ಪಿಯುಸಿ ಅನಂತರ ಮುಂದೇನು ? ನೋಂದಣಿ ಆರಂಭ
ಉದಯವಾಣಿ ಮಾಹಿತಿ ಕಾರ್ಯಕ್ರಮ
Team Udayavani, Apr 13, 2019, 6:05 AM IST
ಸಾಂದರ್ಭಿಕ ಚಿತ್ರ.
ಮಣಿಪಾಲ: ಇನ್ನೆರಡು ದಿನಗಳಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು ಪಿಯುಸಿ ಅನಂತರದ ಆಯ್ಕೆ ಕುರಿತು ವಿದ್ಯಾರ್ಥಿಗಳಲ್ಲಿರುವ ಗೊಂದಲಗಳನ್ನು ನಿವಾರಿಸಲು ಕರಾವಳಿಯ ಜೀವನಾಡಿ ಉದಯವಾಣಿಯು ವಿಶೇಷ ಮಾಹಿತಿಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.
ಪತ್ರಿಕೆಯು ತನ್ನ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಮತ್ತು ಪೋಷಕರು ಪಾಲ್ಗೊಳ್ಳಬಹುದು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ರಂಗದ ಪರಿಣತರು ಸಂಪೂರ್ಣ ಮಾರ್ಗದರ್ಶನ ನೀಡುವರು.
ವಿದ್ಯಾರ್ಥಿಗಳ ಭವಿಷ್ಯ ನಿರ್ಣಯಿಸುವ ನಿಟ್ಟಿಯಲ್ಲಿ ಪಿಯುಸಿ ಪ್ರಮುಖ ಕಾಲಘಟ್ಟ. ಈ ಹಂತದಲ್ಲಿ ವಿದ್ಯಾರ್ಥಿಗಳು ಮುಂದಿನ ಭವಿಷ್ಯವನ್ನು ರೂಪಿಸಲು ಶಿಕ್ಷಣದ ಆಯ್ಕೆಯನ್ನು ಮಾಡಬೇಕಾಗುತ್ತದೆ. ಹಾಗಾಗಿ ಉದಯವಾಣಿ ವ್ಯವಸ್ಥೆ ಮಾಡಿದ ಈ ಕಾರ್ಯಕ್ರಮದ ಪ್ರಯೋಜನ ಪಡೆಯಲು ಇಚ್ಚಿಸುವವರು ತಮ್ಮ ಹೆಸರು, ಓದಿದ ಕಾಲೇಜ್, ಊರು ಮತ್ತು ಸಂಪರ್ಕ ಸಂಖ್ಯೆಯನ್ನು ತಪ್ಪದೇ ವಾಟ್ಸಾéಪ್ ನಂಬರ್ 8095192817ಕ್ಕೆ ಕಳುಹಿಸಿ ನೋಂದಾಯಿಸಿಕೊಳ್ಳಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ