ಸೇನೆ ಸೇರಲು ಯುವಕರು ಆಸಕ್ತಿ ತೋರಲಿ


Team Udayavani, Apr 11, 2019, 10:27 AM IST

hub-2
ಹುಬ್ಬಳ್ಳಿ: ಯುವಕರು ಎಂಜಿನಿಯರ್‌, ಡಾಕ್ಟರ್‌ ಆಗಲು ಆಸಕ್ತಿ ತೋರುವಂತೆ ಭಾರತೀಯ ಸೇನೆ ಸೇರಲು ಆಸಕ್ತಿ ತೋರಬೇಕು ಎಂದು ನಿವೃತ್ತ ಸೇನಾಧಿಕಾರಿ ಬಸಪ್ಪ ಜಿನ್ನೂರ ಹೇಳಿದರು.
ಗ್ಲೋಬಲ್‌ ಕಾಲೇಜ್‌ ಆಫ್‌ ಮ್ಯಾನೇಜ್‌ ಮೆಂಟ್‌, ಐಟಿ ಹಾಗೂ ಕಾಮರ್ಸ್‌ ವತಿಯಿಂದ ಭಾರತೀಯ ಸೈನಿಕರಿಗೆ ಗೌರವ
ನೀಡಲು ಬುಧವಾರ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಿದ್ದ ಸ್ವಾಭಿಮಾನ ಕಾರ್ಯಕ್ರಮದಲ್ಲಿ ಅವರು
ಮುಖ್ಯ ಅತಿಥಿಯಾಗಿ ಮಾತನಾಡಿದರು.
ದೇಶಕ್ಕೆ ಎಂಜಿನಿಯರ್‌ಗಳು, ವೈದ್ಯರ, ವ್ಯವಸ್ಥಾಪಕರ ಅವಶ್ಯತೆಯಿದ್ದಂತೆ ದೇಶ ರಕ್ಷಣೆಗೆ ಸೈನಿಕರ ಅವಶ್ಯಕತೆ ಕೂಡ ಇರುತ್ತದೆ. ಆಸಕ್ತ ಯುವಕರು ಭಾರತೀಯ ಸೇನೆ ಸೇರಬೇಕು. ದೇಶಸೇವೆಯ ಸತ್ಕಾರ್ಯ ಮಾಡಬೇಕು ಎಂದರು.
ಸೇನಾಧಿಕಾರಿ ಪರಶುರಾಮ ದಿವಾನದ ಮಾತನಾಡಿ, ಭಾರತದ ಸೈನಿಕರು ಗಡಿಯಲ್ಲಿ ಪಾಕಿಸ್ತಾನ ಹಾಗೂ ಚೀನಾ ದಾಳಿಗೆ ಪ್ರತ್ಯುತ್ತರ ನೀಡಿದಾಗ ಮಾತ್ರ ನಮ್ಮ ಜನರಿಗೆ ಸೈನಿಕರ ಬಗ್ಗೆ ಗೌರವ ಮೂಡುತ್ತದೆ.ಉಳಿದ ಸಂದರ್ಭದಲ್ಲಿ
ಸೈನಿಕರು ಮಾಡುವ ಕಾರ್ಯವನ್ನು ಯಾರೂ ಕೂಡ ಶ್ಲಾಘಿಸುವುದಿಲ್ಲ ಎಂದರು.
ಸೈನಿಕರು ದಿನದ 24 ಗಂಟೆ ವರ್ಷದ 12 ತಿಂಗಳು ಗಡಿಯಲ್ಲಿ ದೇಶ ಕಾಯುತ್ತಾರೆ. ಶತ್ರುಗಳು ಗಡಿಯಲ್ಲಿ ನುಸುಳದಂತೆ
ತಡೆಯುತ್ತಾರೆ. ಹವಾಮಾನ ವೈಪರಿತ್ಯ ಸಂದರ್ಭದಲ್ಲಿ ಕೂಡ ದೇಶ ಕಾಯುವ ಕಾಯಕ ಮಾಡುತ್ತಾರೆ ಎಂದರು.
 ಆಸಕ್ತರು ಭಾರತೀಯ ಸೈನ್ಯ ಸೇರಬಹುದು. ಭೂಸೇನೆ, ವಾಯುಸೇನೆ ಹಾಗೂ ಜಲಸೇನೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಯುವಕರು ದೃಢಸಂಕಲ್ಪ ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರೂ ಅಮೋಘ ಸಾಧನೆ ಮಾಡಲು ಸಾಧ್ಯ. ಗುರಿ ಇಟ್ಟುಕೊಂಡು ನಿರಂತರ ಕಾರ್ಯಪ್ರವೃತ್ತರಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಗ್ಲೋಬಲ್‌ ಕಾಲೇಜ್‌ ಆಫ್‌ ಕಾಮರ್ಸ್‌ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್‌ ಉದ್ಘಾಟಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು. ಗ್ಲೋಬಲ್‌ ಎಜುಕೇರ್‌ ಫೌಂಡೇಶನ್‌ ಅಧ್ಯಕ್ಷ ಎನ್‌.ಬಿ.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಡಾ| ಮಹೇಶ ದೇಶಪಾಂಡೆ, ಪುಷ್ಪಾ ಹಿರೇಮಠ, ಸಚಿನಕುಮಾರ, ಸವಿತಾ ಶೇಜವಾಡಕರ ವೇದಿಕೆ ಮೇಲಿದ್ದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.