14 ದಿನದೊಳಗೆ ಶೂಟಿಂಗ್‌ ಮುಕ್ತಾಯಗೊಳಿಸಿದ ಬೆಲ್ಚಪ್ಪ !


Team Udayavani, Apr 4, 2019, 12:25 PM IST

0304mlr6-belchappa

ರಜನೀಶ್‌ ದೇವಾಡಿಗ ನಿರ್ದೇಶನದ “ಬೆಲ್ಚಪ್ಪ’ ಸಿನೆಮಾ ಎಲ್ಲ ಹಂತದ ಸಿದ್ಧತೆಗಳೊಂದಿಗೆ ತೆರೆಗೆ ಬರುವ ಸಿದ್ಧತೆಯಲ್ಲಿದೆ. ಲಕ್ಷ್ಮೀಶ ಶೆಟ್ಟಿ ಛಾಯಾಗ್ರಹಣದಲ್ಲಿ ಅರವಿಂದ ಬೋಳಾರ್‌, ಉಮೇಶ್‌ ಮಿಜಾರ್‌, ದೀಪಕ್‌ ರೈ ಪಾಣಾಜೆ, ಸುಕನ್ಯಾ, ಆಶಾ ಮಾರ್ನಾಡ್‌, ಪ್ರವೀಣ್‌ ಮರ್ಕಮೆ, ಜ್ಞಾನೇಶ್‌ ಮುಂತಾದವರ ತಾರಾಗಣದಲ್ಲಿ ಸಿನೆಮಾ ಅದ್ದೂರಿಯಾಗಿ ರೆಡಿಯಾಗಿದೆ. ಕಾಮಿಡಿ ಗೆಟಪ್‌ನಲ್ಲಿಯೇ ಮೂಡಿಬಂದ ಈ ಸಿನೆಮಾ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಪ್ರಯತ್ನ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಚಿತ್ರದ ನಿರ್ದೇಶಕ ರಜನೀಶ್‌ ದೇವಾಡಿಗ ಮುಖ್ಯ ತಾರಾಗಣದಲ್ಲಿರುವ ಈ ಸಿನೆಮಾದಲ್ಲಿ ಯಶಸ್ವಿ ದೇವಾಡಿಗ ಜತೆಯಾಗಿದ್ದಾರೆ.

ಅಂದಹಾಗೆ, ವಿವಿಧ ಸೀರಿಯಲ್‌ಗ‌ಳ ಮೂಲಕ ಮನೆಮಾತಾಗಿದ್ದ ರಜನೀಶ್‌ “ಪ್ರೀತಿಯಿಂದ’, ಪಾಂಡುರಂಗ ವಿಠಲ’ ಸಹಿತ ವಿವಿಧ ಧಾರಾವಾಹಿ ಮಾಡಿದ್ದರು.

ಆ ಬಳಿಕ ಕನ್ನಡದಲ್ಲಿ “ನಾನು ಹೇಮಂತ ಅವಳು ಸೇವಂತಿ’ ಸಿನೆಮಾ ಕೂಡ ಮಾಡಿದ್ದರು. ಬಳಿಕ ಇತ್ತೀಚೆಗೆ ತೆರೆಕಂಡ “ಕೋರಿ ರೊಟ್ಟಿ’ ಸಿನೆಮಾಕ್ಕೂ ಅವರೇ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಹೀಗಾಗಿ ರಜನೀಶ್‌ ಅವರಿಗೆ ಇದು ಮೂರನೇ ಸಿನೆಮಾ. ಅತೀ ಕಡಿಮೆ ದಿನದಲ್ಲಿ ಸಿನೆಮಾದ ಚಿತ್ರೀಕರಣ ನಡೆಸಿದ್ದು, ಈ ಸಿನೆಮಾದ ಹೆಚ್ಚುಗಾರಿಕೆ. 4 ಹಾಡು ಹಾಗೂ 1 ಸಾಹಸ ದೃಶ್ಯಗಳು ಈ ಚಿತ್ರದಲ್ಲಿದೆ.

ವಿಶೇಷವೆಂದರೆ ಈ ಎಲ್ಲ ದೃಶ್ಯಗಳು ಕೇವಲ 14 ದಿನದಲ್ಲಿಯೇ ಶೂಟಿಂಗ್‌ ಆಗಿದೆ. ಜತೆಗೆ ಹೊಸ ರೀತಿಯ ಸ್ಟಡಿ ಕ್ಯಾಮ್‌ ಬಳಸಿಕೊಂಡು ಸಿನೆಮಾ ರೆಡಿ ಮಾಡಲಾಗಿದೆ ಎಂಬುದು ಕೂಡ ಬೆಲ್ಚಪ್ಪನ ಹಿರಿಮೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

UV Fusion: ಮುದ ನೀಡಿದ ಕೌದಿ

13-uv-fusion

UV Fusion: ನಾವು ನಮಗಾಗಿ ಬದುಕುತ್ತಿರುವುದು ಎಷ್ಟು ಹೊತ್ತು?

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.