ನಾನು ಬಿಜೆಪಿ ಸೇರಲ್ಲ: ಸುಮಲತಾ ಸ್ಪಷ್ಟನೆ


Team Udayavani, Apr 6, 2019, 3:34 PM IST

Sumalatha-(18)

ಮಂಡ್ಯ: ನಾನು ಬಿಜೆಪಿ ಸೇರೋದಿಲ್ಲ. ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಕೇವಲ ಊಹಾಪೋಹ ಎಂದು ಮಂಡ್ಯ ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಹೇಳಿದರು. ನಗರದ ಗುತ್ತಲು ಬಡಾವಣೆಯ ಕಾಂಗ್ರೆಸ್‌ ಮುಖಂಡ ಮುನಾವರ್‌ ಖಾನ್‌ ನಿವಾಸದಲ್ಲಿ ನಡೆದ ಮುಸಲ್ಮಾನರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಸೇರಿ ಎಂದು ಸುಮಲತಾ ಅವರನ್ನು ಒತ್ತಾಯಿಸಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಗೆದ್ದ ಮೇಳೆ ಬಿಜೆಪಿ ಸೇರೋದು ಬಿಡೋದು ಅವರ ವಿವೇಚನೆಗೆ ಬಿಟ್ಟಿದ್ದು ಅಂತಲೂ ಅವರು ಹೇಳಿದ್ದಾರೆ. ಮಂಡ್ಯದ ರಾಜಕೀಯ ಬೆಳವಣಿಗೆಗಳನ್ನು ನೋಡಿ ಬಿಜೆಪಿ ನನಗೆ ಯಾವುದೇ ಷರತ್ತಿಲ್ಲದೆ ಬೆಂಬಲ ನೀಡಿದೆ.

ಬಿಜೆಪಿಗೆ ಹೋಗಬೇಕಿದ್ದರೆ ಈಗಲೇ ಹೋಗುತ್ತಿದ್ದೆ ಎಂದು ಹೇಳಿದರು. ನನ್ನ ಮೊದಲ ಆದ್ಯತೆ ಕಾಂಗ್ರೆಸ್‌ ಆಗಿತ್ತು. ಕಾಂಗ್ರೆಸ್‌ ಟಿಕೆಟ್‌ ಕೊಡಲಿಲ್ಲ. ಅದಕ್ಕೆ ಪಕ್ಷೇತರರಾಗಿ ಸ್ಪರ್ಧಿಸುವುದು ಅನಿವಾರ್ಯವಾಯಿತು. ನನಗೆ ಅಧಿಕಾರದ ಆಸೆ ಇಲ್ಲ. ಆ ಆಸೆ ಇದ್ದಿದ್ದರೆ ಕೊಟ್ಟ ಆಫ‌ರ್‌ಗಳನ್ನೇ ಒಪ್ಪಿಕೊಳ್ಳುತ್ತಿದ್ದೆ. ಮುಂದೆ ಏನೇ ನಿರ್ಧಾರ ಮಾಡಿದರೂ ನಿಮ್ಮನ್ನು ಕೇಳಿ ಮಾಡುತ್ತೇನೆ ಎಂದು ಉರ್ದುವಿನಲ್ಲೇ ಮುಸಲ್ಮಾನರಿಗೆ ಸುಮಲತಾ ಮನವರಿಕೆ ಮಾಡಿಕೊಟ್ಟರು.

ಡ್ರಾಮಾ ಕಂಪನಿ: ಸುಮಲತಾ

ನಮ್ಮ ಟೂರಿಂಗ್‌ ಟಾಕೀಸ್‌ ಖಾಲಿ ಆಗುತ್ತಾ ಅಥವಾ ಜೆಡಿಎಸ್‌ನ ಡ್ರಾಮಾ ಕಂಪನಿ ಖಾಲಿ ಆಗುತ್ತಾ ಎಂದು ಚುನಾವಣಾ ಫ‌ಲಿತಾಂಶದ ನಂತರ ನೋಡೋಣ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಸುಮಲತಾ ಅಂಬರೀಶ್‌ ನಾವೆಲ್ಲರೂ ದೇವೇಗೌಡರ ಕೃಪಾಪೋಷಿತ ನಾಟಕ ಮಂಡಳಿಯವರು ಎಂದಿದ್ದ ಸಂಸದ ಶಿವರಾಮೇಗೌಡರಿಗೆ ಟಾಂಗ್‌ ನೀಡಿದರು. ನಾವಿಲ್ಲಿಗೆ ಸಿನಿಮಾ ಮಾಡಲು ಬಂದಿಲ್ಲ. ಜನರ ಒತ್ತಾಸೆ ಮೇಲೆ ರಾಜಕಾರಣ ಮಾಡಲು ಬಂದಿದ್ದೇವೆ. ಒಳ್ಳೆಯ ರಾಜಕಾರಣ ಮಾಡುವುದು ನಮ್ಮ ಉದ್ದೇಶ. ಒಳ್ಳೆಯ ರಾಜಕಾರಣವನ್ನು ಜನ ಬೆಂಬಲಿಸುತ್ತಾರೆ. ಗೌರವಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.

ಅಣ್ಣ ನಮ್ಮೋನಾದರೂ ಅತ್ತಿಗೆ ನಮ್ಮೋಳ ಎಂಬ ಟ್ರೋಲ್‌ ವಿಚಾರವಾಗಿ ಸೋಷಿಯಲ್‌ ಮೀಡಿಯಾ ದಲ್ಲಿ ಬರೋದಕ್ಕೆಲ್ಲಾ ತಲೆಕೆಡಿಸಿಕೊಳ್ಳಬಾರದು ಎಂದ ಸುಮಲತಾ, ಐಟಿ ರೇಡ್‌ನ್ನು ನಾನೇ ಮಾಡಿಸಿದ್ದು ಎನ್ನುತ್ತಾರೆ. ಈಗ ಜಾಹೀರಾತು ಮುಖಾಂತರ ಮತದಾರರ ಸೆಳೆಯು ತ್ತೇನೆ  ನ್ನುತ್ತಾರೆ. ನಾನು ಇನ್ನೂ ಸಂಸದೆಯೇ ಆಗಿಲ್ಲ. ಆಗಲೇ ಎಲ್ಲಿಂದ ಬಂತು ಈ ರೀತಿಯ ಪವರ್‌. ನನಗೆ ಈ ಪವರ್‌ ನೀಡಿದ ಜೆಡಿಎಸ್‌ಗೆ ಥ್ಯಾಂಕ್ಸ್‌ ಹೇಳುತ್ತೇನೆ ಎಂದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.