ಡಾ.ರಾಜ್ 13ನೇ ಪುಣ್ಯಸ್ಮರಣೆ
Team Udayavani, Apr 13, 2019, 3:00 AM IST
ವರನಟ ಡಾ.ರಾಜ್ಕುಮಾರ್ ಅವರ 13ನೇ ಪುಣ್ಯಸ್ಮರಣೆಯ ಅಂಗವಾಗಿ ಶುಕ್ರವಾರ ಡಾ.ರಾಜ್ ಕುಟುಂಬ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿತು.
ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್, ಪುನೀತ್ರಾಜಕುಮಾರ್ ಸೇರಿದಂತೆ ಕುಟುಂಬ ವರ್ಗ ಪೂಜಾ ಕಾರ್ಯದಲ್ಲಿ ಭಾಗಿಯಾಗಿತ್ತು.
ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡಾ ಸಮಾಧಿ ಬಳಿ ತೆರಳಿ, ತಮ್ಮ ನೆಚ್ಚಿನ ನಟನಿಗೆ ನಮನ ಸಲ್ಲಿಸಿದರು. ಇದೇ ವೇಳೆ ಅಭಿಮಾನಿಗಳಿಗೆ ಅನ್ನದಾನ ಕೂಡಾ ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ