ಮಂಗಳೂರಿನಲ್ಲಿ ‘ಮೋದಿ’ ಮೋಡಿ : ಬಿಜೆಪಿ ಸಮಾವೆಶದಲ್ಲಿ ‘ನಮೋ’ ಹೇಳಿದ್ದೇನು?
Team Udayavani, Apr 14, 2019, 12:34 PM IST
ಈ ಚುನಾವಣೆ ವಂಶೋದಯ ಮತ್ತು ಅಂತ್ಯೋದಯ ನಡುವೆ ನಡೆಯುತ್ತಿದೆ. ಕೆಲವರಿಗೆ ವಂಶದ ಅಭಿವೃದ್ಧಿಯೇ ಮುಖ್ಯವಾಗಿದ್ದರೆ ಬಿಜೆಪಿಗೆ ಅಭ್ಯುದಯವೇ ಮುಖ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ನೆರೆದಿದ್ದ ಜನ ಸಾಗರವನ್ನು ಇದು ಕೇಸರಿ ಸಮುದ್ರದ ಅಲೆ ಎಂದು ಬಣ್ಣಿಸಿದರು.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!