ಆಲಂಕಾರು: ಸ್ವಚ್ಛತೆ, ಮತದಾನ ಜಾಗೃತಿ ಜಾಥಾ


Team Udayavani, Apr 9, 2019, 6:00 AM IST

f-15

ಸ್ವಚ್ಛತೆ ಹಾಗೂ ಮತದಾನ ಜಾಗೃತಿ ಜಾಥಾವು ನಡೆಯಿತು.

ಆಲಂಕಾರು: ಪೆರಾಬೆ ಸ್ಪೋರ್ಟ್ಸ್ ಕ್ಲಬ್‌ ಮತ್ತು 1ನೇ ಅಂಗನವಾಡಿ ಕೇಂದ್ರ ಮನವಳಿಕೆ ಜೇಸಿಐ ಆಲಂಕಾರು ಘಟಕ ಇವುಗಳ ಆಶ್ರಯದಲ್ಲಿ ಸ್ವಚ್ಛತೆ ಹಾಗೂ ಮತದಾನ ಜಾಗೃತಿ ಜಾಥಾ ರವಿವಾರ ನಡೆಯಿತು.

ಆಲಂಕಾರು ಗ್ರಾ.ಪಂ. ಬಳಿಯಿಂದ ಹೊರಟ ಜಾಗೃತಿ ಜಾಥಾ ಪೆರಾಬೆ ಗ್ರಾ.ಪಂ. ಮಾರ್ಗವಾಗಿ ಕುಂತೂರು ತಲುಪಿತು. ಕುಂತೂರು ಗ್ರಾಮಸ್ಥರಲ್ಲಿ ಮತದಾನದ ಜಾಗೃತಿ ಮೂಡಿಸಿ ಬಳಿಕ 1ನೇ ಅಂಗನವಾಡಿ ಕೇಂದ್ರ ಬಳಿ ಮುಕ್ತಾಯಗೊಂಡಿತು. ಮತದಾನದ ಬಗ್ಗೆ ಅರಿವು ಮೂಡಿಸುವ ಮಾಹಿತಿ ಪತ್ರವನ್ನು ಮನೆ ಮನೆಗೆ ಹಂಚಲಾಯಿತು.

ದ.ಕ. ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ, ಒಂಬುಡ್ಸ್‌ಮನ್‌ ನಿರ್ದೇಶಕ ಕೃಷ್ಣ ಮೂಲ್ಯ, ಅಂಗನವಾಡಿ ಶಿಕ್ಷಕಿ ಮೋಹಿನಿ, ಸಹಾಯಕಿ ಯಮುನಾ, ಜೇಸಿಐ ಘಟಕದ ಅಧ್ಯಕ್ಷೆ ಹೇಮಲತಾ ಪ್ರದೀಪ್‌, ಸದಸ್ಯರಾದ ಪ್ರದೀಪ್‌, ಮಹೇಶ್‌, ಪೆರಾಬೆ ನ್ಪೋರ್ಟ್ಸ್ ಕ್ಲಬ್‌ ಅಧ್ಯಕ್ಷ ರೂಪೇಶ್‌ ರೈ ಮರುವಂತಿಲ, ಜತೆ ಕಾರ್ಯದರ್ಶಿ ಅವಿನಾಶ್‌, ಸದಸ್ಯರಾದ ಯೋಗೀಶ್‌, ಅಭಿಷೇಕ್‌, ಹರೀಶ್‌ ಗೌಡ, ಗಂಗಾಧರ ಗೌಡ, ಪುಷ್ಪರಾಜ್‌, ರಾಜೇಶ್‌, ಭುವನೇಂದ್ರ ಸ್ತ್ರೀಶಕ್ತಿ ಸಂಘದ ಸದಸ್ಯರಾದ ಕುಸುಮಾವತಿ, ಅಮಿತಾ, ಕಮಲಾ, ಮೋಹಿನಿ, ದಿವ್ಯಾ, ಚಂದ್ರಾವತಿ, ನಳಿನಿ ಉಪಸ್ಥಿತರಿದ್ದರು. ತಾಸೆ, ಡೋಲು, ಹಾಗೂ ಟ್ರೆಂಪೆಟ್‌ ವಾದನ ಜಾಥಕ್ಕೆ ಮೆರಗು ನೀಡಿತು.

ಟಾಪ್ ನ್ಯೂಸ್

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.