ಆಶಯವನ್ನು ದುರ್ಬಲಗೊಳಿಸದಿರಿ
Team Udayavani, Apr 15, 2019, 6:25 AM IST
ಹೊಸದಿಲ್ಲಿ: ಯಾರು ದೇಶದಲ್ಲಿ ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭಾÅತೃತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದ್ದಾರೋ, ಅವರು ಡಾ. ಬಿ.ಆರ್.ಅಂಬೇಡ್ಕರ್ರಿಗೆ ಅಗೌರವ ತೋರುತ್ತಿದ್ದಾರೆ ಎಂದರ್ಥ. ಹೀಗೆಂದು ಹೇಳಿರುವುದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜಯಂತಿ ಹಿನ್ನೆಲೆಯಲ್ಲಿ ರವಿವಾರ ಟ್ವೀಟ್ ಮಾಡಿದ ರಾಹುಲ್, “ಬಾಬಾ ಸಾಹೇಬರ ಜಯಂತಿಯ ದಿನ, ನಾವು ಮತ್ತೆ ಸಂವಿಧಾನದ 4 ಸಾರ್ವತ್ರಿಕ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ದತೆಗೆ ಬದ್ಧರಾಗಿರೋಣ. ಯಾರು ಒಂದೆಡೆ ಅವರ ಈ ಮೌಲ್ಯಗಳನ್ನು ದುರ್ಬಲಗೊಳಿಸುತ್ತಲೇ, ಮತ್ತೂಂದೆಡೆ ಅವರನ್ನು ಸ್ಮರಿಸುತ್ತಿದ್ದಾರೋ, ಅಂಥವರು ಬಾಬಾ ಸಾಹೇಬ್ಗ ಅಗೌರವ ತೋರುತ್ತಿದ್ದಾರೆ ಎಂದೇ ಅರ್ಥ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ