ಮುಂಬಯಿ-ಝರಾಪ್‌ ಬೇಸಗೆ ವಿಶೇಷ ರೈಲು


Team Udayavani, Apr 14, 2019, 6:25 AM IST

aaa

ಉಡುಪಿ: ಮುಂಬಯಿ ಸಿಎಸ್‌ಎಂಟಿ/ಪುಣೆ ಜಂಕ್ಷನ್‌ ಮತ್ತು ತಿವಿಂ/ಝರಾಪ್‌ ನಡುವಿನ ಬೇಸಗೆ ರಜೆಯ ಪ್ರಯಾಣಿಕರ ದಟ್ಟಣೆ ಹಿನ್ನೆಲೆಯಲ್ಲಿ ವಿಶೇಷ ರೈಲುಗಳು ಓಡಾಟ ನಡೆಸಲಿವೆ.

ರೈಲು ಸಂಖ್ಯೆ 01194 ತಿವಿಂ-ಮುಂಬಯಿ ಸಿಎಸ್‌ಎಂಟಿ ಅನ್‌ರಿಸರ್ವ್‌ಡ್‌ ವಿಶೇಷ ರೈಲು ಎ. 14ರಂದು ಅಪರಾಹ್ನ 3.40ಕ್ಕೆ ತಿವಿಂನಿಂದ ಹೊರಟು ಮರುದಿನ ಮುಂಜಾವ 4.15ಕ್ಕೆ ಮುಂಬಯಿ ಸಿಎಸ್‌ಎಂಟಿ ತಲುಪಲಿದೆ.

ಈ ರೈಲಿಗೆ ದಾದರ್‌, ಥಾಣೆ, ಪನ್ವೇಲ್‌, ರೋಹಾ, ಮಡ್ಗಾಂವ್‌, ಖೇಡ್‌, ಚಿಪ್ಳೂಣ್‌, ಸಾವರ್ದಾ, ಸಂಗಮೇಶ್ವರ್‌ ರೋಡ್‌, ರತ್ನಾಗಿರಿ, ರಾಜಾಪುರ್‌ ರೋಡ್‌, ವೈಭವ್‌ವಾಡಿ ರೋಡ್‌, ಕಂಕವಲಿ, ಸಿಂಧುದುರ್ಗ, ಕುಡಾಳ್‌ ಮತ್ತು ಸಾವಂತ್‌ವಾಡಿ ರೋಡ್‌ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ಈ ರೈಲಿನಲ್ಲಿ 10 ಜನರಲ್‌ ಹಾಗೂ 2 ಎಸ್‌ಎಲ್‌ಆರ್‌ ಸೇರಿದಂತೆ ಒಟ್ಟು 12 ಕೋಚ್‌ಗಳಿರುತ್ತವೆ.

ರೈಲು ಸಂಖ್ಯೆ 01423 ಪುಣೆ ಜಂಕ್ಷನ್‌-ಝರಾಪ್‌ ವಿಶೇಷ ದರದ ವಿಶೇಷ ರೈಲು ಎ. 18ರಂದು ಸಂಜೆ 6.45ಕ್ಕೆ ಪುಣೆ ಜಂಕ್ಷನ್‌ನಿಂದ ಹೊರಟು ಮರುದಿನ ಬೆಳಗ್ಗೆ 6.40ಕ್ಕೆ ಝರಾಪ್‌ ತಲುಪಲಿದೆ.

ರೈಲು ಸಂಖ್ಯೆ 01424 ಝರಾಪ್‌- ಪುಣೆ ಜಂಕ್ಷನ್‌ ವಿಶೇಷ ದರದ ವಿಶೇಷ ರೈಲು ಎ. 19ರಂದು ಬೆಳಗ್ಗೆ 7.10ಕ್ಕೆ ಝರಾಪ್‌ನಿಂದ ಹೊರಟು ಅದೇ ದಿನ ರಾತ್ರಿ 8.05ಕ್ಕೆ ಪುಣೆ ಜಂಕ್ಷನ್‌ ತಲುಪಲಿದೆ. ಈ ರೈಲಿಗೆ ಲೋನಾವಾಲಾ, ಪನ್ವೇಲ್‌, ರೋಹಾ, ಮಡ್ಗಾಂವ್‌, ಖೇಡ್‌, ಚಿಪ್ಳೂಣ್‌, ಸಂಗಮೇಶ್ವರ್‌ ರೋಡ್‌, ರತ್ನಾಗಿರಿ, ರಾಜಾಪುರ್‌ ರೋಡ್‌, ವೈಭವ್‌ವಾಡಿ ರೋಡ್‌, ಕಂಕವಲಿ, ಸಿಂಧುದುರ್ಗ್‌ ಮತ್ತು ಕುಡಾಳ್‌ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.

ಈ ರೈಲಿನಲ್ಲಿ 2 ಟೈರ್‌ ಎಸಿಯ 1, 3 ಟೈರ್‌ ಎಸಿಯ 5, ಸ್ಪೀಪರ್‌ 8, ಜನರಲ್‌ 4, ಎಸ್‌ಎಲ್‌ಆರ್‌ 2 ಸೇರಿದಂತೆ ಒಟ್ಟು 20 ಕೋಚ್‌ಗಳಿರುತ್ತವೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.