ಕ್ರೇಜಿ ಸೆಂಟಿಮೆಂಟ್‌

ಮಗಳಿಗಾಗಿ ಭಾವುಕ ಹಾಡು ರಚಿಸಿದ ರವಿಚಂದ್ರನ್‌

Team Udayavani, Apr 16, 2019, 3:00 AM IST

Ravichandran

ಸಂಬಂಧಗಳೇ ಹಾಗೆ. ತುಂಬಾನೇ ಕಾಡುತ್ತವೆ. ತುಂಬಾ ವರ್ಷಗಳಿಂದ ಹತ್ತಿರವಿದ್ದವರು ದೂರ ಹೋಗುತ್ತಾರೆಂದರೆ ಮನಸ್ಸು ಭಾರವಾಗುತ್ತದೆ, ಸಣ್ಣದೊಂದು ಚಡಪಡಿಕೆ ಶುರುವಾಗುತ್ತದೆ. ಅದರಲ್ಲೂ ತಂದೆ-ಮಗಳ ಸಂಬಂಧದಲ್ಲಿ ಈ ತರಹದ ಭಾರ ಹೃದಯ, ಚಡಪಡಿಕೆ ಸ್ವಲ್ಪ ಹೆಚ್ಚೇ. ಮಗಳಿಗೆ ತನ್ನ ತಂದೆಯೇ ಹೀರೋ.

ತಂದೆಯೂ ಅಷ್ಟೇ, ಯಾರಿಗೆ ಹೆದರದಿದ್ದರೂ, ಯಾರ ಮಾತಿಗೆ ತಲೆಬಾಗದಿದ್ದರೂ ತನ್ನ ಮಗಳ ಮಾತಿಗೆ ಹೆದರುತ್ತಾನೆ, ತಲೆಬಾಗುತ್ತಾನೆ. ಇಂತಹ ಮಗಳನ್ನು ಮದುವೆ ಮಾಡಿ, ಗಂಡನ ಮನೆಗೆ ಕಳುಹಿಸುವ ಸಮಯ ಬಂದಾಗ ಪ್ರತಿಯೊಬ್ಬ ತಂದೆಯ ಗಂಟಲು ಬಿಗಿಯಾಗುತ್ತದೆ, ತನ್ನ ಮಗಳು ಇನ್ನು ದಿನಾ ನನ್ನ ಕಣ್ಣ ಮುಂದೆ ಇರೋದಿಲ್ಲವಲ್ಲಾ ಎಂಬ ಭಾವನೆ ಕಾಡುತ್ತದೆ.

ಈಗ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಕೂಡಾ ಅಂತಹ ಒಂದು ಭಾವನೆಗೆ ಒಳಗಾಗಿದ್ದಾರೆ. ಅದಕ್ಕೆ ಕಾರಣ ಅವರ ಮಗಳ ಮದುವೆ. ರವಿಚಂದ್ರನ್‌ ಪುತ್ರಿ ಗೀತಾಂಜಲಿ ಅವರ ನಿಶ್ಚಿತಾರ್ಥ ಫೆಬ್ರವರಿಯಲ್ಲಿ ನಡೆದಿದೆ. ಮುಂದಿನ ತಿಂಗಳ ಕೊನೆಯ ವಾರದಲ್ಲಿ ಮದುವೆ. ಮದುವೆಯಾಗಿ ಗಂಡನ ಮನೆ ಸೇರಲಿರುವ ಮಗಳನ್ನು ರವಿಚಂದ್ರನ್‌ ತುಂಬಾನೇ ಮಿಸ್‌ ಮಾಡಿಕೊಳ್ಳುತ್ತಿದ್ದಾರೆ.

ಮಗಳ ಬಗೆಗಿನ ಪ್ರೀತಿ, ಆಕೆಯನ್ನು ಮಿಸ್‌ ಮಾಡಿಕೊಳ್ಳುತ್ತಿರುವ ರೀತಿಯನ್ನು ರವಿಚಂದ್ರನ್‌ ಹಾಡೊಂದರ ಮೂಲಕ ಕಟ್ಟಿಕೊಟ್ಟಿದ್ದಾರೆ. ತಾವೇ ಸಾಹಿತ್ಯ ಬರೆದು, ಸಂಗೀತ ನೀಡಿದ್ದಾರೆ. ಈ ಹಾಡಿನಲ್ಲಿ ತನ್ನ ಮಗಳ ಬಗೆಗಿನ ಪ್ರೀತಿ, ಕಾಳಜಿಯನ್ನು ರವಿಚಂದ್ರನ್‌ ವ್ಯಕ್ತಪಡಿಸಿದ್ದಾರೆ.

“ಮಗುವಂತೆ ನೀನು… ಬೆಳೆದ ಮೇಲೆ ಮಗುವಾದೆ ನಾನು …’ ಸೇರಿದಂತೆ ಹಲವು ಭಾವನಾತ್ಮಕ ಸಾಲುಗಳೊಂದಿಗೆ ಈ ಹಾಡನ್ನು ಕಟ್ಟಿಕೊಟ್ಟಿದ್ದಾರೆ ರವಿಚಂದ್ರನ್‌. ತಾನು ಮಗಳನ್ನು ತುಂಬಾನೇ ಮಿಸ್‌ ಮಾಡಿಕೊಳ್ಳುತ್ತಿರುವುದಾಗಿ ಹೇಳುವ ರವಿಚಂದ್ರನ್‌, “ನಾನು ಬೆಳಿಗ್ಗೆ ಎದ್ದ ಕೂಡಲೇ “ಅಂಜು’ ಎಂದು ಕೂಗುತ್ತೇನೆ.

ಆಕೆ ಆ ಕಡೆಯಿಂದ “ಹಾಂ ಡ್ಯಾಡಿ’ ಎನ್ನುತ್ತಾಳೆ. ಅಲ್ಲಿಗೆ ಮನಸ್ಸಿಗೆ ಸಮಾಧಾನ. ನಾನು ನನ್ನ ಜೀವನದಲ್ಲಿ ಹೆದರಿರೋದು ಅಂದರೆ ಅದು ನನ್ನ ತಂದೆಗೆ ಬಿಟ್ಟರೆ ನನ್ನ ಮಗಳಿಗೆ’ ಎನ್ನುವ ರವಿಚಂದ್ರನ್‌, “ಸುಮಾರು 15 ದಿನಗಳಿಂದ ನಾನು ಮನೆಬಿಟ್ಟು ಎಲ್ಲೂ ಹೋಗಿಲ್ಲ.

ಮನೆಯಲ್ಲೇ ಕೂತು, ನನ್ನ ಮಗಳ ಆಚೀಚೆ ಓಡಾಡುವುದನ್ನು, ಆಕೆಯ ಚಟುವಟಿಕೆಯನ್ನೇ ಗಮನಿಸುತ್ತಿದ್ದೇನೆ. ಇನ್ನೇನು ಮುಂದಿನ ತಿಂಗಳು ಮದುವೆ. ಆ ನಂತರ ಆಕೆ ಮತ್ತೂಂದು ಮನೆಗೆ ಹೋಗುತ್ತಾಳೆ’ ಎಂದು ಮಗಳ ಬಗ್ಗೆ ಹೇಳುತ್ತಾರೆ ರವಿಚಂದ್ರನ್‌. ಅಂದಹಾಗೆ, ರವಿಚಂದ್ರನ್‌ ತಮ್ಮ ಮಗಳ ಬಗೆಗಿನ ಮಾತುಗಳನ್ನು ಆಡಿದ್ದು, ಕಲರ್ ವಾಹಿನಿಯ ರಿಯಾಲಿಟಿ ಶೋನಲ್ಲಿ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.