ಟೋಲ್‌ ಬದಲು ಟ್ರೋಲ್‌ ರಾಜಕೀಯ


Team Udayavani, Apr 4, 2019, 9:33 AM IST

troll

ಸಾಂದರ್ಭಿಕ ಚಿತ್ರ

ಕುಂದಾಪುರ: ಎರಡು ಜಿಲ್ಲೆಗಳಲ್ಲಿ ವಾಹನ ಸವಾರರ ಪಾಲಿಗೆ ಸಮಸ್ಯೆಯಾಗಿರುವ ಟೋಲ್‌ ಗೇಟ್‌ ಕುರಿತು ಯಾರೊಬ್ಬರೂ ಮಾತನಾಡುತ್ತಿಲ್ಲ. ಆದರೆ ಅಭ್ಯರ್ಥಿಗಳು ಮಾತಾಡಿದ್ದೆಲ್ಲ ಟ್ರೋಲ್‌ ಆಗುತ್ತಿದೆ!

ಅಭ್ಯರ್ಥಿಗಳಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ಮಿಥುನ್‌ ರೈ ಅತಿಹೆಚ್ಚು ಟ್ರೋಲ್‌ಗೆ ಒಳಗಾದವರು. ಪ್ರಮೋದ್‌ ಈ ಪ್ರಮಾಣದ ಟ್ರೋಲ್‌ಗೆ ಸಿಲುಕಿಕೊಳ್ಳಲಿಲ್ಲ. “ನಿಖೀಲ್‌ ಎಲ್ಲಿದ್ದಿಯಪ್ಪಾ?’ ಕರಾವಳಿಯಲ್ಲಿ ಸಂಚಲನ ಮೂಡಿಸಿದ ಟ್ರೋಲ್‌. ಈ ಮಾತಿಗೆ ತುಳು ಚಲನಚಿತ್ರ ನಟರ ಚಿತ್ರಗಳನ್ನು, ಚಲನಚಿತ್ರಗಳ ತುಣುಕುಗಳನ್ನು ಸೇರಿಸಿ ಟ್ರೋಲ್‌ ಮಾಡಲಾಗಿತ್ತು. ನಾಟಕ, ಯಕ್ಷಗಾನದಲ್ಲೂ ಪ್ರಚಾರ ಆಯಿತು.

ಫ್ಲೈಓವರ್‌ ತಮಾಷೆ
ಇದರೊಂದಿಗೆ ಪಂಪ್‌ವೆಲ್‌ ಫ್ಲೈಓವರ್‌ನ ಅರೆ ಕಾಮಗಾರಿಯ ಚಿತ್ರಗಳನ್ನು ನಳಿನ್‌ ಜತೆ, ಕುಂದಾಪುರ ಫ್ಲೈ ಓವರ್‌ನ ಅರೆ ಕಾಮಗಾರಿಯ ಚಿತ್ರಗಳನ್ನು ಶೋಭಾ ಜತೆ ಹಾಕಿ ಟ್ರೋಲ್‌ ಮಾಡಲಾಗಿದೆ. ಸಂಸದರ ವಿರುದ್ಧ ಟ್ರೋಲ್‌ ಬಂದಾಗ ಅದಕ್ಕೆ ಉತ್ತರವಾಗಿ ಅವರ ಬೆಂಬಲಿಗರು ಒಂದೊಂದೇ ತುಣುಕುಗಳನ್ನು ಹರಡಿಸಿದರು.

“ತದನಂತರ’ ವೈರಲ್‌
ಮಿಥುನ್‌ ರೈ ಅವರ ಭಾಷಣದ ತುಣುಕುಗಳು ಸಾಕಷ್ಟು ಟ್ರೋಲ್‌ ಆಯಿತು. ಬಿಜೆಪಿಯವರಿಗೆ ಇದೇ ಪ್ರಚಾರದ ಅಸ್ತ್ರವಾಯಿತು. ತದನಂತರ, ಮಗದೊಮ್ಮೆ, ಎಂಕೋಸ್ಕರ (ನನಗೋಸ್ಕರ) ಎನ್ನುವ ಶಬ್ದಗಳನ್ನು ಬಳಸಿ ಭಾಷಣ ಮಾಡಿದ ಮಿಥುನ್‌ ಮಾತುಗಳನ್ನು ಬಿಜೆಪಿಯು ಮೋದಿ ಮೋದಿ ಘೋಷಣೆಗೆ (ತದನಂತರ ಮೋದಿ, ಮಗದೊಮ್ಮೆ ಮೋದಿ) ಬಳಸಿಕೊಂಡದ್ದು ತೀರಾ ಈಚಿನ ಬೆಳವಣಿಗೆ. ವಿಜಯ ಬ್ಯಾಂಕನ್ನು ನಳಿನ್‌ ಗುಜರಾತ್‌ಗೆ ಮಾರಿದರು, ಮಂಗಳೂರು ವಿಮಾನ ನಿಲ್ದಾಣವನ್ನು ನಳಿನ್‌ ಅದಾನಿಗೆ ಮಾರಿದರು ಎಂದು ಕಾಂಗ್ರೆಸ್‌ ಅಭಿಮಾನಿಗಳು ಚಿತ್ರಗಳನ್ನು ಬಳಸಿ ಟ್ರೋಲ್‌ ಮಾಡಿದ್ದಾರೆ.

ಟ್ರೋಲ್‌ ಮಧ್ಯೆ ಮರೆತ ಟೋಲ್‌
ಬಿ.ಸಿ.ರೋಡ್‌, ತಲಪಾಡಿ, ಸುರತ್ಕಲ್‌, ಹೆಜಮಾಡಿ, ಸಾಸ್ತಾನ ಟೋಲ್‌ ಗೇಟ್‌ ಕುರಿತು ಅದೆಷ್ಟೋ ಪ್ರತಿಭಟನೆಗಳು ನಡೆದಿವೆ. ಸ್ಥಳೀಯರು ಈ ಟೋಲ್‌ನಿಂದ ಅನುಭವಿಸಿದಷ್ಟು ಸಮಸ್ಯೆ ಯಾರೂ ಅನುಭವಿಸಿರಲಿಕ್ಕಿಲ್ಲ. ಈ ಟೋಲ್‌ ಇಂದು ಮುಚ್ಚುತ್ತದೆ, ನಾಳೆ ಮುಚ್ಚುತ್ತದೆ ಎಂದು ಅಧಿಕಾರದಲ್ಲಿದ್ದವರು ಭರವಸೆ ಕೊಟ್ಟಿದ್ದರು. ಸ್ಥಳೀಯರಿಗೆ ಟೋಲ್‌ ರದ್ದಾಗುತ್ತದೆ ಎಂದು ಮೆಚ್ಚಿಸಿದ್ದರು. ಆದರೆ ಯಾವುದೂ ಆಗಿಲ್ಲ. ಟೋಲ್‌ ಸುಂಕ ನಿರಂತರವಾಗಿದೆ. ಲಕ್ಷಾಂತರ ರೂ. ತೆರಿಗೆ ನೀಡಿ ವಾಹನ ಖರೀದಿಸಿದವರು ಅರೆಬರೆ ಕಾಮಗಾರಿಯ, ಅಲ್ಲಲ್ಲಿ ಬ್ಯಾರಿಕೇಡ್‌ ಹಾಕಿ ವೇಗನಿಯಂತ್ರಣಗೊಳಿಸಿದ ರಸ್ತೆಯಲ್ಲಿ ಸಾಗಲು ಹಣ ಕಟ್ಟಬೇಕಾದ ಸ್ಥಿತಿ ಇದೆ. ವರ್ಷವೂ ಟೋಲ್‌ ದರ ಹೆಚ್ಚಾಗುತ್ತಲೇ ಇದೆ.

ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.