ಸಿಎಂ ವೈಯಕ್ತಿಕ ವಿಚಾರ ಕೆದಕಿದ್ದೇನಾ?: ಸುಮಲತಾ

ಮಂಡ್ಯದಲ್ಲಿ ಮುಂದುವರಿದ ಪ್ರಚಾರದ ಅಬ್ಬರ

Team Udayavani, Apr 12, 2019, 6:00 AM IST

Ban12041907

ಶ್ರೀರಂಗಪಟ್ಟಣ: ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಗುರುವಾರ ಬೆಳಗ್ಗೆ ನಗರದ ಗುಂಬಜ್‌ನ ಟಿಪ್ಪು ಸಮಾಧಿಗೆ ನಮಿಸಿ, ಹೂವಿನ ಚಾದರ ಹೊದಿಸಿ, ಪುಷ್ಪಾರ್ಚನೆ
ಮಾಡಿದರು.

ಈ ವೇಳೆ, ಸುಮಲತಾ ಹೆಸರಿನಲ್ಲಿ ಧರ್ಮಗುರುವಿನಿಂದ ವಿಶೇಷ ಪ್ರಾರ್ಥನೆ ನಡೆಯಿತು.ಬಳಿಕ, ತಾಲೂಕಿನ ವಿವಿಧೆಡೆ ರೋಡ್‌ ಶೋ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ದರ್ಶನ್‌ ಹಾಗೂ ಯಶ್‌ ಪ್ರಚಾರಕ್ಕೆ ಸಾಥ್‌ ನೀಡಿದರು.

ಪ್ರಚಾರದ ವೇಳೆ, ಸಿಎಂ ವಿರುದ್ಧ ಹರಿಹಾಯ್ದ ಅವರು, ಪುಲ್ವಾಮಾ ದಾಳಿ ನಡೆಯೋದು ಗೊತ್ತಿದ್ದೂ ಕೇಂದ್ರಕ್ಕೆ ಮಾಹಿತಿ ಕೊಡಲಿಲ್ಲವೇಕೆ ಎಂದು ಪ್ರಶ್ನಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.

ಮಾಹಿತಿ ಕೊಟ್ಟು ಸೈನಿಕರ ಜೀವವನ್ನು ಉಳಿಸುವಪ್ರಯತ್ನವನ್ನು ಅಂದೇ ಮಾಡಬಹುದಾಗಿತ್ತಲ್ಲವೇ. ಅದನ್ನು  ಮುಚ್ಚಿಟ್ಟಿದ್ದೇಕೆ ಎಂದು ಪ್ರಶ್ನಿಸಿದರು. ಕಲ್ಲು ತೂರಾಟ,ದಬ್ಟಾಳಿಕೆ, ಅಹಂಕಾರದ ಮಾತುಗಳು ಅವರ ಕಡೆಯಿಂದಲೇ
ಬರುತ್ತಿವೆ. ನಮ್ಮ ಕಡೆಯಿಂದ ಅಂತಹದ್ದು ಯಾವುದೂ ನಡೆಯುತ್ತಿಲ್ಲ. ಇಂಟಲಿಜೆನ್ಸ್‌ ಅಧಿಕಾರಿಗಳನ್ನು ಬಿಟ್ಟು ಅವರೇ ಆ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದರು.

“ನಾನು ಸಿಂಗಾಪೂರ್‌ಗೆ ಹೋಗ್ತಿàನೋ, ಅಮೆರಿಕಾಗೆ ಹೋಗ್ತಿàನೋ ಅನ್ನೋ ವಿಚಾರ ಇವರಿಗೇಕೆ. ಅವರು ಎಲ್ಲಿಗೆ ಹೋಗ್ತಾರೆ ಅಂತ ನಾನೇದಾರೂ ಪ್ರಶ್ನಿಸಿದ್ದೀನಾ?. ಅವರು
ಯಾವ ಹೋಟೆಲ್‌ನಲ್ಲಿ ಇದ್ದಾರೆ. ಅಲ್ಲಿ ಏನೇನು ನಡೆಯುತ್ತಿದೆ. ಅಲ್ಲಿ ಕುಳಿತು ಸಿಎಂ ಏನ್ಮಾಡ್ತಿದ್ದಾರೆ ಎಂದು ಎಂದಾದರೂ ಕೇಳಿದ್ದೇನಾ?. ಅವರು ಒಬ್ಬ ಜವಾಬ್ದಾರಿಯುತ
ಮುಖ್ಯಮಂತ್ರಿಯಾಗಿ ನಡೆದುಕೊಳ್ಳುವುದನ್ನು ಕಲಿಯಲಿ ಎಂದು ಸಲಹೆ ನೀಡಿದರು.

ಬಿಜೆಪಿ ಸೇರಲಾರೆ:“ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಬಿಜೆಪಿ ಪಕ್ಷದ ಬೆಂಬಲ ಸಿಕ್ಕಿದೆಯಷ್ಟೇ. ನಾನು ಬಿಜೆಪಿ ಸೇರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.