ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು


Team Udayavani, Apr 10, 2019, 3:00 AM IST

Udayavani Kannada Newspaper

ಬೆಂಗಳೂರು: ಯಾವುದೇ ರಾಜಕೀಯ ಪಕ್ಷ ಹಾಗೂ ನಾಯಕರು ಸೈನಿಕರ ಭಾವಚಿತ್ರ ಹಾಗೂ ಸೈನ್ಯದ ಚಿತ್ರಗಳನ್ನು ಬಳಸದಂತೆ ಆದೇಶ ನೀಡಿದ್ದರೂ ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗದ ಬಿಜೆಪಿ ಸಮಾವೇಶದಲ್ಲಿ ಸೈನಿಕರ ಸಾಧನೆಯ ಹೆಸರಿನಲ್ಲಿ ಮತ ಕೇಳಿ ಆಯೋಗದ ಆದೇಶ ಉಲ್ಲಂಘಿಸಿದ್ದಾರೆ.

ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಟರಾಜ್‌ಗೌಡ ನೇತೃತ್ವದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ದೂರು ಸಲ್ಲಿಸಿದ್ದು, ಮೋದಿ ಪ್ರಧಾನಿಯಾಗಿ ಸಂವಿಧಾನದ ರಕ್ಷಕರಾಗಿ ಅವರೇ ಕಾನೂನು ಉಲ್ಲಂಘನೆ ಮಾಡಿದ್ದಾರೆ.

ಚುನಾವಣಾ ಆಯೋಗ ಯಾವುದೇ ಹಿಂಜರಿಕೆ ಇಲ್ಲದೆ, ನೀತಿ ಸಂಹಿತೆ ಘನತೆ ಕಾಪಾಡಲು ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಯಲು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

4

Dwarakish: ಕರ್ನಾಟಕದ ಕುಳ್ಳನ ಯುಗಾಂತ್ಯ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.