ಲೋಕ ಮತದಾನಕ್ಕೆ ಬಿಸಿಲಿನ ತಾಪಮಾನ ಅಡ್ಡಿ?

2014ರಲ್ಲಿ ಆಗಿತ್ತು ಶೇ. 56 ಮತದಾನ

Team Udayavani, Apr 12, 2019, 11:49 AM IST

12-April-9

ಹುಣಸಗಿ: ಮತಗಟ್ಟೆ ಸ್ಥಾಪಿಸಲಾಗುವ ಗ್ರಾಪಂ ಕಚೇರಿ.

ಹುಣಸಗಿ: ಪ್ರತಿಯೊಂದು ಕಡೆ ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಅದಾಗ್ಯೂ ಬಿಸಲಿನ ತಾಪಕ್ಕೆ ಜನರು ತತ್ತರಿಸುತ್ತಿದ್ದು, ಮತದಾನ ದಿನದಂದು ಮತಗಟ್ಟೆಗೆ ಬಂದು ಮತಚಲಾಯಿಸಲು ಮತದಾರರಿಗೆ ಬಿಸಿಲು ಅಡ್ಡಿಯಾಗಲಿದೆಯೇ
ಎಂಬ ಅನುಮಾನ ಕಾಡುತ್ತಿದೆ.

2018ರ ವಿಧಾನಸಭಾ ಚುನಾವಣಾ ವೇಳೆ ಸೂರ್ಯನ ತಾಪಮಾನ 41 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಈ ಬಾರಿ ಜಿಲ್ಲೆಯಲ್ಲಿ ಸದ್ಯ 39 ಡಿ.ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ದಿನದಿಂದ ದಿನಕ್ಕೆ ಏರುತ್ತಲೇ ಇದೆ.
ಮತದಾನದಂದು ಮತ್ತಷ್ಟು ಹೆಚ್ಚಾಗುವ ಲಕ್ಷಣ ಕಾಣುತ್ತಿದೆ. ಚುನಾವಣಾ ಪ್ರಚಾರ ಮಾಡುವ ನಾಯಕರಿಗೆ ಹಾಗೂ ಕಾರ್ಯಕರ್ತರಿಗೂ ರಣ
ಬಿಸಿಲು ಪರಿಣಾಮ ಬೀರಿದೆ. ಗ್ರಾಮೀಣ, ನಗರ, ಪಟ್ಟಣದ ಜನರು ಸೂರ್ಯನ ತಾಪಕ್ಕೆ ಮನೆ ಬಿಟ್ಟು ಹೊರಗೆ ಬರದೇ ಇರುವ ವಾತಾವರಣ ಸ್ಥಿತಿ ಸೃಷ್ಟಿಯಾಗಿದೆ. ಬಿಸಿಲಿನ ತಾಪಕ್ಕೆ ಮತದಾನ ಮಾಡಲು ಜನರು ಹಿಂಜರಿಯುವೇ ಎಂಬ ಪ್ರಶ್ನೆ ಕಾಡುತ್ತಿದೆ. ಯುವ ಮತದಾರರು ಹೇಗಾದರೂ
ಮಾಡಿ ಮತ ಚಲಾಯಿಸಬಹುದು. ಆದರೆ ವೃದ್ಧರು, ಅಂಗವಿಕಲರು, ಮಹಿಳೆಯರಿಗೆ ಬಿಸಿಲಿನ ಹೊಡೆತ ತಪ್ಪದೇ ಇರದು. ಈ ನಡುವೆ
ಮತದಾನ ಹೆಚ್ಚಿಸುವ ಬಗ್ಗೆ ಸ್ವೀಪ್‌ ಕಮಿಟಿ ಮೇಲೆ ಜವಾಬ್ದಾರಿ ಹೆಚ್ಚಿದೆ. 2014ರಲ್ಲಿ ಶೇ.56ರಷ್ಟು ಮತದಾನವಾಗಿದೆ. ಈ ಬಾರಿ ಶೇ. 100ರಷ್ಟು
ತಲುಪಲು ಸ್ವೀಪ್‌ ಕಮಿಟಿ ಸತತ ಪ್ರಯತ್ನ ನಡೆಸಿದೆ. ಆದರೆ ಮತದಾರರನ್ನು ಕರೆತಂದು ಮತದಾನ ಮಾಡಿಸುವ ಕಸರತ್ತು ನಡೆಸಿದರೆ ಮಾತ್ರ ಉತ್ತಮ ಮತದಾನ ಆಗಬಹುದು ಎಂಬ ಅಭಿಪ್ರಾಯ ಕೇಳಿ ಬಂದಿದೆ.

ಹುಣಸಗಿ ತಾಲೂಕಿನಲ್ಲಿ ಒಟ್ಟು 159 ಮತಗಟ್ಟೆಗಳಿವೆ. ದೂರದ ಮತಗಟ್ಟೆಗಳಿಗೆ
ನಡೆದುಕೊಂಡು ಹೋಗಿ ಮತಚಲಾಯಿಸಲು ರಣ ಬಿಸಿಲು ಅಡ್ಡಿ ಯಾಗಬಹುದು ಏನೋ ಎಂಬ ಆತಂಕ ಕಾಡತೊಡಗಿದೆ.

ಮತದಾನಕ್ಕೆ ಬೆಳಗ್ಗೆ 7:00ರಿಂದ ಸಂಜೆ 6:00ರ ವರೆಗೆ ಮಾತ್ರ ಸಮಯ ನಿಗ ದಿ ಮಾಡಲಾಗಿದೆ. ಬೆಳಗ್ಗೆ 11:00ರಿಂದ ಮಧ್ಯಾಹ್ನ 3:00ರ ವರೆಗೂ ಸೂರ್ಯನ ತಾಪ ಹೆಚ್ಚಿಗೆ ಇರುವುದು ಸಹಜ. ಈ ಸಮಯದಲ್ಲಿ ಮತದಾರರು
ಮತದಾನಕ್ಕೆ ಆಸಕ್ತಿ ತೋರುವರೇ? ಮತದಾನದ ಹಕ್ಕು ಚಲಾಯಿಸಲು ಬಿಸಿಲಿನಲ್ಲಿ ಹೆಣಗಾಡಬೇಕಿದೆ. ವಾಸ್ತವ ಹೀಗಿರುವಾಗ ಇದಕ್ಕೆ ಪರ್ಯಾಯ ಕ್ರಮ ಕೈಗೊಳ್ಳಲಾಗುವುದೇ ಎಂಬ ಪ್ರಶ್ನೆ ಎದುರಾಗಿದೆ.

ನಡೆಯಲು ಬಾರದಂತಹ ಅಂಗವಿಕಲರಿಗೆ ಮತ್ತು ವಯೋವೃದ್ಧರಿಗೆ ವಾಹನದ ವ್ಯವಸ್ಥೆ ಮಾಡಲಾಗುವುದು. ಮತಗಟ್ಟೆಗಳಲ್ಲಿ ನೆರಳಿಗಾಗಿ ಟೆಂಟ್‌ ಕಲ್ಪಿಸಲಾಗುತ್ತದೆ. ಮತದಾರರನ್ನು ಕರೆತಂದು ಶೇ.100ರಷ್ಟು ಮತದಾನಕ್ಕೆ ಪ್ರಯತ್ನ ನಡೆಸಲಾಗುತ್ತದೆ.
ಕವಿತಾ ಮನ್ನಿಕೇರಿ,
ಸ್ವೀಪ್‌ ಕಮಿಟಿ ಅಧ್ಯಕ್ಷರು

ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.