ವಿಷವಿಟ್ಟ ದುಷ್ಕರ್ಮಿಗಳು; ಬೆಂಗಳೂರಿನಲ್ಲಿ 90 ಪಾರಿವಾಳಗಳ ಸಾವು
Team Udayavani, Apr 6, 2019, 9:33 AM IST
ಬೆಂಗಳೂರು: ಬುಲ್ ಟೆಂಪಲ್ನ ಬೂಗಲ್ ರಾಕ್ ಪಾರ್ಕ್ನಲ್ಲಿ ಬರೋಬ್ಬರಿ 90 ಪಾರಿವಾಳಗಳನ್ನು ದುಷ್ಕರ್ಮಿಗಳು ವಿಷವಿಟ್ಟು ಹತ್ಯೆ ಮಾಡಿದ್ದಾರೆ.
ಶನಿವಾರ ಬೆಳಗ್ಗೆ ವಾಯುವಿಹಾರಕ್ಕೆ ಬಂದಿದ್ದ ಸಾರ್ವಜನಿಕರು ಪಾರಿವಾಳಗಳು ಸತ್ತು ಬಿದ್ದಿರುವುದನ್ನು ಕಂಡು ಮರುಗಿದ್ದಾರೆ.
ಶುಕ್ರವಾರ ಅಮವಾಸ್ಯೆ ರಾತ್ರಿಯಂದು ಪಾರಿವಾಳಗಳನ್ನು ವಿಷವಿಕ್ಕಿ ಹತ್ಯೆ ಮಾಡಲಾಗಿದ್ದು, ಚುನಾವಣೆಯ ನಿಮಿತ್ತ ವಾಮಾಚಾರಕ್ಕಾಗಿ ಅಮಾಯಕ ಜೀವಗಳನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಪಾಪಿಗಳಿಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದರು. ಹಬ್ಬದ ಸಂಭ್ರಮದಲ್ಲಿ ಬಂದಿದ್ದ ಜನರು ಬೆಳ್ಳಂಬೆಳಗ್ಗೆ ದುರಂತ ದೃಶ್ಯ ನೋಡಿ ಭಾರೀ ಬೇಸರ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ