ಕ್ಯಾರೆಟ್ಟೇ ಕರೆಕ್ಟು : ತಿಂದರೆ, ಇರೋದಿಲ್ಲ ತೊಂದರೆ


Team Udayavani, Apr 17, 2019, 6:30 AM IST

Avalu—Carrot

‘ನಂಗೆ ತರಕಾರಿ ಅಂದ್ರೆ ಚೂರೂ ಇಷ್ಟ ಇಲ್ಲ’ ಅಂತ ಹೇಳುವವರಿಗೂ ಒಂದು ತರಕಾರಿ ಇಷ್ಟ ಆಗುತ್ತೆ. ಅದುವೇ, ಕ್ಯಾರೆಟ್‌. ಸಿಹಿ ಸಿಹಿಯಾಗಿರುವ ಈ ತರಕಾರಿಯನ್ನು ಹಸಿಯಾಗಿ ತಿನ್ನಬಹುದು, ಸಲಾಡ್‌ ಜೊತೆಗೆ ಬೆರೆಸಬಹುದು. ಇನ್ನೂ ಸುಲಭದ ವಿಧಾನವೆಂದರೆ, ಜ್ಯೂಸ್‌ ಮಾಡಿ ಹೊಟ್ಟೆಗಿಳಿಸುವುದು. ದಿನವೂ ಕ್ಯಾರೆಟ್‌ ಜ್ಯೂಸ್‌ ಕುಡಿಯುವುದು ಆರೋಗ್ಯಕ್ಕೆ ಉತ್ತಮ.

ಕಡಿಮೆ ಕ್ಯಾಲೊರಿ
ದೇಹದ ತೂಕದ ಬಗ್ಗೆ ಅತೀವ ಕಾಳಜಿ ಉಳ್ಳವರು ಕೂಡಾ ಆರಾಮಾಗಿ ಕ್ಯಾರೆಟ್‌ ತಿನ್ನಬಹುದು. ಕಡಿಮೆ ಕ್ಯಾಲೊರಿಯ ಈ ತರಕಾರಿ ಕೊಬ್ಬನ್ನು ಕರಗಿಸಿ, ದೇಹದ ತೂಕವನ್ನು ಇಳಿಸುತ್ತದೆ.

ಕನ್ನಡಕಕ್ಕೆ ಬೈ ಬೈ
‘ಎ’ ವಿಟಮಿನ್‌ ಅನ್ನು ಹೇರಳವಾಗಿ ಒಳಗೊಂಡಿರುವ ಕ್ಯಾರೆಟ್‌, ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ದೃಷ್ಟಿದೋಷ ನಿಮ್ಮನ್ನು ಕಾಡಬಾರದು ಅಂತಿದ್ದರೆ, ದಿನವೂ ಕ್ಯಾರೆಟ್‌ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಚರ್ಮಕ್ಕೂ ಒಳ್ಳೆಯದು
ಕ್ಯಾರೆಟ್‌ನಲ್ಲಿರುವ ವಿಟಮಿನ್‌ ‘ಸಿ’ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ತುರಿಕೆ, ಮೊಡವೆ ಮುಂತಾದ ಚರ್ಮ ಸಂಬಂಧಿ ರೋಗಗಳ ಉಪಶಮನಕ್ಕೂ ಕ್ಯಾರೆಟ್‌ ಉತ್ತಮ ಪರಿಹಾರ.

ರೋಗ ನಿರೋಧಕ ಶಕ್ತಿಗಾಗಿ
ಸುಸ್ತು, ತಲೆತಿರುಗುವುದು, ನಿಶ್ಶಕ್ತಿ, ಪದೇ ಪದೆ ಜ್ವರ ಹೀಗೆ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ ದೇಹವನ್ನು ಬಾಧಿಸುವ ಸಮಸ್ಯೆಗಳು ಅನೇಕ. ಇಂಥ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನಿತ್ಯವೂ ಕ್ಯಾರೆಟ್‌ ಜ್ಯೂಸು ಸೇವಿಸಿ.

ಕೊಲೆಸ್ಟ್ರಾಲ್‌ ನಿಯಂತ್ರಣಕ್ಕೆ: ದೇಹದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣವನ್ನು ನಿಯಂತ್ರಿಸಲು ಪರದಾಡುತ್ತಿರುವವರಿಗೆ ಕ್ಯಾರೆಟ್‌ ವರದಾನವಾಗಲಿದೆ. ಕೊಲೆಸ್ಟ್ರಾಲ್‌ ನಿಯಂತ್ರಣದಲ್ಲಿದ್ದರೆ, ಹೃದಯಾಘಾತ ಹಾಗೂ ಪಾರ್ಶ್ವವಾಯುವಿನ ಅಪಾಯವೂ ಕಡಿಮೆ.

ಮೆದುಳಿನ ಆರೋಗ್ಯಕ್ಕೆ: ಕ್ಯಾರೆಟ್‌ನಲ್ಲಿರುವ ಬೀಟಾ- ಕೆರೋಟಿನ್‌ ಅಂಶವು ಮೆದುಳು ಮತ್ತು ನರವ್ಯೂಹದ ಆರೋಗ್ಯವನ್ನು ವೃದ್ಧಿಸುತ್ತದೆ. ನಿತ್ಯವೂ ಕ್ಯಾರೆಟ್‌ ಸೇವಿಸಿದರೆ, ವೃದ್ಧಾಪ್ಯದಲ್ಲಿ ಮರೆವಿನ ಸಮಸ್ಯೆ ಕಾಡುವ ಸಂಭವ ಕಡಿಮೆ ಎನ್ನುತ್ತಾರೆ ತಜ್ಞರು.

ಗರ್ಭಿಣಿ, ಬಾಣಂತಿಯರಿಗೆ
ವಿಟಮಿನ್‌, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಮೆಗ್ನೀಷಿಯಂನಿಂದ ತುಂಬಿಕೊಂಡಿರುವ ಕ್ಯಾರೆಟ್‌ ಸೇವನೆ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯಕ್ಕೆ ಅವಶ್ಯಕ. ತಾಯಿ ಹಾಗೂ ಮಗುವಿನ ಮೂಳೆಗಳ ಬೆಳವಣಿಗೆಗೆ ಕ್ಯಾರೆಟ್‌ ಸಹಕಾರಿ.

ಟಾಪ್ ನ್ಯೂಸ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.