ಮನಸ್ಸು ಅರಳಲಿ


Team Udayavani, Apr 10, 2019, 6:00 AM IST

g-15

ಜಗತ್ತಿನಲ್ಲಿ ಎಲ್ಲರಿಗೂ ಎದುರಾಗುವ ದೈನಂದಿನ ಸನ್ನಿವೇಶಗಳಿಗೆ ಸಾಮಾನ್ಯರು ತೋರುವ ಪ್ರತಿಕ್ರಿಯೆಗಳ ಮನೋ ವೈಜ್ಞಾನಿಕ ಹಾಗೂ ವೇದಾಂತಾನು ಗುಣ ವಿಶ್ಲೇಷಣೆಯ ಮೂಲಕ ಸಮರ್ಥ, ಸಂಪನ್ನ ಜೀವನದ ಮಾರ್ಗವನ್ನು ತೋರಿಸಿಕೊಡುತ್ತದೆ ಸ್ವಾಮಿ ದಯಾನಂದ ಸರಸ್ವತೀ ಅವರ ಮನಸ್ಸು ಅರಳಲಿ ಪುಸ್ತಕ. ಈ ಪುಸ್ತಕದ ಮೂಲಕ ಸ್ವಾಮೀ ದಯಾನಂದ ಸರಸ್ವತಿ ಅವರು ಜೀವನದ ಬಗೆಗಿನ ಹಲವು ಜಿಜ್ಞಾಸತ್ಮಕವಾದ ಪ್ರಶ್ನೆಗಳಿಗೆ ತಮ್ಮ ಅನುಭವದ ಮೂಲಕ ಸರಳವಾಗಿ ಉತ್ತರ ನೀಡಿರುವುದು ಗಮನಾರ್ಹವಾದುದು.

ಘಟನೆ 1
ದೇಹವೇನೊ ಪ್ರಕೃತಿ ನಿಯಮದಂತೆ ಬೆಳೆಯುತ್ದೆ. ಆದರೆ ವ್ಯಕ್ತಿತ್ವವು ಸಮಗ್ರವಾಗಿ ರೂಪಗೊಳ್ಳಬೇಕಾದರೆ ಮನಸ್ಸು ಅರಳಬೇಕು. ಇದಕ್ಕೆ ಆತ್ಮಾವಲೋಕನ, ಆತ್ಮ ಸಂಸ್ಮರಣ ಅನಿವಾರ್ಯ. ಮನಸ್ಸಿನೊಡನೆ ದ್ವಂದಕ್ಕೆ ನಿಲ್ಲದಂತೆ ವಿವಿಧತೆಯನ್ನು ಬೆಳೆಸಿಕೊಂಡಲ್ಲಿ ಶಾಂತಿಯೂ, ಸುಖವೂ ದೊರೆಯುತ್ತದೆ. ಹೀಗೆ ಮನಸ್ಸನ್ನು ಪಕ್ವಗೊಳಿಸುವಂಥ ನಡೆ  ನುಡಿಗಳನ್ನು ಬೋಧಿಸುವ ಶಾಸ್ತ್ರವೇ ವೇದಾಂತ ಎಂದು ಅವರು ಪ್ರತಿಯೊಬ್ಬರಿಗೂ ಹೇಳುವ ಮಾತಾಗಿದೆ.

ಘಟನೆ 2
ಬದುಕೆಂಬ ಮೋಟರ್‌ ಗಾಡಿಗೂ ಸ್ಪಿಯರಿಂಗ್‌ ವ್ಹೀಲ್‌, ಗೇರ್‌ ಮೊದಲಾದವು ಇರುತ್ತವೆ! ಇವನ್ನು ಆತ್ಮ ವೀಕ್ಷಣೆಯಿಂದ ಅರಿತುಕೊಂಡಲ್ಲಿ ಅದಕ್ಷತೆ, ಕೋಪ, ಅಶಾಂತಿ, ಮೊದಲಾದವು ನೀಗಿ ಬದುಕು ನೆಮ್ಮದಿಯಾಗುತ್ತದೆ. ಭಗವದ್ಗೀತೆ-ಉಪನಿಷತ್ತುಗಳು ನಮ್ಮ ಸ್ವರೂಪವನ್ನು ಬಿಂಬಿಸುವ ನಿಲುವು ಗನ್ನಡಿಗಳು. ಅವುಗಳ ನೆರವು ಪಡೆದು, ನಮಗೆ ದೂರಾದ ಪರಿಸ್ಥಿತಿಯಲ್ಲಿ ಏನೂ ಮಾಡಬೇಕು, ಏನು ಮಾಡಬಾರದು ಎಂದು ಧರ್ಮ ದೃಷ್ಟಿಯಿಂದ ವಸ್ತು ನಿಷ್ಠವಾಗಿ ನಿರ್ಣಯಿಸಿಕೊಳ್ಳುವುದೇ ಕೌಶಲ; ಎಂದು ತಮ್ಮ ಪ್ರವಚನ ಮಾಲೆಯಲ್ಲಿ ಸ್ವಾಮೀಜಿ ತಿಳೀಸುತ್ತಾರೆ.

ಘಟನೆ 3
ಮಾನಸಿಕ ಚಡಪಡಿಕೆಗಳು- ಸಮಸ್ಯೆಗಳು ಉದ್ಭವವಾಗುವುದು ಏಕೆ? ಈ ವಿಷಯಗಳು ಉಳಿಸುಕೊಂಡೇ ಬರುವುದು ಏಕೆ? ಈ ಮೂಲಭೂತ ಅನುಮಾನ ಬದುಕಿನಲ್ಲಿ ಪ್ರತಿಯೊಬ್ಬರಲ್ಲೂ ಇರುತ್ತದೆ. ಅಷ್ಟೇ ಅಲ್ಲ. ವೇದಾಂತ ಪುರಾಣಗಳನ್ನು ಕೇಳುತ್ತಿರುವವರಿಗೂ ಈ ಪ್ರಶ್ನೆ ಉದ್ಭವಾಗುತ್ತದೆ. ಇಂತಹ ಹಲವು ಸಮಸ್ಯೆಗಳಿಗೆ ಉತ್ತರ ಸಿಗುವಲ್ಲಿ ಯಶಸ್ಸಿಯಾಗಲೂ ಸುಲಭವಾಗುತ್ತದೆ. ನಾವು ಬೆಳೆಯುತ್ತಾ ಹೋದಂತೆನಮ್ಮ ಮನಸ್ಸಿನ ಪಕ್ವತೆ ಎಷ್ಟರ ಮಟ್ಟಿಗೆ ಬೆಳೆಯುತ್ತದೆ ಎನ್ನುವುದರ ಮೇಲೆ ನಮ್ಮ ಸಮಸ್ಯೆಗಳನ್ನು ನಾವು ಹೇಗೆ ನಿಭಾಯಿಸಬಲ್ಲೇವು ಎಂಬುದು ನಿರ್ಧಾರವಾಗುತ್ತದೆ ಎಂದು ದಯಾನಂದ ಸರ ಸ್ವತೀ ತಮ್ಮ ಅನುಭವದ ಉದಾಹರಣೆಗಳ ಮೂಲಕ ತಿಳಿಸುತ್ತಾ ಹೋಗುತ್ತಾರೆ. ಮನುಷ್ಯ ದಿನ ನಿತ್ಯ ಹೇಗೆಲ್ಲಾ ವರ್ತಿಸುತ್ತಾನೆ. ಅವನಿಗೆ ಎದುರಾಗುವ ಸಮಸ್ಯೆಗಳಿಗೆ ಪರಿಹಾರವಾಗಿ ಏನು ಮಾಡಬಹುದು ಎಂಬುದನ್ನು ಓದುಗರಿಗೆ ಈ ಪುಸ್ತಕದ ಮೂಲಕ ತಿಳಿಸುತ್ತಾರೆ ಲೇಖಕರು.

ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.