ಅಸಮಂಜಸ ಬೇಡ,ನಾನು ಸ್ಪರ್ಧಿಸುವುದಿಲ್ಲ; ಸ್ಪೀಕರ್‌ ಸುಮಿತ್ರಾ ಮಹಾಜನ್‌


Team Udayavani, Apr 5, 2019, 3:20 PM IST

1-bbbb

ಇಂಧೋರ್‌: ಲೋಕಸಭಾ ಸ್ಪೀಕರ್‌, ಇಂಧೋರ್‌ನ ಬಿಜೆಪಿ ಸಂಸದೆ ಸುಮಿತ್ರಾ ಮಹಾಜನ್‌ ಅವರು ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷ ಇಂಧೋರ್‌ ಅಭ್ಯರ್ಥಿ ಪ್ರಕಟಣೆಗೆ ವಿಳಂಬ ಧೋರಣೆ ಮಾಡುತ್ತಿರುವ ಕುರಿತಾಗಿ ನೋವನ್ನು ವ್ಯಕ್ತಪಡಿಸಿರುವ 76 ರ ಹರೆಯದ ಬಿಜೆಪಿ ಹಿರಿಯ ನಾಯಕಿ ಸುಮಿತ್ರಾ ಮಹಾಜನ್‌, ನಾನು ಬಹಳ ಹಿಂದಿನಿಂದಲೂ ವರಿಷ್ಠರ ಬಳಿ ನಿರ್ಣಯವನ್ನು ತೆಗೆದುಕೊಳ್ಳಲು ಹೇಳಿದ್ದೆ. ಆದರೆ ಅವರ ಮನದಲ್ಲಿ ಇನ್ನೂ ಅಸಮಂಜಸ ಇರುವಂತಿದೆ. ಆದ್ದರಿಂದ ನಾನು ಈ ಘೋಷಣೆ ಮಾಡುತ್ತಿದ್ದು, ಈ ಬಾರಿಯ ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎಂದಿದ್ದಾರೆ.

ಇಂಧೋರ್‌ನ ಜನತೆ ಇದುವರೆಗೆ ನನ್ನ ಮೇಲೆ ಪ್ರೀತಿ ಇರಿಸಿದ್ದಾರೆ. ಪಕ್ಷದ ನಾಯಕರು, ಕಾರ್ಯಕರ್ತರು ಸಹಕರಿಸಿದ್ದಾರೆ ಅವರೆಲ್ಲರಿಗೂ ಹೃದಯದಿಂದ ಅಭಾರಿಯಾಗಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಿತ್ರಾ ಮಹಾಜನ್‌ ಅವರು 8 ಬಾರಿ ಇಂಧೋರ್‌ನಿಂದ ಜಯ ಸಾಧಿಸಿ ಸಂಸತ್‌ ಪ್ರವೇಶಿಸಿದ್ದರು.

75 ದಾಟಿದ ನಾಯಕರಿಗೆ ಬಿಜೆಪಿ ಈ ಬಾರಿ ಟಿಕೆಟ್‌ ನೀಡದೆ ಬದಿಗೆ ಸರಿಸಿದ್ದು, ಎಲ್‌.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್‌ ಜೋಷಿ ಅವರಿಗೆ ಟಿಕೆಟ್‌ ನೀಡಿಲ್ಲ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.