ಮತದಾನಕ್ಕೆ ರೇಷನ್‌ ಕಾರ್ಡ್‌ ಕೂಡ ದಾಖಲೆಯಲ್ಲ


Team Udayavani, Apr 9, 2019, 6:09 AM IST

Shashikant-Senthil

ಮಂಗಳೂರು: ಭಾವ ಚಿತ್ರ ಇರುವ ಮತದಾರರ ಗುರುತು ಚೀಟಿ (ಎಪಿಕ್‌ ಕಾರ್ಡ್‌) ಇಲ್ಲದಿದ್ದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತದಾರರ ಚೀಟಿ (ವೋಟರ್‌ ಸ್ಲಿಪ್‌) ಹಾಗೂ ಪಡಿತರ ಚೀಟಿ (ರೇಷನ್‌ ಕಾರ್ಡ್‌) ಈ ಬಾರಿ ಅರ್ಹ ದಾಖಲೆಗಳೆಂದು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎಪಿಕ್‌ ಕಾರ್ಡ್‌ ಇಲ್ಲದಿದ್ದಲ್ಲಿ ಪರಿಗಣಿಸಲಾಗುವ ನಿಗದಿತ ದಾಖಲೆಗಳಿಂದ ರೇಷನ್‌ ಕಾರ್ಡ್‌ ಹಾಗೂ ವೋಟರ್‌ ಸ್ಲಿಪ್‌ ಕೈಬಿಡಲಾಗಿದೆ. ಮತದಾರರು ಎಪಿಕ್‌ ಕಾರ್ಡ್‌ ಇಲ್ಲದಿದ್ದಲ್ಲಿ ಚುನಾವಣಾ ಆಯೋಗ ನಿಗದಿಪಡಿಸಿದ 11 ಗುರುತು ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ನೀಡಿ ಮತ ಚಲಾಯಿಸಬಹುದು ಎಂದರು.

ಇವಿಎಂ ಸಿದ್ಧತೆ ಪ್ರಕ್ರಿಯೆ
ಚುನಾವಣೆಗೆ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಸಿದ್ಧಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ. ಮೊದಲ ಹಂತದ ರ್‍ಯಾಂಡಮೈಷೇಶನ್‌ ಅನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮಕ್ಷಮದಲ್ಲಿ ನಡೆಸಿ 8 ವಿಧಾನಸಭಾ ವ್ಯಾಪ್ತಿಗಳ ಒಟ್ಟು 1,861 ಮತಗಟ್ಟೆಗಳಿಗೆ 2,236 ಕಂಟ್ರೋಲ್‌ ಯೂನಿಟ್‌ (ಸಿಯು), 2,236 ಬ್ಯಾಲೆಟ್‌ ಯೂನಿಟ್‌ಗಳು ಹಾಗೂ 2,495 ವಿವಿಪ್ಯಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಮತಗಟ್ಟೆವಾರು ಹಂಚಿಕೆ ಪ್ರಕ್ರಿಯೆಯನ್ನು ಅಭ್ಯರ್ಥಿಗಳ ಸಮಕ್ಷಮ ಎ. 3ರಂದು ನಡೆಸಲಾಗಿದೆ. ಇವಿಎಂಗಳನ್ನು ಸಿದ್ಧಪಡಿಸುವ ಕಾರ್ಯ ಎ. 10ರಂದು 9.30ಕ್ಕೆ ನಡೆಯಲಿದೆ. ನಿಯೋಜಿತ ಬಿಇಎಲ್‌ನ ತಾಂತ್ರಿಕ ಸಿಬಂದಿ ಹಾಗೂ ಅಭ್ಯರ್ಥಿಗಳ ಸಮಕ್ಷಮದಲ್ಲಿ ಚಿಹ್ನೆಗಳ ಲೋಡಿಂಗ್‌ ಆಗಲಿದೆ ಎಂದರು.

ಸಹಾಯವಾಣಿಗೆ 2,598 ಕರೆ
ಉಚಿತ ಸಹಾಯವಾಣಿಗೆ 2,598 ಕರೆಗಳು ಬಂದಿದ್ದು, 2,595ನ್ನು ಇತ್ಯರ್ಥ ಮಾಡಲಾಗಿದೆ. ಸಿ-ವಿಜಿಲ್‌ಗೆ 32 ದೂರು ಬಂದಿದ್ದು 24ರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

23 ಚೆಕ್‌ಪೋಸ್ಟ್‌
ಸ್ಥಾಪಿಸಲಾಗಿದೆ. ಪರವಾನಿಗೆ ಪಡೆದ 11,631 ಆಯುಧಗಳ ಪೈಕಿ 11,545ನ್ನು ಮಾಲಕರು ಠಾಣೆಗಳಲ್ಲಿ ಠೇವಣಿ ಇಟ್ಟಿದ್ದಾರೆ. 86 ಆಯುಧಗಳಿಗೆ ವಿನಾಯತಿ ನೀಡಲಾಗಿದೆ ಎಂದರು.

ಜಿ.ಪಂ.ಸಿಇಒ ಡಾ| ಆರ್‌. ಸೆಲ್ವಮಣಿ, ಆಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉಪಸ್ಥಿತರಿದ್ದರು.

ಪ್ರಥಮ ಬಾರಿಗೆ ಅಭ್ಯರ್ಥಿಗಳ ಭಾವಚಿತ್ರ
ಚುನಾವಣೆಯಲ್ಲಿ ಪ್ರಥಮ ಬಾರಿಗೆ ಇವಿಎಂ ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರವನ್ನು ಅಳವಡಿಸಲಾಗುತ್ತಿದೆ. ಒಂದೇ ಹೆಸರಿನ ಅನೇಕ ಅಭ್ಯರ್ಥಿಗಳು ಇದ್ದರೂ ಮತದಾರ ಗೊಂದಲಕ್ಕೀಡಾಗುವ ಸಾಧ್ಯತೆ ಇಲ್ಲ.

93.92 ಲಕ್ಷ ರೂ. ಮೌಲ್ಯದ ಮದ್ಯ ವಶ
ದ.ಕ. ಜಿಲ್ಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬಂದ ಬಳಿಕ 93,92,437 ರೂ. ಮೌಲ್ಯದ 84,181,02 ಲೀಟರ್‌ ಮದ್ಯ ವಶಪಡಿಸಿಕೊಳ್ಳಲಾಗಿದೆ. 3 ಬೈಕ್‌, 3 ಲಾರಿ, 3 ಕಾರು, 1 ಟ್ರಕ್‌, 1 ಟ್ಯಾಂಕರ್‌ ವಶವಾಗಿದ್ದು, ಮೌಲ್ಯ 1.07 ಕೋ.ರೂ. ಆಗಿದೆ. ತಪಾಸಣೆ ವೇಳೆ ವಶವಾಗಿದ್ದ 28,10,500 ರೂ. ನಗದನ್ನು ದಾಖಲಾತಿ ಪರಿಶೀಲಿಸಿ ಮರಳಿಸಿದ್ದಾಗಿ ಜಿಲ್ಲಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.