ಚಾರ್ವಾಕ: ಬಿಜೆಪಿಯಿಂದಮನೆ ಭೇಟಿಗೆ ಚಾಲನೆ
Team Udayavani, Apr 4, 2019, 2:47 PM IST
ಕಾಣಿಯೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ನ ಚಾರ್ವಾಕದಲ್ಲಿ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲು ಪರ ಮನೆಮನೆ ಭೇಟಿ ನೀಡಿ ಮತ ಯಾಚಿಸಲಾಯಿತು.
ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಧವಿ ಕೋಡಂದೂರು, ಸುಳ್ಯ ಮಂಡಲ ಸಮಿತಿ ಹಾಗೂ
ಕಾಣಿಯೂರು ಗ್ರಾ.ಪಂ. ಸದಸ್ಯ ಗಣೇಶ್ ಉದುನಡ್ಕ, ಗ್ರಾ.ಪಂ. ಸದಸ್ಯೆ ರುಕ್ಮಿಣಿ ನಾಗಲೋಕ, ಚಾರ್ವಾಕ ಪ್ರಾ. ಕೃ.ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಆನಂದ ಗೌಡ ಮೇಲ್ಮನೆ, ನಿರ್ದೇಶಕ ವಿಶ್ವನಾಥ ದೇವಿನಗರ, ಚಾರ್ವಾಕ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ, ನಿರ್ದೇಶಕ ಮಾಧವ ಎಣ್ಮೂರು, ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ರಾಘವ ಕೋಡಂದೂರು, ಬೆಳ್ಳಿಯಪ್ಪ ಗೌಡ ದೇವರತ್ತಿಮಾರು, ಯಶೋಧರ, ಮೋಹನ ಆತಾಜೆ, ಸೀತಾ ರಾಮ ಎಣ್ಮೂರು, ಪ್ರಸಾದ್ ಮೀಜೆ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ