ದೇಶಪ್ರೇಮವಿದ್ದರೆ ಮಗನನ್ನು ಸೈನಿಕನನ್ನಾಗಿ ಮಾಡಲಿ

ಸಿಎಂ ಕುಮಾರಸ್ವಾಮಿಗೆ ಸುಮಲತಾ ತಿರುಗೇಟು

Team Udayavani, Apr 14, 2019, 12:36 PM IST

SUMLATH

ಮಳವಳ್ಳಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ದೇಶಪ್ರೇಮವಿದ್ದರೆ ತಮ್ಮ ಮಗನನ್ನು ಸಂಸದನನ್ನಾಗಿ ಮಾಡುವ ಬದಲು ಸೈನಿಕನನ್ನಾಗಿ ಮಾಡಬಹುದಿತ್ತು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ತಿರುಗೇಟು ನೀಡಿದರು.

ಹಲಗೂರು ಹೋಬಳಿಯ ಗೊಲ್ಲರಹಳ್ಳಿ, ಚಿಕ್ಕಎಲಚಗೆರೆ, ದೊಡ್ಡ ಎಲಚಗೆರೆ, ಬ್ಯಾಡರಹಳ್ಳಿ ಕರಲಕಟ್ಟೆ ಮತ್ತು ಹಲಗೂರಿನಲ್ಲಿರೋಡ್‌ ಶೋ ಮುಖಾಂತರ ಮತಯಾಚಿಸಿ ಹಲಗೂರಿನ ವೃತ್ತದಲ್ಲಿ ಮಾತನಾಡಿ, ನಮ್ಮ ದೇಶದ ಗಡಿ ಕಾಯುತ್ತಿರುವ ಸೈನಿಕರಿಂದ ನಾವು ಸುಖವಾಗಿ ಊಟ, ನಿದ್ರೆ, ಮಾಡಿಕೊಂಡು ನೆಮ್ಮದಿಯ ಜೀವನ ಮಾಡುತ್ತಿದ್ದೇವೆ. ಆದರೆ, ಮುಖ್ಯಮಂತ್ರಿಗಳು ಎರಡು ಹೊತ್ತಿನ ಊಟಕ್ಕೆ ತೊಂದರೆ ಇರುವವರು ಸೈನ್ಯಕ್ಕೆ ಸೇರುತ್ತಾರೆ ಎಂಬ ಚುಚ್ಚು
ಮಾತನ್ನಾಡುತ್ತಾರೆ. ಜವಾಬ್ದಾರಿ ಇರುವವರು ಮಾತನಾಡುವ ಮಾತೇ ಇದು ಎಂದು ಪ್ರಶ್ನಿಸಿದರು.

ದೇಶ ಭಕ್ತಿ ಎಂಬುದು ಇವರಿಗೆನು ಗೊತ್ತಿದೆ, ದೇಶ ಭಕ್ತಿ ಇರುವವರು ಯೋಧರಾಗುತ್ತಾರೆ. ಇವರಿಗೆ ಕಾಳಜಿ ಇದ್ದರೆ ಮಗನನ್ನು ಸಂಸದನಾಗುವ ಬದಲು ಸೈನಿಕನಾಗು ಎಂದು ಹೇಳಬಹುದಿತ್ತು ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರೈತರಿಗೆ ನೀಡಿದ ಭರವಸೆಗಳು ಸುಳ್ಳು ಎಂಬುದು ಈಗ ಸಾಬೀತಾಗಿದೆ. ಬರೀದಬ್ಟಾಳಿಕೆ ಮತ್ತು ದ್ವೆ‚àಷದ ರಾಜಕೀಯ ಮಾಡುತ್ತಿದ್ದಾರೆ. ಮಾಧ್ಯಮದವರ ಮೇಲೆ ನಮ್ಮಕಾರ್ಯಕರ್ತರು ಹಲ್ಲೆ ನಡೆಸಿದರೆ ನಾನು ಹೊಣೆಗಾರನಲ್ಲ ಎಂಬ ಬೇಜವಬ್ದಾರಿ ಹೇಳಿಕೆ ನೀಡುತ್ತಾರೆ. ಹದಿನಾರನೇ ತಾರೀಖು ನನ್ನ ಮೇಲೆ ನಾನೇ ಕಲ್ಲು ಹೊಡೆಸಿಕೊಂಡು ನಾನೇ ಅವರ ಮೇಲೆ ಆರೋಪ ಮಾಡುತ್ತೇನೆ ಎಂದು ಹೇಳುತ್ತಾರಲ್ಲ ಇದು ಸರೀನಾ ಎಂದು ಪ್ರಶ್ನಿಸಿದರು.

ಇಡೀ ಸರ್ಕಾರನು °ಎದುರು ಹಾಕಿಕೊಂಡು ನಾನೊಬ್ಬಳೆ ನಿಮ್ಮಗಳ ಧೈರ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ಇದು ಇತಿಹಾಸವಾಗಲಿದೆ ನನ್ನನ್ನು ಅರ್ಶಿರ್ವದಿಸಿ ಎಂದರು. ಜಿಲ್ಲೆಯ ಅಭಿವೃದ್ಧಿಗೆ ಅಂಬರೀಶ್‌ ಏನು ಕನಸು ಕಂಡಿದ್ದಾರೋ ಅದನ್ನು ನನಸು ಮಾಡುವ ಆಸೆ ಹೊಂದಿದ್ದು, ನೀವು ಸಹಕಾರ ನೀಡಿ ಎಂದು ಮನವಿ ಮಾಡಿದಚ ಅವರು, ವಿಷ್ಣುವರ್ಧನ್‌ ಸ್ಮಾರಕ ಮಾಡುವುದು ಈಗ ಅವರಿಗೆ ನೆನಪಾಗುತ್ತಿದೆ, ಇಲ್ಲಿಯವರೆಗೂ ಎಲ್ಲಿ ಹೋಗಿತ್ತು ಈ ಅಭಿಮಾನ. ಅಭಿಮಾನಿಗಳು ದಡ್ಡರಲ್ಲ, ಅವರೂ ಸಹ ಎಲ್ಲವನ್ನೂ ನೋಡುತ್ತಿದ್ದಾರೆ. ಈ ರೀತಿಯ ಕುತಂತ್ರ ರಾಜಕಾರಣಿಗಳನ್ನು ದೂರವಿಡಿ ಎಂದರು.

ಇದೇ ಸಂದರ್ಭದಲ್ಲಿ ಅಂಬಿ ಪ್ರಿಯ ಸ್ನೇಹ ಬಳಗದ ಅದ್ಯಕ್ಷರಾದ ದಡಮಹಳ್ಳಿ ಉಮೇಶ್‌ ಮತ್ತು ಸ್ನೇಹಿತರುಗಳಿಂದ ಚುನಾವಣೆ ವೆಚ್ಚಕ್ಕಾಗಿ 10 ಸಾವಿರ ರೂ.ಗಳನ್ನು ನೀಡಲಾಯಿತು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.