ನದಿ ಸ್ವಚ್ಛತೆಗೆ ಸಮಿತಿ ರೂಪಿಸಿದ ಎನ್ಜಿಟಿ
Team Udayavani, Apr 12, 2019, 6:00 AM IST
ಹೊಸದಿಲ್ಲಿ: ದೇಶದ 350ಕ್ಕೂ ಹೆಚ್ಚು ಮಲಿನ ನದಿಗಳನ್ನು ಸ್ವಚ್ಛಗೊಳಿಸುವುದಕ್ಕಾಗಿ ಕೇಂದ್ರೀಯ ವಿಚಕ್ಷಣಾ ಸಮಿತಿಯನ್ನು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ನೇಮಿಸಿದೆ.
ಆದರ್ಶ್ ಗೋಯೆಲ್ ನೇತೃತ್ವದ ನ್ಯಾಯಮಂಡಳಿ ಈ ಆದೇಶ ಹೊರಡಿಸಿದ್ದು, ಇದರಲ್ಲಿ ನೀತಿ ಆಯೋಗದ ಪ್ರತಿನಿಧಿಗಳು, ಜಲ ಸಂಪನ್ಮೂಲ ಸಚಿವಾಲಯದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಮತ್ತು ಪರಿಸರ ಸಚಿವಾಲಯ ಸಹಿತ ಹಲವು ಸಚಿವಾಲಯ, ಮಂಡಳಿಗಳ ಪ್ರತಿನಿಧಿಗಳು ಇರಲಿ ದ್ದಾರೆ. ಈ ಸಮಿತಿಯು ರಾಜ್ಯಗಳ ಲ್ಲಿರುವ ನದಿ ಪುನಶ್ಚೇತನ ಸಮಿತಿ ಜತೆಗೂ ಸಹಭಾಗಿತ್ವ ಸಾಧಿಸಲಿದೆ ಮತ್ತು ಕಾರ್ಯಯೋಜನೆ ಜಾರಿಯ ಮೇಲ್ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ