ಕೊಡಗು ಜೆಡಿಎಸ್‌ ಪುನಾರಚನೆ : ನೂತನ ಪದಾಧಿಕಾರಿಗಳ ನೇಮಕ


Team Udayavani, Apr 8, 2019, 6:30 AM IST

jds

ಮಡಿಕೇರಿ: ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಅವರು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳನ್ನು ಪುನರ್‌ ರಚಿಸಿದ್ದು, ನೂತನ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಹೆಸರುಗಳನ್ನು ಘೋಸಿದ ಅವರು ಪಕ್ಷದ ಬಲವರ್ಧನೆಯ ದೃಷ್ಠಿಯಿಂದ ವಿವಿಧ ಘಟಕಗಳನ್ನು ಪುನರ್‌ ರಚಿಸಲಾಗಿದೆ ಎಂದರು.

ಜಿಲ್ಲಾ ವಕ್ತಾರರಾಗಿ ಪಾರೆಮಜಲು ಕುಸುಮ ಕಾರ್ಯಪ್ಪ, ಎಂ.ಟಿ.ಕಾರ್ಯಪ್ಪ, ಮಹಾಪ್ರಧಾನ ಕಾರ್ಯ ದರ್ಶಿಯಾಗಿ ಶನಿವಾರ ಸಂತೆಯ ಅದೀಲ್‌ ಪಾಷ, ಮಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಗೋಣಿಕೊಪ್ಪದ ಅಪ್ಪನೆರವಂಡ ಶಾಂತಿ ಅಚ್ಚಪ್ಪ ಅವರು ನೇಮಕಗೊಂಡಿದ್ದಾರೆ.

ಉಪಾಧ್ಯಕ್ಷರುಗಳಾಗಿ ಸೋಮವಾರಪೇಟೆಯ ಬಗ್ಗನ ಅನಿಲ್‌, ನೆಲ್ಲಿ ಹುದಿಕೇರಿಯ ಶಿವದಾಸ್‌, ಹೆಬ್ಟಾಲೆ ನಾಗೇಶ್‌, ಮಡಿಕೇರಿಯ ಯಲದಾಳು ಕೇಶವಾನಂದ, ಶಿರಂಗಾಲದ ಎನ್‌.ಎಸ್‌.ರಮೇಶ್‌, ಭಾಗಮಂಡಲದ ಪಾಣತ್ತಲೆ ವಿಶ್ವನಾಥ್‌, ಸುಲೇಮಾನ್‌, ಸಿದ್ದಾಪುರದ ಪೇರುಬಾಬು ಪುಟ್ಟಸ್ವಾಮಿ, ರಾಜಪೇಟೆಯ ಮೋನ್‌, ಪೊನ್ನಂಪೇಟೆಯ ಎಂ.ಸಿ.ಬೆಳ್ಳಿಯಪ್ಪ, ಶನಿವಾರಸಂತೆಯ ಪುಷ್ಪನಾಗರಾಜ್‌, ಬೋಜಪ್ಪ, ಬಸವನಹಳ್ಳಿಯ ಚಂದ್ರಶೇಖರ್‌ ಅವರನ್ನು ನೇಮಕ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಕೊಡ್ಲಿಪೇಟೆ ಬೆಂಬಳೂರು ದೇವಪ್ಪ ಗೌಡ, ಕೊಳೆಕೇರಿ ಬಿ.ಎಚ್‌.ಅಹ್ಮದ್‌, ಮೂರ್ನಾಡು ಬಲ್ಲಾಚಂಡ ಗೌತಮ್‌, ಅಮ್ಮತ್ತಿ ಕೆ.ಪಿ.ನಾಗರಾಜು, ಸೋಮವಾರಪೇಟೆ ಟಿ.ಸಿ.ಮಂದಣ್ಣ, ಬೆಟ್ಟಗೇರಿಯ ಸೂದನ ಈರಪ್ಪ, ಕೊಡ್ಲಿಪೇಟೆ ಸಂಗಮೇಶ, ಶನಿವಾರಸಂತೆ ಹೆಚ್‌.ಬಿ. ನಾಗಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ಶನಿವಾರಸಂತೆ ಪಾಪಣ್ಣ, ಮಡಿಕೇರಿಯ ಸುಖೇಶ್‌ ಚಂಗಪ್ಪ, ಬೆಟ್ಟಗೇರಿಯ ಅಬ್ದುಲ್ಲ, ಬಾಳೆಲೆ ದಿನೇಶ್‌, ಸಿದ್ದಲಿಂಗಪುರ ಕೋಟಿರಾಮಣ್ಣ, ಮೈತಾಡಿ ಬಾಳೆಕುಟ್ಟಿರ ದಿನಿ, ಮಹ್ಮದ್‌ ಹನೀಫ್, ಖಜಾಂಚಿಯಾಗಿ ಚೆಟ್ಟಳ್ಳಿಯ ಡೆನ್ನಿಬರೋಸ್‌ ನೇಮಕಗೊಂಡಿದ್ದಾರೆ.

ಕಾರ್ಯಕಾರಿ ಸುತಿಯ ಸದಸ್ಯರುಗಳಾಗಿ ಸೋಮವಾರಪೇಟೆಯ ರಾಜೇಶ್‌, ಎಂ.ಟಿ. ಮಂದಣ್ಣ, ಶನಿವಾರಸಂತೆಯ ಮುತ್ತಯ್ಯಗೌಡ್ರು, ರಾಜಪ್ಪ, ಮಾದಪುರದ ಮುಸ್ತಫ‌ ಸೀದಿ, ಗೌಡಳ್ಳಿಯ ಕೂಗೂರು ಕುಮಾರಪ್ಪ, ಕುಶಾಲನಗರದ ಕಮಲಗಣಪತಿ, ಎಸ್‌.ಬಿ. ನಂದಕುಮಾರ್‌, ಶುಂಠಿಕೊಪ್ಪದ ಕರೀಂ, ಸೋಮವಾರಪೇಟೆಯ ಜಾನಕಿ ವೆಂಕಟರಾಮ್‌, ಕಾಕೋಟುಪರಂಬು ಪಂದ್ಯಂಡ ರ, ಚೆನ್ನಂಗಿ ಜಯಮ್ಮ, ಪೊನ್ನಂಪೇಟೆಯ ಕಳ್ಳಿಚಂಡ ನಟೇಶ್‌, ಅಜ್ಜಮಾಡ ಲವಕುಶಾಲಪ್ಪ, ವಾಟೇರಿರ àರಾಜ್‌ ಅಪ್ಪಚ್ಚು, ಕೋಚಮಾಡ ಹರೀಶ್‌, ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ಕುಟ್ಟನ ಸಂದೀಪ್‌, ಸೋಮವಾರಪೇಟೆ ಅಧ್ಯಕ್ಷರಾಗಿ ಕೆ.ಪಿ.ನಾಗರಾಜು, ರಾಜಪೇಟೆ ಅಧ್ಯಕ್ಷರಾಗಿ ಎಚ್‌.ಎಸ್‌.ಮತೀನ್‌, ಕುಶಾಲನಗರ ಅಧ್ಯಕ್ಷರಾಗಿ ಸಿ.ಎಲ್‌.ವಿಶ್ವ ಹಾಗೂ ಪೊನ್ನಂಪೇಟೆ ಅಧ್ಯಕ್ಷರಾಗಿ ಕೋಳೆರ ದಯಾಚಂಗಪ್ಪ ಹಾಗೂ ಪರಿಶಿಷ್ಟಜಾತಿ ಘಟಕದ ಜಿಲ್ಲಾಧ್ಯಕ್ಷರಾಗಿ ಬಿ.ಡಿ.ಅಣ್ಣಯ್ಯ ಆಯ್ಕೆಯಾಗಿದ್ದಾರೆ ಎಂದು ಕೆ.ಎಂ.ಗಣೇಶ್‌ ಮಾತಿ ನೀಡಿದರು.

ಪಕ್ಷದ ಗೌರವ ಅಧ್ಯಕ್ಷ ಸಂಕೇತ್‌ ಪೂವಯ್ಯ ಮಾತನಾಡಿ ಕೊಡಗು ಜಿಲ್ಲೆಗೆ ಕಾಫಿ ಬೆಳೆಗಾರರ ಕಣ್ಣೀರನ್ನು ಒರೆಸುವ ಸಂಸದರ ಅಗತ್ಯದ್ದು, ನಿಷ್ಕ್ರಿಯ ಸಂಸದ ಪ್ರತಾಪ್‌ ಸಿಂಹ ಈ ಬಾರಿ ದೊಡ್ಡ ಅಂತರದಲ್ಲಿ ಸೋಲು ಅನುಭಸಲಿದ್ದಾರೆ ಎಂದು ಭವಿಷ್ಯ ನುಡಿದರು. ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌ ಅವರು ಪಕ್ಷ ಸಂಘಟನೆಯನ್ನು ಚುರುಕುಗೊಳಿಸಿದ್ದು, ಅಲ್ಪಾವಧಿಯಲ್ಲೇ ಪಕ್ಷವನ್ನು ಪುನರ್‌ ರಚಿಸುವ ಮೂಲಕ ಬಲವರ್ಧನೆಗೆ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹವೆಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ..ನಾಗೇಶ್‌, ಪ್ರಧಾನ ಕಾರ್ಯದರ್ಶಿ ಮನ್ಸೂರ್‌ ಆಲಿ, ಉಪಾಧ್ಯ ಕ್ಷರುಗಳಾದ ಪಾಣತ್ತಲೆ ಶ್ವನಾಥ್‌ ಕೊಂಡಂಗೇರಿ ಯೂಸುಫ್ ಉಪಸ್ಥಿತರಿದ್ದರು.

ಭಿನ್ನಾಭಿಪ್ರಾಯವಿಲ್ಲ
ಜಿಲ್ಲಾ ಜೆಡಿಎಸ್‌ನಲ್ಲಿ ಯಾವುದೇ ಗೊಂದಲಗಳಿಲ್ಲ, ಎಲ್ಲಾ ನಾಯಕರುಗಳು ಒಗ್ಗಟ್ಟಾಗಿ ಮೈತ್ರಿ ಅಭ್ಯರ್ಥಿಯ ಗೆಲುಗಾಗಿ ಶ್ರುಸುತ್ತಿದ್ದಾರೆ. ಹಿರಿಯ ನಾಯಕ ಬಿ.ಎ.ಜೀಜಯ ಅವರನ್ನು ಜಿಲ್ಲಾ ಸಮಿತಿಯ ಪೋಷಕರನ್ನಾಗಿ ಆಯ್ಕೆ ಮಾಡಲಾಗಿದ್ದು, ದೂರವಾಣಿ ಮೂಲಕ ಸಂಪರ್ಕಿಸಿ ಸಹಕಾರ ಕೋರಲಾಗಿದೆ. ಸೂಕ್ತ ರೀತಿಯ ಭರವಸೆಯೂ ದೊರೆತಿದೆ ಎಂದು ಗಣೇಶ್‌ ಸ್ಪಷ್ಟಪಡಿಸಿದರು. ಪಕ್ಷದ ವರಿಷ್ಠರ ಆದೇಶಕ್ಕೆ ಪ್ರತಿಯೊಬ್ಬರು ಬದ್ಧರಾಗಿರುವುದು ಅನಿವಾರ್ಯವೆಂದು ತಿಳಿಸಿದರು.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.