ಮೊಹಾಲಿ: ಪಂಜಾಬ್‌-ಹೈದರಾಬಾದ್‌ ಆಟ


Team Udayavani, Apr 8, 2019, 6:02 AM IST

KXIP

ಮೊಹಾಲಿ: ಹಿಂದಿನ ಪಂದ್ಯಗಲ್ಲಿ ಕಳಪೆ ಪ್ರದರ್ಶನ ನೀಡಿ ಪರಾಭವಗೊಂಡ ಪಂಜಾಬ್‌ ಮತ್ತು ಹೈದರಾಬಾದ್‌ ತಂಡಗಳು ಸೋಮವಾರ ಮೊಹಾಲಿ ಅಂಗಳದಲ್ಲಿ ಮುಖಾಮುಖೀಯಾಗಲಿವೆ.

ಎರಡೂ ತಂಡಗಳು ತಲಾ 3 ಪಂದ್ಯಗಳನ್ನು ಗೆದ್ದು 6 ಅಂಕ ಹೊಂದಿವೆ. ರನ್‌ರೇಟ್‌ನಲ್ಲಿ ಸನ್‌ರೈಸರ್ ಪಂಜಾಬ್‌ಗಿಂತ ಮೇಲಿದೆ. ಪಂಜಾಬ್‌ಗ ಇದು ತವರಿನ ಪಂದ್ಯವಾದರಿಂದ ಗೆಲುವಿನ ಅವಕಾಶ ಹೆಚ್ಚು ಎಂಬುದೊಂದು ಲೆಕ್ಕಾಚಾರ ಶನಿವಾರ ಚೆನ್ನೈತಂಡವನ್ನು ಪಂಜಾಬ್‌ 160ಕ್ಕೆ ಕಟ್ಟಿಹಾಕಿದರೂ ಪಂಜಾಬ್‌ಗ ಗೆಲುವು ಮರೀಚಿಕೆಯಾಗಿತ್ತು.

ಚೈನ್ನೈತಂಡದ ಸಂಘಟಿತ ಬೌಲಿಂಗ್‌ ದಾಳಿಗೆ ರಾಹುಲ್‌ ಮತ್ತು ಸಫ‌ìರಾಜ್‌ ಕೊನೆಯ ಹಂತದಲ್ಲಿ ರನ್‌ ಗಳಿಸಲು ಪರದಾಡಿದರು. ಪಂಜಾಬ್‌ ಸೋಲನ್ನು ಹೊತ್ತುಕೊಂಡಿತು.
ರಾತ್ರಿ ನಡೆದ ಮುಂಬೈ-ಹೈದರಾಬಾದ್‌ ಪಂದ್ಯದಲ್ಲಿಯೂ ಇದೇ ರೀತಿಯ ಫ‌ಲಿತಾಂಶ ಮರುಕಳಿಸಿತು. 137 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಹೈದರಾಬಾದ್‌ ನಾಟಕೀಯ ಕುಸಿತಕಂಡು 96 ರನ್ನಿಗೆ ಆಲೌಟಾಯಿತು. ಅಲ್ಜಾರಿ ಜೋಸೆಫ್ ಮೊದಲ ಪಂದ್ಯದಲ್ಲೇ ಐಪಿಎಲ್‌ ಹೀರೋ ಆಗಿ ಮೂಡಿಬಂದದ್ದು ಈಗ ಇತಿಹಾಸ.

ಇತ್ತಂಡಗಳ ಬ್ಯಾಟಿಂಗ್‌ ಬರ
ಬಿಗ್‌ ಹಿಟ್ಟರ್‌ ಕ್ರೀಸ್‌ ಗೇಲ್‌ ಅವರನ್ನೇ ಹೆಚ್ಚಾಗಿ ಅವಲಂಬಿಸಿರುವ ಪಂಜಾಬ್‌ ಸದ್ಯ ಬ್ಯಾಟಿಂಗ್‌ ಬರ ಎದುರಿಸುತ್ತಿದೆ. ಮಿರ್ಣಾಯಕ ಹಂತದಲ್ಲಿ ರನ್‌ ಗಳಿಸಲು ಪರದಾಡುತ್ತಿರುವುದು ಪಂಜಾಬ್‌ ತಂಡದ ದೊಡ್ಡ ಸಮಸ್ಯೆಯಾಗಿದೆ. ನಿಧಾನ ಗತಿಯ ಬ್ಯಾಟಿಂಗ್‌ನಿಂದ ಹೊರಬಂದರೆ ಪಂಜಾಬ್‌ ಗೆಲುವಿನ ಟ್ರ್ಯಾಕ್‌ ಹತ್ತಬಹುದು. ಡೆಲ್ಲಿ ವಿರುದ್ಧ ಹ್ಯಾಟ್ರಿಕ್‌ ಸಾಧಿಸಿದ 20ರ ಹರೆಯದ ಸ್ಯಾಮ್‌ ಕರನ್‌ ಕರನ್‌ ಚೆನ್ನೈ ವಿರುದ್ಧ ಕ್ಲಿಕ್‌ ಆಗಿರಲಿಲ್ಲ. ಶಮಿ, ಆರ್‌. ಅಶ್ವಿ‌ನ್‌, ಮುರುಗನ್‌ ಅಶ್ವಿ‌ನ್‌ ತವರಿನಂಗಳದಲ್ಲಿ ಘಾತಕ ಪ್ರದರ್ಶನ ನೀಡಬೇಕಾದುದು ಅನಿವಾರ್ಯ.

ಸನ್‌ರೈಸರ್ಗೆ ವಾರ್ನರ್‌, ಬೇರ್‌ಸ್ಟೊ, ಆಲ್‌ರೌಂಡರ್‌ ವಿಜಯ್‌ ಶಂಕರ್‌, ಯೂಸುಫ್ ಪಠಾಣ್‌ ಅವರ ಬ್ಯಾಟಿಂಗ್‌ ಬಲವಿದ್ದರೂ ಮುಂಬೈ ವಿರುದ್ಧ ನಾಟಕೀಯ ಕುಸಿತ ಅನುಭವಿಸಿದ್ದನ್ನು ನಂಬಲಾಗುತ್ತಿಲ್ಲ. ರಶೀದ್‌ ಖಾನ್‌, ಮೊಹಮ್ಮದ್‌ ನಬಿ, ಭುವನೇಶ್ವರ್‌ ಮೊಹಾಲಿಯಲ್ಲಿ ಮಿಂಚಿದರೆ ಸನ್‌ರೈಸರ್ ಗೆಲುವನ್ನು ನಿರೀಕ್ಷಿಸಬಹುದು.

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

ಮೀಸಲಾತಿ ವ್ಯವಸ್ಥೆ ರದ್ದು ಮಾಡಲು ಬಿಜೆಪಿ ದೃಢಸಂಕಲ್ಪ: ಲಾಲು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.