“ನಿಂಬೆಹಣ್ಣು ರೇವಣ್ಣ’ನ ಆಟ ಈ ಬಾರಿ ನಡೆಯಲ್ಲ: ಈಶ್ವರಪ್ಪ
Team Udayavani, Apr 13, 2019, 5:00 AM IST
ಶಿವಮೊಗ್ಗ: ಈ ಬಾರಿಯ ಚುನಾವಣೆಯಲ್ಲಿ “ನಿಂಬೆಹಣ್ಣು ರೇವಣ್ಣ’ನ ಆಟ ಏನೂ ನಡೆಯಲ್ಲ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಬಿ.ವೈ.ರಾಘವೇಂದ್ರ ಪರ ಅವರು ಪಾದಯಾತ್ರೆ ನಡೆಸಿದರು. ಹಿಂದೆ ದೇವೇಗೌಡರು, ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು.
ಈಗ ಮೋದಿ ಮತ್ತೂಮ್ಮೆ ಪ್ರಧಾನಿಯಾದರೆ ರಾಜಕೀಯ ಸನ್ಯಾಸತ್ವ ಸ್ವೀಕರಿಸುವುದಾಗಿ ಎಚ್.ಡಿ.ರೇವಣ್ಣ ಹೇಳಿದ್ದಾರೆ. ದೇವೇಗೌಡರು ದೇಶ ಬಿಟ್ಟು ಹೋಗುವುದೂ ಬೇಡ. ರೇವಣ್ಣ ರಾಜಕೀಯ ಸನ್ಯಾಸತ್ವ ಸ್ವೀಕರಿಸುವುದೂ ಬೇಡ.
ಅಪ್ಪ, ಮಕ್ಕಳು ಮೊದಲು ಸುಳ್ಳು ಹೇಳುವುದನ್ನು ಬಿಡಲಿ ಎಂದರು. ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮೋದಿ ಮತ್ತೂಮ್ಮೆ ಪ್ರಧಾನಿಯಾಗಲಿ ಎಂದು ಹೇಳಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಾರ ಬಳಿ ದಂಡ ಇರುತ್ತದೋ ಅವರ ಮಾತು ನಡೆಯುತ್ತದೆ.
ಭಾರತೀಯ ಸೇನೆ ಮತ್ತು ಮೋದಿಯ ಶಕ್ತಿ ಗೊತ್ತಾಗಿ ಇಮ್ರಾನ್ ಖಾನ್ ಭಾರತಕ್ಕೆ ಶರಣಾಗದಿದ್ದರೆ ಪಾಕಿಸ್ತಾನ ಉಳಿಯುವುದಿಲ್ಲ ಎಂದು ಮನಗಂಡು ಇಂತಹ ಹೇಳಿಕೆ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ