ಕಾರ್ನಾಡು: ಬಿಜೆಪಿ ಮಹಾ ಸಂಪರ್ಕ ಅಭಿಯಾನ
Team Udayavani, Apr 16, 2019, 6:00 AM IST
ಮೂಲ್ಕಿ: ದೇಶದ ಐದು ವರ್ಷಗಳ ಆಡಳಿತವನ್ನು ಸಂಪೂರ್ಣವಾಗಿ ಜನರು ಕೊಟ್ಟ ಆಡಳಿತ ಎಂದು ಸಮರ್ಪಣೆ ಭಾವದಿಂದ ನಡೆಸಿ ನುಡಿಯುತ್ತಿರುವ ಮೋದಿ ಯವರಂತಹ ನಿಷ್ಕಳಂಕ ಹೋರಾಟಗಾರ ಪ್ರಧಾನಿ ನಮಗೆ ಮತ್ತೆ ಬೇಕಾ ಗಿದೆ. ಇದಕ್ಕಾಗಿ ಸರಕಾರದಲ್ಲಿ ನಮ್ಮ ಪ್ರತಿನಿಧಿಯಾಗಿ ಜನರಿಗಾಗಿ ಶ್ರಮಿಸುತ್ತಿರುವ ನಳಿನ್ ಕುಮಾರ್ ಕಟೀಲ್ ಅವ ರನ್ನು ಗೆಲ್ಲಿಸುವಲ್ಲಿ ನಾವೆಲ್ಲರೂ ಶ್ರಮ ಪಟ್ಟು ದುಡಿಯುವ ಎಂದು ಮೂಲ್ಕಿ ಶಕ್ತಿ ಕೇಂದ್ರದ ಪ್ರಮುಖ್ ಶೈಲೇಶ್ ಕುಮಾರ್ ಹೇಳಿದರು.
ಅವರು ಮೂಲ್ಕಿ ಕಾರ್ನಾಡು ಸದಾಶಿವ ನಗರದ ಬಿಜಾಪುರ ಕಾಲನಿಯಲ್ಲಿ ಮಹಾ ಸಂಪರ್ಕ ಅಭಿಯಾನದಲ್ಲಿ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮುಖಂಡರಾದ ವಿಟuಲ್ ಎಂ.ಎನ್., ವೀರಣ್ಣ ಅರಳಗುಂಡಿ, ಮಹೇಶ್ ಕುಮಾರ್, ಪ್ರಶಾಂತ್, ಶರಣ್ ವಾಲಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ