ಮಂಡ್ಯದಲ್ಲಿ ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ: ಕುಮಾರಸ್ವಾಮಿ ಆತಂಕ
Team Udayavani, Apr 7, 2019, 2:56 PM IST
ಉಡುಪಿ: ಮಂಡ್ಯದಲ್ಲಿ ನನ್ನನ್ನು ಮುಗಿಸಲು ಪ್ರಯತ್ನ ನಡೆಯುತ್ತಿದೆ. ನನ್ನ ಮಗ ನಿಖಿಲ್ ನನ್ನು ಸೋಲಿಸಲು ಎಲ್ಲಾ ಪ್ರಯತ್ನ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದರು.
ಚುನಾವಣಾ ಪ್ರಚಾರದ ನಿಮಿತ್ತ ಉಡುಪಿಗೆ ಬಂದಿರುವ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ನನ್ನನ್ನೂ ಮುಗಿಸಲೂ ಪ್ರಯತ್ನಗಳು ನಡೆಯುತ್ತಿವೆ. ಆದರೆ ನಾನು ಜೆಡಿಎಸ್ ಕಾರ್ಯಕರ್ತರ ಮೇಲೆ ಅವಲಂಬಿತನಾಗಿದ್ದೇನೆ ಎಂದರು.
ಮೋದಿ ಘೋಷಣೆ ಯುವಕರಿಗೆ ಶೋಕಿ: ಕರಾವಳಿಯಲ್ಲಿ ಮೋದಿ ಅಲೆಯ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ಯುವಕರಿಗೆ ಮೋದಿ, ಮೋದಿ ಎಂದು ಘೋಷಣೆ ಮಾಡುವುದು ಶೋಕಿಯಾಗಿ ಬಿಟ್ಟಿದೆ. ಹೀಗೆ ಘೋಷಣೆ ಕೂಗುವವರಿಗೆ ಮೋದಿ ಏನು ಮಾಡಿದ್ದಾರೆ? ಮೋದಿ ಒಬ್ಬರೆ ದೇಶ ರಕ್ಷಣೆ ಮಾಡಿದ್ದಾ? ವಾಜಪೇಯಿ ದೇಶದ ರಕ್ಷಣೆ ಮಾಡಿಲ್ವ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ