ಸ್ಟಾರ್‌ ಪ್ರಚಾರಕರ ನಿರೀಕ್ಷೆಯಲ್ಲಿ ಬಂಟ್ವಾಳ


Team Udayavani, Apr 5, 2019, 10:03 AM IST

star

ಬೆಳ್ತಂಗಡಿ: ಚುನಾವಣೆ ಬಂದರೆ, ಎಲ್ಲ ಪಕ್ಷಗಳ ಕಾರ್ಯಕರ್ತರಿಗೂ ಹಬ್ಬವೇ. ಮನೆ ಮನೆ ಪ್ರಚಾರದಿಂದ ಹಿಡಿದು ಸಭೆ ಗಳು, ಸಮಾವೇಶಗಳು, ರೋಡ್‌ಶೋ- ಹೀಗೆ ಬೇರೆ ಬೇರೆ ರೀತಿಯಲ್ಲಿ ಮತಬೇಟೆ ನಡೆಯುತ್ತದೆ. ಈ ಸಂದರ್ಭ ಸ್ಟಾರ್‌ ಪ್ರಚಾರಕರು ಜತೆಗಿದ್ದರೆ ಅದರ ರಂಗು ಬೇರೆಯೇ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರವು ರಾಜ್ಯ, ರಾಷ್ಟ್ರ ಮಟ್ಟದ ಸ್ಟಾರ್‌ ಪ್ರಚಾರಕರನ್ನು ನಿರೀಕ್ಷಿಸುತ್ತಿದೆ. ಎಲ್ಲ ರಾಜಕೀಯ ಪಕ್ಷಗಳಿಂದಲೂ ಬಂಟ್ವಾಳ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ನಡೆಯುತ್ತಿದ್ದರೂ ದೊಡ್ಡ ಮಟ್ಟದ ನಾಯಕರ ಆಗಮನ ಇನ್ನೂ ಆಗಿಲ್ಲ.
ಕಾಂಗ್ರೆಸ್‌, ಬಿಜೆಪಿ, ಎಸ್‌ಡಿಪಿಐ ಈಗಾಗಲೇ ಹಲವು ಸಭೆಗಳನ್ನು ಆಯೋಜಿಸಿ ಮತ ಬೇಟೆಗೆ ಕಾರ್ಯ ಕರ್ತರನ್ನು ಸಿದ್ಧಗೊಳಿಸಿವೆ. ದೊಡ್ಡ ಮಟ್ಟದ ಸಮಾವೇಶ, ರೋಡ್‌ಶೋಗಳಿಗೆ ಮಾತುಕತೆ ನಡೆಯುತ್ತಿದೆಯೇ ವಿನಾ ಯಾವುದೂ ಅಂತಿಮಗೊಂಡಿಲ್ಲ.

ಬಿಜೆಪಿ: ಮನೆ ಮನೆ ಪ್ರಚಾರಕ್ಕೆ ಆದ್ಯತೆ
ಬಂಟ್ವಾಳ ಬಿಜೆಪಿಯು ಸಮಾವೇಶಕ್ಕಿಂತಲೂ ರೋಡ್‌ಶೋ ನಡೆಸುವ ಯೋಚನೆಯಲ್ಲಿದೆ. ಆ ಸಂದರ್ಭದಲ್ಲಿ ಯಾವ ಸ್ಟಾರ್‌ ಪ್ರಚಾರಕರು ಸಿಗುತ್ತಾರೋ ಅವರನ್ನು ಕರೆತರಲಾಗುವುದು. ಶಾಸಕ ರಾಜೇಶ್‌ ನಾಯ್ಕ, ಅಭ್ಯರ್ಥಿ ನಳಿನ್‌ ಸೇರಿದಂತೆ ಜಿಲ್ಲಾ ಮಟ್ಟದ ನಾಯಕರು ಬಂಟ್ವಾಳದಲ್ಲಿ ಪ್ರಚಾರ ನಡೆಸು ವರು. ಸಮಾವೇಶ ಯಾ ರೋಡ್‌ಶೋ ಕುರಿತು ತೀರ್ಮಾನ ಕೈಗೊಂಡಿಲ್ಲ. ಮನೆ ಪ್ರಚಾರಕ್ಕೆ ಪ್ರಾಶಸ್ತÂ ನೀಡಲಿದ್ದೇವೆ ಎಂದು ಬಿ. ದೇವದಾಸ್‌ ಶೆಟ್ಟಿ ತಿಳಿಸಿದ್ದಾರೆ.

ಕಾಂಗ್ರೆಸ್‌: ಡಿಕೆಶಿ ನಿರೀಕ್ಷೆ
ಬಂಟ್ವಾಳ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷವು ಯುವ ನ್ಯಾಯವಾದಿ ಸುಧೀರ್‌ ಕುಮಾರ್‌ ಮುರೊಳ್ಳಿ ಅವರನ್ನು ಕರೆತಂದು ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. ಜತೆಗೆ ರಾಜ್ಯ ರಾಜಕಾರಣದಲ್ಲಿ ಟ್ರಬಲ್‌ ಶೂಟರ್‌ ಎಂದೇ ಗುರುತಿಸಲ್ಪಟ್ಟಿರುವ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಕರೆತರಲು ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ಬಿ. ರಮಾನಾಥ ರೈ ಕ್ಷೇತ್ರದ ಮಾಜಿ ಶಾಸಕರಲ್ಲದೆ ಮಾಜಿ ಸಚಿವರೂ ಆಗಿರುವುದರಿಂದ ಸದ್ಯ ಅವರೇ ಸ್ಟಾರ್‌. ಉಳಿದಂತೆ ರಾಜ್ಯ ಮಟ್ಟದ ನಾಯಕರು ದ.ಕ. ಕ್ಷೇತ್ರಕ್ಕೆ ಆಗಮಿಸಿದ್ದರೆ ಅವರನ್ನು ಬಂಟ್ವಾಳಕ್ಕೆ ಕರೆತರುವ ಕುರಿತು ಮಾತುಕತೆ ನಡೆಯುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಬಿ ಕುಂದರ್‌ ತಿಳಿಸಿದ್ದಾರೆ.

 ಕಿರಣ್‌ ಸರಪಾಡಿ

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.