ಜಲಿಯಾನ್‌ವಾಲಾ ಬಾಗ್‌ : ಬ್ರಿಟಿಷ್‌ ಭಾರತೀಯ ಇತಿಹಾಸದ ನಿರ್ಲಜ್ಜ ಕಲೆ: ತೆರೆಸಾ ಮೇ


Team Udayavani, Apr 10, 2019, 7:30 PM IST

Jallianwala-bagh-730

ಲಂಡನ್‌ : ಜಲಿಯಾನ್‌ವಾಲಾ ಬಾಗ್‌ ಹತ್ಯಾಕಾಂಡ ಬ್ರಿಟಿಷ್‌ ಭಾರತೀಯ ಇತಿಹಾಸದಲ್ಲಿನ ಅತ್ಯಂತ ನಿರ್ಲಜ್ಜ ಕಲೆ ಎಂದು ಬ್ರಿಟನ್‌ ಪ್ರಧಾನಿ ತೆರೆಸಾ ಮೇ ಇಂದು ಬುಧವಾರ ಹೇಳಿದ್ದಾರೆ.

ಸರಿಸುಮಾರು ನೂರು ವರ್ಷಗಳ ಹಿಂದೆ, 1919ರ ಎಪ್ರಿಲ್‌ 13ರಂದು ಪಂಜಾಬ್‌ನ ಜಲಿಯಾನ್‌ವಾಲಾ ಬಾಗ್‌ ನಲ್ಲಿ ಜನರಲ್‌ ರೆಜಿನಾಲ್ಡ್‌ ಡಯರ್‌ ಅತ್ಯಂತ ನಿರ್ದಯತೆಯಿಂದ ನಡೆಸಿದ್ದ ನೂರಾರು ಭಾರತೀಯರ ನರಮೇಧ ಮತ್ತು ಸಾವಿರಾರು ಜನರು ಗುಂಡೇಟಿನಿಂದ ಗಾಯಗೊಳ್ಳುವಂತೆ ಮಾಡಿದ ಹೀನಕೃತ್ಯಕ್ಕೆ ಬ್ರಿಟನ್‌ ಭಾರತೀಯರಲ್ಲಿ ಕ್ಷಮೆ ಯಾಚಿಸಬೇಕೆಂಬ ಒತ್ತಡ ಹೆಚ್ಚುತ್ತಿದೆ.

ಈ ನಡುವೆ ಬ್ರಿಟನ್‌ ಪ್ರಧಾನಿ ತೆರೆಸಾ ಮೇ ಅವರು, “ಭಾರತೀಯ ಬ್ರಿಟಿಷ್‌ ಇತಿಹಾಸದಲ್ಲಿ ಇದೊಂದು ಅತ್ಯಂತ ದುರದೃಷ್ಟಕರ ಘಟನೆ; ನಾವು ಈ ದುರಂತಕ್ಕೆ ಮತ್ತು ಇದರಿಂದ ತೀವ್ರ ವೇದನೆಗೆ ಗುರಿಯಾದವರ ಬಗ್ಗೆ ವಿಷಾದ ಹೊಂದಿದ್ದೇವೆ’ ಎಂದು ಹೇಳಿದರು.

ಒಂದು ದಿನದ ಹಿಂದಷ್ಟೇ ಬ್ರಿಟನ್‌ನ ವಿದೇಶ ಸಚಿವ ಮಾರ್ಕ್‌ ಫೀಲ್ಡ್‌ ಅವರು, “ಹಿಂದೆ ಆಗಿ ಹೋಗಿರುವ ನಿರ್ಲಜ್ಜ ಘಟನೆಗಳನ್ನು ಕೆಂಪಕ್ಷರದಲ್ಲಿ ಕಾಣಿಸಬೇಕಾಗಿದೆ; ಆದರೆ ಬ್ರಿಟನ್‌ ವಸಾಹತುಗಳಲ್ಲಿ ನಡೆದಿರುವ ಘಟನೆಗಳಿಗೆ ಪದೇ ಪದೇ ಕ್ಷಮೆಯಾಚನೆ ಮಾಡುವುದರಿಂದ ನಮಗೆ ಆರ್ಥಿಕ ತೊಂದರೆಗಳಿಗೆ ಕಾರಣವಾಗುತ್ತದೆ; ಭಾರತದೊಂದಿಗಿನ ಸಂಬಂಧಗಳು ಈಗಿನ ವಿಷಯಗಳಿಗೆ ಸಂಬಂಧಿಸಿ ಇರಬೇಕೇ ಹೊರತು ಗತಿಸಿ ಹೋಗಿರುವ ನಿರ್ಲಜ್ಜ ಘಟನೆಗಳಿಂದ ಪ್ರಭಾವಿತವಾಗಬೇಕಾದ ಅಗತ್ಯ ಇರುವುದಿಲ್ಲ’ ಎಂದು ಹೇಳಿದ್ದರು.

ಟಾಪ್ ನ್ಯೂಸ್

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.