ರೋಲ್ಸ್‌ರಾಯ್ಸ್ ನಾಯಕ ಮತ್ತು ವಾಕಿಂಗ್‌ ಕ್ವೀನ್‌


Team Udayavani, Apr 13, 2019, 3:00 AM IST

rolesroy

ಅದೊಂದು ಸುಂದರ ಕಲಾಕ್ಷೇತ್ರ, ಅದರ ಒಡತಿ ನಾಟ್ಯವಿಶಾರದೆ ಮೀನಾಕ್ಷಿ, ಅವರಿಗೆ ಮೂವರು ಹೆಣ್ಣುಮಕ್ಕಳು. ಮೊದಲನೇ ಮಗಳು ಕಾವ್ಯ, ತನ್ನ ಸಮಾಜ ಮತ್ತು ಕುಟುಂಬದ ನ್ಯಾಯಕ್ಕಾಗಿ ಹೋರಾಡುವ ವಕೀಲೆ. ಜೀವ, ಕನ್ನಡ ಚಲನಚಿತ್ರಗಳ ಯಶಸ್ವಿ ನಿರ್ಮಾಪಕ.

ಇವರಿಬ್ಬರೂ ಸಂದರ್ಭಗಳ ಕೈಸೆರೆಯಾಗಿ ಬಯಸದೆ ಬಳಿ ಬಂದಾಗ, ಜೀವನದಲ್ಲಿ ಉಂಟಾಗುವ ತಿರುವುಗಳೇ ಹೊಚ್ಚ ಹೊಸ ಧಾರಾವಾಹಿ “ಬಯಸದೆ ಬಳಿ ಬಂದೆ’ ಕತೆ. ಇನ್ನೂ ಸರಳವಾಗಿ, ಸ್ವಾರಸ್ಯಕರವಾಗಿ ಹೇಳಬೇಕೆಂದರೆ ರೋಲ್ಸ್‌ ರಾಯ್ಸ್ ಕಾರಿನಲ್ಲಿ ಓಡಾಡುವ ನಾಯಕನಿಗೆ ಕಾಲ್ನಡಿಗೆಯಲ್ಲೇ ಓಡಾಡುವ ನಾಯಕಿ ಜೊತೆಯಾದರೆ ಹೇಗಿರುತ್ತದೆಯೋ ಅದೇ ಧಾರಾವಾಹಿಯ ಕಥಾಹೂರಣ.

ಶ್ರೀಮಹತಿ ಕಂಬೈನ್ಸ್‌ ನಿರ್ಮಿಸುತ್ತಿರುವ ಧಾರಾವಾಹಿಯ ನಿರ್ದೇಶಕರು ದೇವಾನಂದ್‌. ಶೀರ್ಷಿಕೆ ಗೀತೆಗೆ “ರಾಮಾ ರಾಮಾ ರೇ’ ಖ್ಯಾತಿಯ ವಾಸುಕಿ ವೈಭವ್‌ ಸಂಗೀತ ನೀಡಿದ್ದಾರೆ. ಹರಹರ ಮಹಾದೇವ ಧಾರಾವಾಹಿ ಖ್ಯಾತಿಯ ವಿನಯ್‌ ಗೌಡ, ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ವಿನಯ್‌ಗೆ ಜೊತೆಯಾಗಿ ನಟಿ ರಕ್ಷಾ ಹೊಳ್ಳ ನಟಿಸುತ್ತಿದ್ದಾರೆ. ಶ್ವೇತಾ ರಾವ್‌, ಮೈಸೂರು ಮಾಲತಿ, ಭಾಗ್ಯ, ಅನಿರುದ್ಧ್, ಸುನೀಲ್‌ ಸಾಗರ್‌, ವಿಕಾಸ್‌ ಮತ್ತು ಶೋಭಿತಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಚಾನೆಲ್‌: ಸ್ಟಾರ್‌ ಸುವರ್ಣ
ಯಾವಾಗ?: ಏಪ್ರಿಲ್‌ 15ರಿಂದ, ಸೋಮ - ಶನಿ, ರಾತ್ರಿ 9.30

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.