ಬರಗಾಲ ಪ್ರತಿರೋಧ ಚಟುವಟಿಕೆಗಳು ಚುರುಕು


Team Udayavani, Apr 8, 2019, 6:30 AM IST

baragala

ಕಾಸರಗೋಡು: ಬೇಸಿಗೆ ಬಿರುಸುಗೊಂಡಿರುವ ಹಿನ್ನೆಲೆ ಯಲ್ಲಿ ಬರಗಾಲ ಪ್ರತಿರೋಧ ಚಟುವಟಿಕೆಗಳು ಜಿಲ್ಲೆಯಲ್ಲಿ ಸಕ್ರಿಯವಾಗಿವೆ.

ಕುಡಿಯುವ ನೀರಿನ ಬರ ಅನುಭವಿಸುತ್ತಿರುವ ವಿವಿಧ ಪ್ರದೇಶಗಳಿಗೆ ಕುಡಿ ಯುವ ನೀರು ಪೂರೈಕೆ ನಡೆದಿದೆ. ಈ ಸಂಬಂಧ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯ ದರ್ಶಿಗಳ ಸಭೆ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆಯಿತು. ಹೆಚ್ಚುವರಿ ದಂಡನಾಧಿಕಾರಿ ಸಿ.ಬಿಜು ಅಧ್ಯಕ್ಷತೆ ವಹಿಸಿದ್ದರು.

ಬರಗಾಲ ತೀವ್ರವಾಗಿರುವ ಪ್ರದೇಶಗಳಿಗೆ ನೀರು ಪೂರೈಕೆ ವೇಳೆ ಆದ್ಯತೆ ನೀಡಬೇಕು. ಚುನಾವಣೆ ನೀತಿ ಸಂಹಿತೆ ಪೂರ್ಣ ರೂಪದಲ್ಲಿ ಪಾಲಿಸುವ ಮೂಲಕ ಸಿಬ್ಬಂದಿ ಕರ್ತವ್ಯ ನಡೆಸಬೇಕು ಎಂದು ಹೆಚ್ಚುವರಿ ದಂಡನಾಧಿಕಾರಿ ಈ ವೇಳೆ ತಿಳಿಸಿದರು.

ಜಿಲ್ಲೆಯ 7 ಗ್ರಾಮ ಪಂಚಾ ಯತ್‌ಗಳಲ್ಲಿ ಮತ್ತು ಒಂದು ನಗರಸಭೆ ವ್ಯಾಪ್ತಿ ಪ್ರದೇಶದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಕ್ರಮ ನಡೆಸಲಾಗುತ್ತಿದೆ.
ಒಂದು ವಾರದ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕೊಟೇಷನ್‌ ಮೂಲಕ ಗೊತ್ತುಮಾಡಿರುವ ವಾಹ ನಗಳಲ್ಲಿ ಬಾಡಿಗೆ ರೂಪ ದಲ್ಲಿ ನೀರಿನ ಸರಬರಾಜು ನಡೆಸ ಲಾಗುವುದು.

ಈ ವೇಳೆ ಎಲ್ಲ ರೀತಿಯ ಮಾನದಂಡಗಳನ್ನೂ ಪಾಲಿ ಸಲಾಗು ವುದು. ಸ್ಥಳೀಯಾಡಳಿತ ಸಂಸ್ಥೆಗಳು ಇದರ ಖರ್ಚುವೆಚ್ಚವನ್ನು ಸ್ವಂತ ನೆಲೆಯಲ್ಲಿ ಕಂಡುಕೊಳ್ಳಬೇಕು. ಹೆಚ್ಚುವರಿ ಅಗತ್ಯವಿದ್ದರೆ ಸರಕಾರ ದಿಂದ ಒದಗಿಸುವ ಕ್ರಮ ಕೈಗೊಳ್ಳ ಲಾಗುವುದು ಎಂದು ಸಂಬಂಧ ಪಟ್ಟವರು ಸಭೆಯಲ್ಲಿ ತಿಳಿಸಿದರು.

ಜಲ ವಿತರಣೆ ವೇಳೆ ಗುಣಮಟ್ಟದ ಖಚಿತತೆಯೂ ಇರಬೇಕು ಎಂದು ಹೆಚ್ಚುವರಿ ದಂಡನಾಧಿಕಾರಿ ತಿಳಿಸಿ ದರು. ಈಗ 328 ಕಿಯಾಸ್ಕ್ಗಳು ಜಿಲ್ಲೆಯಲ್ಲಿವೆ.
ಹೆಚ್ಚುವರಿ ಕಿಯಾಸ್ಕ್ಗಳು ಅಗತ್ಯವಿದೆ ಎಂಬ ಕುರಿತು ಸ್ಥಳೀಯಾಡಳಿತ ಸಂಸ್ಥೆಗಳು ಸರ ಕಾರಕ್ಕೆ ಮನವಿ ಸಲ್ಲಿಸಿವೆ. ಈ ಸಂಬಂಧ ಸರಕಾರಕ್ಕೆ ಅರ್ಜಿ ಸಲ್ಲಿಸ ಲಾಗಿದೆ ಎಂದವರು ಹೇಳಿದರು.

ತಾಪಮಾನ ಗರಿಷ್ಠ ಮಟ್ಟಕ್ಕೆ ತಲಪಿರುವ ಹಿನ್ನೆಲೆಯಲ್ಲಿ ಕಾರ್ಮಿ ಕರ ದುಡಿಮೆಯ ಸಮಯ ಪುನರ್‌ ರಚಿಸಲಾಗಿದ್ದು, ಇದನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ನಗರಸಭೆ-ಪಂಚಾಯತ್‌ ಅಧಿಕಾ ರಿಗಳು ಖಚಿತ ಪಡಿಸಿಕೊಳ್ಳಬೇಕು ಎಂದು ತಿಳಿಸಲಾಯಿತು. ಸಭೆ ಯಲ್ಲಿ ಪಂಚಾಯತ್‌ ಡೆಪ್ಯೂಟಿ ಡೈರೆಕ್ಟರ್‌ ಟಿ.ಜೆ.ಅರುಣ್‌, ಹಿರಿಯ ವರಿಷ್ಠಾಧಿಕಾರಿ ಕೆ.ವಿನೋದ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.