ಮನೆಗಳಲ್ಲಿ ಪಕ್ಷಗಳ ಕಚೇರಿ, ಒಂದೇ ಕಡೆ ಎಲ್ಲ ಅಭ್ಯರ್ಥಿಗಳ ಪ್ರಚಾರ ಫಲಕ!


Team Udayavani, Apr 16, 2019, 6:30 AM IST

prachara-palaka

ಕುಂಬಳೆ: ಲೋಕಸಭಾ ಚುನಾವಣೆ ಸಮೀಪಿಸಿದ ಭರಾಟೆಯಲ್ಲಿ ಎಲ್ಲ ಪಕ್ಷಗಳ ನಾಯಕರು ರಂಗಕ್ಕಿಳಿದಿದ್ದಾರೆ. ಜತೆಗೆ ಕೆಲವರು ತಮ್ಮ ಪತ್ನಿ, ಮಕ್ಕಳನ್ನೂ, ಬಳಗ ಮಿತ್ರರನ್ನು ಮತಯಾಚನೆಗೆ ರಂಗಕ್ಕಿಳಿಸಿದ್ದಾರೆ. ಇನ್ನೂ ಕೆಲವರು ಮುಂದುವರಿದು ತಮ್ಮ ಸ್ವಂತ ಸ್ಥಳ, ವಾಹನ, ಕಟ್ಟಡ, ಮನೆಗಳನ್ನೂ ಪಕ್ಷಗಳಿಗೆ ನೀಡಿರುವರು. ಕೆಲವರು ಉಚಿತವಾಗಿ ತಾವು ನಂಬಿಕೊಂಡು ಬಂದಿರುವ ಪಕ್ಷಗಳ ತತ್ವಾದರ್ಶಗಳ ಪ್ರೇಮದಲ್ಲಾದರೆ ಇನ್ನು ಕೆಲವರು ಕಾಂಚಾಣದ ಆಸೆಗಾಗಿರುವ ಕೊಡುಗೆಯಾಗಿದೆ. ಪಕ್ಷಕ್ಕೆ ನಿಧಿಯನ್ನು ಈ ಕಾರಣದಲ್ಲಿ ದುರ್ಬಳಕೆ ಆರೋಪ ಕೇಳಿಬರುತ್ತಿದೆ. ಕೆಲವರು ತಮ್ಮ ಖಾಸಗಿ ಸ್ಥಳವನ್ನು ಎಲ್ಲ ಪಕ್ಷಗಳ ಪ್ರಚಾರ ಸಭೆಗೆ ಮತ್ತು ಪ್ರಚಾರ ಫಲಕ ನಾಟಲು ಹಣ ಪಡೆದು ನೀಡುವರು.

ಯುವಕರದೇ ಕಾರುಬಾರು
ಎಲ್ಲ ಪಕ್ಷಗಳ ಕಚೇರಿಗಳಲ್ಲಿ ಹೆಚ್ಚಾಗಿ ಯುವಕರನ್ನೇ ಕಾಣಬಹುದು. ಇವರು ಮನೆ ಮನೆ ಸಂಪರ್ಕಕ್ಕೆ ಬಿಸಿಲಿನ ತಾಪದ ನೆಪದಲ್ಲಿ ತೆರಳಲು ಹಿಂದೇಟು ಹಾಕಿ ಇಲ್ಲಿ ತಮ್ಮ ಸೇವೆಯನ್ನು ಸಲ್ಲಿಸುವರು. ಇಲ್ಲಿ ಊಟ ಉಪಾಹಾರ ಇರುವುದಲ್ಲದೆ ಗುಟ್ಟಿನಲ್ಲಿ ಭರ್ಜರಿ ಬಾಡೂಟವೂ ಇರುವುದು. ಇವರಲ್ಲಿ ಪಕ್ಷಗಳ ನಾಯಕರು ಬಲವಂತವಾಗಿ ಯಾವುದನ್ನೂ ಮಾಡಿಸುವಂತಿಲ್ಲ.

ನಾಯಕರು ಮುನಿಸಿಕೊಂಡಲ್ಲಿ ತತ್‌ಕ್ಷಣ ಇವರು ಬೇರೆ ಪಕ್ಷಗಳ ಮೊರೆ ಹೋಗುವ ಭಯವೂ ಇಲ್ಲದಿಲ್ಲ. ಆದುದರಿಂದ ಇವರನ್ನು ಉಪಾಯದಿಂದ ಸಾಗಹಾಕಲಾಗುವುದು. ಪಕ್ಷಗಳ ಕಚೇರಿಯಲ್ಲಿ ಮತ್ತು ಬೆಂಬಲಕ್ಕೆ ಯುವಕರ ಕೊರತೆ ಕಾಡದಂತೆ ಆಯಾ ಪಕ್ಷಗಳ ನಾಯಕರು ಬ್ಯಾಲೆನ್ಸ್‌ ಕಾಪಾಡಿಕೊಳ್ಳುತ್ತಾರೆ. ಯುವಕರಲ್ಲಿ ಕೆಲವರು ಪೈಡ್‌ ಕಾಯಕರ್ತರೂ ಇದ್ದಾರೆ. ಕೂಲಿ ನಾಲಿ ಮಾಡಿ ಜೀವನ ಮಾಡುವವರಿಗೆ ಸಂಬಳ ಕೊಡದೆ ನಿರ್ವಾಹವಿಲ್ಲ. ಇನ್ನು ಕೆಲವು ಸೋಮಾರಿಗಳು ಚುನಾವಣೆಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವವರೂ ಇದ್ದಾರೆ. ಹೆಚಾÌಗಿ ಚುನಾವಣೆಯಲ್ಲಿ ಯುವ ಮತದಾರರ ಸಂಖ್ಯೆಯೇ ಅಧಿಕವಿದ್ದು ಎಲ್ಲ ಪಕ್ಷಗಳ ಕಣ್ಣು ಯುವಕರ ಮೇಲಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.