ಶನಿವಾರಸಂತೆ ಭಾರೀ ಮಳೆಗಾಳಿಗೆ ಮನೆ ಹೆಂಚು ಹಾರಿಹೋಗಿ ನಷ್ಟ
Team Udayavani, Apr 11, 2019, 6:30 AM IST
ಶನಿವಾರಸಂತೆ :ಸೋಮವಾರ ರಾತ್ರಿ ಶನಿವಾರಸಂತೆ ವ್ಯಾಪ್ತಿಯಲ್ಲಿ ಸುರಿದ ಗುಡುಗು. ಸಿಡಿಲು ಬಾರಿ ಮಳೆಗಾಳಿಗೆ ಅನೇಕ ಜನರ ವಾಸದ ಮನೆಯ ಶೀಟ್, ಹೆಂಚುಗಳು ಹಾರಿಹೋಗಿದ್ದು ಅಪಾರ ಪ್ರಮಾಣದಲ್ಲಿ ನಷ್ಟಗೊಂಡಿದೆ.
ತೆಂಗಿನಮರ ಬಾಳೆಗಿಡಗಳು ಗಾಳಿಗೆ ಮುರಿದು ಬಿದ್ದಿವೆೆ. ಅಪ್ಪಶೆಟ್ಟಳ್ಳಿ ಗ್ರಾಮದ ಕೊಮರಪ್ಪ ಎಂಬುವರ ವಾಸದ ಮನೆ ಮಾಡಿನ ಹೆಂಚು ಗಾಳಿ ಮಳೆಗೆ ಸಂಪೂರ್ಣವಾಗಿ ಹಾರಿಹೋಗಿದೆ.
ಈ ಸಂದರ್ಭದಲ್ಲಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಲವಾರು ಜನರ ತೋಟದಲ್ಲಿ ಗಾಳಿಗೆ ತೆಂಗಿನ ಮರ, ಅಡಿಕೆಮರ ಹಾಗೂ ಬಾಳೆಗಿಡಗಳು ಧರೆಗುರುಳಿವೆೆ. ಅನೇಕ ಕಡೆಗಳಲ್ಲಿ ಇದೇ ರೀತಿ ಹಾನಿ ಸಂಭವಿಸಿ ಬಹಳಷ್ಟು ನಷ್ಟ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ