ಮತಗಟ್ಟೆಯಲ್ಲಿ ಸೌಲಭ್ಯ ಲೋಪವಾದರೆ ಕಠಿನ ಕ್ರಮ: ಸಿಇಒ ಎಚ್ಚರಿಕೆ


Team Udayavani, Apr 13, 2019, 6:10 AM IST

CEO-MEETING

ಉಡುಪಿ: ಚುನಾವಣ ಆಯೋಗದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದ್ದು ಇದರಲ್ಲಿ ಯಾವುದೇ ರೀತಿಯ ಲೋಪವಾದರೆ ಸಂಬಂಧಪಟ್ಟವರ ವಿರುದ್ಧ ಕಠಿನ ಕ್ರಮ ಜರುಗಿಸುವುದಾಗಿ ಜಿ. ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ಎಚ್ಚರಿಸಿದ್ದಾರೆ.

ಅವರು ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಮತಗಟ್ಟೆ ಸೌಲಭ್ಯ ಕುರಿತು ನಗರ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು ಹಾಗೂ ಗ್ರಾ. ಪಂ. ಪಿಡಿಒಗಳ ಸಭೆಯಲ್ಲಿ ಮಾತನಾಡಿದರು.

ಪ್ರತಿಯೊಂದು ಮತಗಟ್ಟೆಯಲ್ಲಿ ಕುಡಿಯುವ ನೀರಿನ ಸೌಲಭ್ಯ, ರ್‍ಯಾಂಪ್‌, ಪೀಠೊಪಕರಣ, ಮೆಡಿಕಲ್‌ ಕಿಟ್‌, ವಿದ್ಯುತ್‌ ಸೌಲಭ್ಯ, ಮತದಾರರಿಗೆ ಹೆಲ್ಪ್ ಡೆಸ್ಕ್ ಸೌಲಭ್ಯಗಳನ್ನು ಒದಗಿಸಬೇಕು. ಇದರಲ್ಲಿ ಯಾವುದೇ ಕೊರತೆಯಾಗದಂತೆ ಗಮನಹರಿಸಬೇಕು, ಚುನಾವಣೆ ದಿನ ಇದರಲ್ಲಿ ಯಾವುದೇ ಒಂದು ಲೋಪವಾದರೂ ಸಂಬಂಧಪಟ್ಟ ಪಿಡಿಒ, ಮುಖ್ಯಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸಿಇಒ ಹೇಳಿದರು.

ವಿಕಲಚೇತರು ಹಾಗೂ ಹಿರಿಯ ನಾಗರಿಕರನ್ನು ಮತಗಟ್ಟೆಗೆ ಕರೆತರಲು ವಾಹನ ಸೌಲಭ್ಯ ಹಾಗೂ ವೀಲ್‌ ಚೇರ್‌ ವ್ಯವಸ್ಥೆ ಸಿದ್ದವಾಗಿಟ್ಟುಕೊಳ್ಳಬೇಕು. ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ವಾಹನಗಳಲ್ಲಿ ಅವರನ್ನು ಕರೆ ತಂದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ತತ್‌ಕ್ಷಣವೇ ಸಿದ್ದತೆ ಮಾಡಿಟ್ಟುಕೊಳ್ಳಬೇಕು ಎಂದರು.ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್‌ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.