಲ್ಲಿ ಬಿಎಂಎಸ್‌ ತಾಂತ್ರಿಕ ವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಚರ್ಚ್‌ ಸ್ಟ್ರೀಟ್‌, ಕೋರಮಂಗಲದ ಫೋರಂ ಮಾಲ್‌ ಹಾಗೂ ಜಯನಗರ 4ನೇ ಬಡಾವಣೆಯಲ್ಲಿರುವ ಶಾಪಿಂಗ್‌ ಕಾಂಪ್ಲೆಕ್ಸ್‌ನಲ್ಲಿ ವಿದ್ಯಾರ್ಥಿಗಳು ಫ್ಲಾಷ್‌ ಮಾಬ್‌ ಅಡಿ ಪ್ರಚಾರದ ಚಟುವಟಿಕೆ ನಡೆಸಲಿದ್ದಾರೆ.

ಏ.12ರಿಂದ 14ವರೆಗೆ ಬಿಎಂಎಸ್‌ ತಾಂತ್ರಿಕ ವಿದ್ಯಾಲಯದ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮ “ಉತ್ಸವ’ದ ಅಂಗವಾಗಿ ಈ ಫ್ಲಾಷ್‌ ಮಾಬ್‌ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಕಳಕಳಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಪ್ರತಿ ವರ್ಷ ಉತ್ಸವದ ಅಂಗವಾಗಿ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿತ್ತು. ಈ ಬಾರಿ ಚುನಾವಣೆ ಇರುವುದರಿಂದ ಫ್ಲಾಷ್‌ ಮಾಬ್‌ ಮೂಲಕ ಜನರಿಗೆ ಮತದಾನ ಅರಿವು ಮೂಡಿಸಲಾಗುತ್ತಿದೆ ಎಂದು ವಿದ್ಯಾಲಯದ ಎನ್‌ಎಸ್‌ಎಸ್‌ ಯೋಜನಾ ಅಧಿಕಾರಿ ಹಡಗಲಿ ಅಶೋಕ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಫ್ಲಾಷ್‌ ಮಾಬ್‌ನಲ್ಲಿ ಏನಿರುತ್ತೆ?: ಇಲ್ಲಿ, ಪ್ರಚಾರ ಗೀತೆ ಹಾಗೂ 2 ದೇಶ ಭಕ್ತಿ ಗೀತೆಗಳಿಗೆ ವಿದ್ಯಾರ್ಥಿಗಳು ನೃತ್ಯ ಮಾಡಲಿದ್ದಾರೆ. ಜತೆಗೆ, ರಾಜ್ಯದ ಚುನಾವಣಾ ಗೀತೆ ಎಂದೇ ಬಿಂಬಿತವಾಗಿರುವ “ಮಾಡಿ ಮಾಡಿ ಮತದಾನ’ ಗೀತೆಗೂ ಹೆಜ್ಜೆ ಹಾಕಲಿದ್ದಾರೆ. ಏ.15ರೊಳಗಾಗಿ ನಗರದಲ್ಲಿರುವ ವಿವಿಧ ಮಾಲ್‌ಗ‌ಳಲ್ಲಿ ಫ್ಲಾಷ್‌ ಮಾಬ್‌ ನಡೆಸಲು ಪಾಲಿಕೆ ಚಿಂತನೆ ನಡೆಸಿದೆ.

ಫ್ಲಾಷ್‌ ಮಾಬ್‌ ಎಂದರೇನು?: ಜನಸಂದಣಿ ಹೆಚ್ಚಾಗಿರುವ ಪ್ರದೇಶಗಳಲ್ಲಿ ಜನರು ತಮ್ಮ ಪಾಡಿಗೆ ತಾವು ಚಟುವಟಿಕೆಯಲ್ಲಿ ತೊಡಗಿರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಸಂಗೀತವೊಂದಕ್ಕೆ ಒಬ್ಬ ವ್ಯಕ್ತಿ ನೃತ್ಯ ಮಾಡಲು ಆರಂಭಿಸುತ್ತಾನೆ. ಸ್ವಲ್ಪ ಸಮಯದ ನಂತರ ಮತ್ತೂಬ್ಬ ವ್ಯಕ್ತಿ ನೃತ್ಯ ಮಾಡಲು ಆರಂಭಿಸುತ್ತಾನೆ. ಹೀಗೆ ಒಬ್ಬೊಬ್ಬರಾಗಿ ನೃತ್ಯ ಮಾಡಲು ಆರಂಭಿಸಿ ಒಂದು ತಂಡವಾಗಿ ಬದಲಾಗುವುದೇ ಫ್ಲಾಷ್‌ ಮಾಬ್‌.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.