ಬೆಳ್ಳಿಪ್ಪಾಡಿಯಲ್ಲಿ ಉಳ್ಳಾಕುಳು ದೂಮಾವತಿ ದೈವಗಳ ನೇಮೋತ್ಸವ ಸಂಪನ್ನ


Team Udayavani, Apr 4, 2019, 7:26 PM IST

Bellippadi

ಬದಿಯಡ್ಕ : ಕಾರಣಿಕ ಪ್ರಸಿದ್ದವಾದ ಬೆಳ್ಳಿಪ್ಪಾಡಿ ಉಳ್ಳಾಕುಳು-ದೂಮಾವತಿ ದೈವಗಳ ಹಾಗೂ ಉಪ ದೈವಗಳ ನೇಮೋತ್ಸವ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂರು ದಿನದ ಉತ್ಸವವು ಶ್ರೀ ವೆಂಕಟ್ರಮಣ ದೇವರ ಬಂಟ ಕೆಂಚಿರಾಯ ಸ್ವಾಮಿಯ ಪೂಜೆಯೊಂದಿಗೆ ಸಂಪನ್ನಗೊಂಡಿತು.

ಬೆಳ್ಳಿಪ್ಪಾಡಿ ನಡುಬೆಟ್ಟು ಸ್ಥಾನದಿಂದ ಭಂಡಾರವನ್ನು ತೆಗೆದು ಮಂಜಪಿಳ ರಾಜಮಾಡದಲ್ಲಿ ಭಂಡಾರವನ್ನು ಏರಿಸಿ ಎರಡು ದಿನದ ನೇಮೋತ್ಸವವು ನಡೆದು ಬಂತು. ಬಂಟ ದೆ„ವ-ಮಾಯಸ್ವರೂಪ ಕುದುರೆ ಕೋಲವನ್ನು ಬಯಲು ಸವಾರಿಯೊಂದಿಗೆ ಕಾಣಿಯೂರು ಸ್ಥಾನದಲ್ಲಿ ದರ್ಶನ ಮಾಡಿಸಿ ಒಂದು ಕುಂದ ನಲ್ವತ್ತು ದೆ„ವಗಳನ್ನು ಆರಾಧಿಲಾಯಿತು.

ಆಡಳಿತದಾರರಾದ ನಾಲ್ಕು ವರ್ಗ ಕುಟುಂಬ ಸದಸ್ಯರು ಭಾಗವಹಿಸಿದ್ದರು. ಪವಿತ್ರ ಪಾಣಿ ಬೆಳ್ಳಿಪ್ಪಾಡಿ ರಾಮಕೃಷ್ಣ ಶಗ್ರಿತ್ತಾಯ, ಬೆಳ್ಳಿಪ್ಪಾಡಿ ಸದಾಶಿವ ರೈ, ಬೆಳ್ಳಿಪ್ಪಾಡಿ ಹಳೆ ಮನೆ ನಾಗಪ್ಪ ಗೌಡ, ಬಾಳೆಕೋಡಿ ತೇಜಕುಮಾರ್‌, ಬೆಳ್ಳಿಪ್ಪಾಡಿ ಸದಾನಂದ ರೈ, ಬೆಳ್ಳಿಪ್ಪಾಡಿ ಹಳೆಮನೆ ಜತ್ತಪ್ಪ ಗೌಡ, ಬೆಳ್ಳಿಪ್ಪಾಡಿ ಸತೀಶ ರೈ, ಬಿ.ಚಂದ್ರಶೇಖರ ಗೌಡ ತೋಟ, ಬಿ.ಬಾಲಕೃಷ್ಣ ಗೌಡ ದೇಲಂಪಾಡಿ, ಬಿ.ಯಚ್‌.ಕೇಶವ ಗೌಡ ಹೊಸಮನೆ, ಬಿ.ಯಚ್‌.ಹುಕ್ರಪ್ಪ ಮಾಸ್ತರ್‌ ಹಳೆ ಮನೆ, ಕೊಳಂಬೆ ಬಾಬು ಗೌಡ, ಬಿ.ಹೆಚ್‌.ಬಾಲಚಂದ್ರ ಗೌಡ, ಧನಂಜಯ ಗೌಡ ಪಂಜಿಕಲ್ಲು, ಪದ್ಮನಾಭ ಗೌಡ ಬೆಳ್ಳಿಪ್ಪಾಡಿ, ಬಿ.ಜಯರಾಮ ಪಾಟಾಳಿ ದೆ„ವಿಕ ಕಾರ್ಯಕ್ರಮಗಳ ಉಸ್ತುವಾರಿಯನ್ನು ನಿರ್ವಹಿಸಿದರು. ಬೆಳ್ಳಿಪ್ಪಾಡಿ ಸದಾಶಿವ ರೈ ದೆ„ವಿಕ ಕಾರ್ಯಕ್ರಮಗಳನ್ನು ನಿರೂಪಿಸಿದರು.

ಬೆಳ್ಳಿಪ್ಪಾಡಿ ಹೊಸಮನೆ ರುಕ್ಮಯ್ಯ ಗೌಡ, ಬೆಳ್ಳಿಪ್ಪಾಡಿ ಹೊಸಮನೆ ವಿದ್ಯಾಧರ, ಹೊಸಮನೆ ಜಯರಾಮ ಗೌಡ, ಬಾಳೆಕೋಡಿ ಪ್ರಕಾಶ, ಬಾಳೆಕೋಡಿ ಶ್ರೀನಿವಾಸ ಗೌಡ, ನಡುಬೆ„ಲು ವೀರಪ್ಪ ಸುವರ್ಣ, ಕೊಳಂಬೆ ಗೋಪಣ್ಣ ಗೌಡ, ಧನಂಜಯ ಕುಮಾರ್‌ ಹಳೆಮನೆ ಅನ್ನಸಂತರ್ಪಣೆಯ ಉಸ್ತುವಾರಿಯಲ್ಲಿ ಸಹಕರಿಸಿದರು. ಬೆಳ್ಳಿಪ್ಪಾಡಿ ರಾಮಕೃಷ್ಣ ಶಗ್ರಿತ್ತಾಯ ನೇತƒತ್ವ ವಹಿಸಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.