ಜನಪದ ಕಲಾವಿದ ವಿದ್ಯಾವಂತ


Team Udayavani, Apr 11, 2019, 5:28 PM IST

nc-2
ಸಿದ್ದಾಪುರ: ಜಾನಪದ ಕಲಾವಿದರು ಅನಕ್ಷರಸ್ಥರಿರಬಹುದು. ಆದರೆ ಅವರು ಅವಿದ್ಯಾವಂತರಲ್ಲ. ನಮ್ಮ ಪರಂಪರೆಯ
ಭಾಗವಾಗಿ ಬಂದ ಹಸೆ ಚಿತ್ತಾರವನ್ನು ಬಿಡಿಸಿದ ಪ್ರತಿಯೊಬ್ಬ ಕಲಾವಿದ ಕೂಡ ಅದರಲ್ಲಿ ತಮ್ಮ ಬದುಕಿನ ವಾಸ್ತವಗಳನ್ನು,
ಕನಸುಗಳನ್ನು ಸೆರೆ ಹಿಡಿದಿಟ್ಟಿದ್ದಾರೆ ಎಂದು ಹಸೆ ಚಿತ್ತಾರದ ಕಲಾವಿದ ಚಂದ್ರಶೇಖರ ಶಿರವಂತೆ ಹೇಳಿದರು.
ಅವರು ಎಂಜಿಸಿ ಮತ್ತು ಜಿಎಚ್‌ಡಿ ಮಹಾವಿದ್ಯಾಲಯದ ಎನ್‌ಎಸ್‌ ಎಸ್‌ ಘಟಕದ ವಾರ್ಷಿಕ ಸಮಾರೋಪ ಸಮಾರಂಭದ ಅತಿಥಿಯಾಗಿ ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳು ಸಿದ್ಧಪಡಿಸಿದ ವಾರ್ಷಿಕ ಸಂಚಿಕೆ ಹೊಂಗನಸು ಬಿಡುಗಡೆ ಮಾಡಿ ಮಾತನಾಡಿದರು.
ಜೀವನದಲ್ಲಿ ಎದುರಾಗುವ ಸಂಘರ್ಷ ಮತ್ತು ಸೌಹಾರ್ದತೆಯನ್ನು ಪ್ರತಿ ಎಳೆಯಲ್ಲಿ, ತನ್ನ ನಿಲುವನ್ನು ಹೇಳುವ, ಇನ್ನೊಬ್ಬರಿಗೆ ಅದನ್ನು ದಾಟಿಸುವ ಕ್ರಿಯೆಯಾ ಗಿ ನಿಲಿ ಕೊಚ್ಚುವುದು ಇಲ್ಲಿ ಗಮನಿಸಬೇಕು. ಚಿತ್ರ ಒಳಗೊಳ್ಳುವ ಪ್ರತಿ ಸಂಗತಿಗೂ ನಿರ್ದಿಷ್ಟವಾದ ಅರ್ಥವಿದೆ. ಪ್ರತಿ ಹಸೆ ಚಿತ್ತಾರ ಕೇವಲ ಒಂದು ಚಿತ್ರ ಮಾತ್ರವಲ್ಲ ಅದೊಂದು ಜಾನಪದ ಕಾವ್ಯ. ಆದರೆ ಇದನ್ನು ಗುರುತಿಸಿ ಮುನ್ನಲೆಗೆ ತರುವ ಕೆಲಸ ಇನ್ನೂ ಸರಿಯಾಗಿ ಆಗಿಲ್ಲ ಎಂದರು.
ಎನ್‌ಎಸ್‌ಎಸ್‌ ಕಾರ್ಯಕ್ರಮಾಧಿಕಾರಿ ವಿಠ್ಠಲ ಭಂಡಾರಿ, ಪ್ರೊ| ಎಂ.ಎಸ್‌. ವಿನಾಯಕ ಮಾತನಾಡಿದರು. ಪ್ರಾಚಾರ್ಯರಾದ ಜಯಂತಿ ಶಾನಭಾಗ್‌ ಅಧ್ಯಕ್ಷತೆ ವಹಿಸಿದ್ದರು.
ವಿದ್ಯಾರ್ಥಿಗಳಾದ ಪೂರ್ಣಿಮಾ ಭಟ್‌, ಗಣೇಶ ಶೇಟ್‌, ಪ್ರೀತಿ ನಾಯ್ಕ, ಸುಬ್ರಹ್ಮಣ್ಯ ತಮ್ಮ ಅನುಭವ ಹಂಚಿಕೊಂಡರು. ಪವಿತ್ರಾ ಹೆಗಡೆ ವರದಿವಾಚಿಸಿದರು. ಶೀನಿಧಿ ಸಂಗಡಿಗರು ಎನ್‌.ಎಸ್‌.ಎಸ್‌ ಗೀತೆ ಹಾಡಿದರು. ಪೃಥ್ವಿರಾಜ್‌ ವಂದಿಸಿದರು.
ಭವ್ಯಾ ಹೆಗಡೆ ನಿರೂಪಿಸಿದರು. ನಂತರ ಬಾಲ್ಯ ವಿವಾಹದ ಅಪಾಯವನ್ನು ಹೇಳುವ ಬೀದಿ ನಾಟಕವನ್ನು ವಿದ್ಯಾರ್ಥಿ ಸ್ವಯಂ ಸೇವಕರು ಪ್ರದರ್ಶಿಸಿದರು.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.