ನರಗುಂದದ ರೈತರ ನೋವಿಗೆ ಗದ್ದಿಗೌಡರ ಬೆಂಬಲ ಏಕಿಲ್ಲ!


Team Udayavani, Apr 13, 2019, 1:15 PM IST

bag-2
ಬಾಗಲಕೋಟೆ: ಕ್ಷೇತ್ರದ ಜನರು ಗದ್ದಿಗೌಡರನ್ನು ಮೂರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿದ್ದಾರೆ. ಅವರು
ಲೋಕಸಭಾ ಕ್ಷೇತ್ರಕ್ಕೆ ಏನು ಕೊಡುಗೆ ನೀಡಿದ್ದಾರೆ. ಮಹತ್ವದಾಗಿ ನರಗುಂದದ ರೈತರ ಹೋರಾಟಕ್ಕೆ ಬೆಂಬಲಿಸಿದ್ದಾರಾ ! ಅವರ ನೋವು ನಲಿವಿಗೆ ಭಾಗಿಗಳಾಗಿದ್ದಾರೆ ಎಂಬುದನ್ನು ಎಲ್ಲರೂ ಅರಿತುಕೊಂಡು ಮತದಾನ ಮಾಡಬೇಕು ಎಂದು ಕಾಂಗ್ರೆಸ್‌ -ಜೆಡಿಎಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ ಹೇಳಿದರು.
ಬಾಗಲಕೋಟೆ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ
ಅವರು ಮಾತನಾಡಿದರು.
ಸಂಸದರು ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ಮೋದಿ ನೋಡಿ ವೋಟ್‌ ಹಾಕಿ ಎಂದು ಐದು ವರ್ಷಗಳ ನಂತರ ಮತ
ಕೇಳಲು ಬರುತ್ತಿದ್ದಾರೆ. ಮತದಾರರು ಮುರ್ಖರಲ್ಲ. ಮೋದಿಯವರು ನೋಡಿ ವೋಟ್‌ ಹಾಕಿದರೆ ಅಭಿವೃದ್ಧಿ ಆಗಲಿಲ್ಲ. ಜನರು ಜಾಗೃತರಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಜನರ ಬದಲಾವಣೆಗೆ ಉತ್ತಮರನ್ನು ಗುರುತಿಸಿ
ಆಯ್ಕೆ ಮಾಡಬೇಕು. ನಿಮ್ಮ ಪರವಾದ ದನಿಎತ್ತುವೆ. ಎಂಟು ಕ್ಷೇತ್ರ ಬಂದರೂ ನರಗುಂದ ಸಮಸ್ಯೆಗಳಿಗೆ ಪರಿಹಾರಕ್ಕೆ ಕಂಕಣಬದ್ದರಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
ಮಾಜಿ ಶಾಸಕರಾದ ವಿಜಯಾನಂದ ಕಾಶಪ್ಪನವರ, ಬಿ.ಆರ್‌. ಯಾವಗಲ್‌, ಮುಖಂಡರಾದ ನವೀನ ಶೆಟ್ಟಿ, ಪವನ
ಯಾವಗಲ್‌, ವಿಠ್ಠಲ ಸಿಂಧೆ, ರಾಜು ಕಲಾಲ ಪಾಲ್ಗೊಂಡಿದ್ದರು.
ನಾನು ಈ ಭಾಗದ ಶಾಸಕನಾಗಿದ್ದಾಗ, ಮಹದಾಯಿ ವಿಚಾರವನ್ನು ನರೇಂದ್ರ ಮೋದಿ ಅವರನ್ನು ಬಿಜೆಪಿ ಶಾಸಕರು, ಸಂಸದರೊಂದಿಗೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಒತ್ತಾಯಿಸಿದ್ದೇವು. ಆದರೆ, ಮೋದಿಯವರು ಗಮನಹರಿಸಲಿಲ್ಲ. ಅಲ್ಲದೆ ಸಂಸದರು ರೈತರ ಹೋರಾಟ ನಡೆಸಲಿಲ್ಲ. ಇಂತವರಿಂದ ಕ್ಷೇತ್ರ ಅಭಿವೃದ್ಧಿ ಸಾಧ್ಯವಿಲ್ಲ. ಆದ್ದರಿಂದ ವೀಣಾ ಕಾಶಪ್ಪನವರಗೆ ಮತ ನೀಡಬೇಕು.
  ಬಿ.ಆರ್‌. ಯಾವಗಲ್‌, ಮಾಜಿ ಶಾಸಕ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.