“ಕಾನೂನು ಪಾಲನೆ ಎಲ್ಲರ ಜವಾಬ್ದಾರಿ’
ಬೈಂದೂರು: ಜನಸಂಪರ್ಕ ಸಭೆ
Team Udayavani, Apr 13, 2019, 6:30 AM IST
ಬೈಂದೂರು: ಉಡುಪಿ ಜಿಲ್ಲಾ ಪೋಲಿಸ್, ಕುಂದಾಪುರ ಉಪ ವಿಭಾಗ,ಬೈಂದೂರು ವೃತ್ತ, ಬೈಂದೂರು ಪೋಲಿಸ್ ಠಾಣೆ ಇದರ ವತಿಯಿಂದ ಜನಸಂಪರ್ಕ ಸಭೆ ಬೈಂದೂರು ರೋಟರಿ ಭವನದಲ್ಲಿ ನಡೆಯಿತು.
ಕುಂದಾಪುರ ಡಿ.ವೈ.ಎಸ್.ಪಿ. ಬಿ.ಪಿ. ದಿನೇಶ್ ಕುಮಾರ್ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿ, ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿಕೊಡುವುದು ನಮ್ಮೆಲ್ಲರ ಜವಾ ಬ್ದಾರಿಯಾಗಿದೆ. ಕಾನೂನು ಪಾಲನೆ ಪ್ರತಿಯೊಬ್ಬರ ಜವಬ್ದಾರಿ. ಜನಸ್ನೇಹಿ ಪೋಲಿಸ್ ವ್ಯವಸ್ಥೆ ಇದೆ. ಚುನಾವಣೆ ಸಂಬಂಧಿಸಿದ ದೂರುಗಳಿದ್ದರೆ ತಕ್ಷಣ ತಿಳಿಸಬಹುವುದಾಗಿದೆ. ಬೂತ್ನ 200 ಮೀಟರ್ ಒಳಗೆ ಯಾವುದೇ ವ್ಯಕ್ತಿ ಪ್ರಚಾರ ಮಾಡುವಂತಿಲ್ಲ. ಸಾಮಾಜಿಕ ಜಾಲ ತಾಣಗಳ ಪ್ರಚಾರದ ಬಗ್ಗೆ ವಿಶೇಷ ನಿಗಾ ವಹಿಸಲಾಗಿದೆ ಎಂದರು.
ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ, ಠಾಣಾಧಿಕಾರಿ ತಿಮ್ಮೇಶ್ ಬಿ.ಎನ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ
BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಅಮಿತಾಭ್ ಟು ಶಾರುಖ್: ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ