ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ


Team Udayavani, Apr 17, 2019, 3:24 PM IST

nc-1

ಭಟ್ಕಳ: ಏ.23ರಂದು ನಡೆಯಲಿರುವ ಲೋಕಸಭಾ ಚುನಾವಣೆ ಅಂಗವಾಗಿ 11 ತಾಲೂಕುಗಳ ಮತಗಟ್ಟೆ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ ನಗರದ ಆನಂದ ಆಶ್ರಮ ಕಾನ್ವೆಂಟ್‌ ಶಾಲಾ ಆವರಣದಲ್ಲಿ ನಡೆಯಿತು.

ಮಂಗಳವಾರ ಬೆಳಗ್ಗೆ ಬೇರೆ ಬೇರೆ ಕಡೆಯಿಂದ ಚುನಾವಣಾ ಅಧಿಕಾರಿಗಳು, ಸಿಬ್ಬಂದಿ ಆಗಮಿಸಿದ್ದು ಸಹಾಯಕ ಚುನಾವಣಾಧಿಕಾರಿ ಹಾಗೂ ಉಪ ವಿಭಾಗದ ಉಪ ವಿಭಾಗಾಧಿಕಾರಿ ಸಾಜಿದ್‌ ಅಹಮ್ಮದ್‌ ಮುಲ್ಲಾ ಅವರ ನೇತೃತ್ವದಲ್ಲಿ, ತಹಶೀಲ್ದಾರ್‌ ಎನ್‌.ಬಿ. ಪಾಟೀಲ್‌, ಸೆಕ್ಟರ್‌ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ತರಬೇತಿ ನೀಡಿದರು.

ತರಬೇತಿಯಲ್ಲಿ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಮುಂಡಗೋಡ, ಜೋಯಿಡಾ, ಯಲ್ಲಾಪುರ, ಹಳಿಯಾಳ ತಾಲೂಕುಗಳಿಂದ ಒಟ್ಟು 1096 ಪೋಲಿಂಗ್‌ ಅಧಿಕಾರಿಗಳು ಪಾಲ್ಗೊಂಡಿದ್ದು 274 ತಂಡ ರಚಿಸಿ ಒಂದು ಕೊಠಡಿಯಲ್ಲಿ 4 ಸೆಕ್ಟರ್‌ ಆಫೀಸರಗಳು ತರಬೇತಿ ನೀಡಿದರು. 1 ಬ್ಲಾಕ್‌ನಲ್ಲಿ 11 ಕೊಠಡಿಯಂತೆ 32 ಜನ, 2 ಬ್ಲಾಕ್‌ನಲ್ಲಿ 11 ಕೊಠಡಿಯಂತೆ 52 ಹಾಗೂ 3 ಬ್ಲಾಕ್‌ನಲ್ಲಿ 3 ಕೊಠಡಿಯಂತೆ 182 ಪೋಲಿಂಗ್‌ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.

ತಹಶೀಲ್ದಾರ್‌ ಎನ್‌.ಬಿ. ಪಾಟೀಲ್‌, ಹೊನ್ನಾವರ ತಹಶೀಲ್ದಾರ್‌ ಮಂಜುಳಾ ಭಜಂತ್ರಿ, ಚುನಾವಣಾ ಶಿರಸ್ತೇದಾರ್‌ ಸಂತೋಷ ಭಂಡಾರಿ, ಸಹಾಯಕ ಆಯುಕ್ತರ ಕಚೇರಿ ಶಿರಸ್ತೇದಾರ ಎಲ್‌.ಎ. ಭಟ್ಟ ಹೊನ್ನಾವರ ಕಚೇರಿ ಸಿಬ್ಬಂದಿ, ತಾಲೂಕು ಕಚೇರಿ ಸಿಬ್ಬಂದಿ ಭಟ್ಕಳ- ಹೊನ್ನಾವರ ಭೂ ಮಾಪನಾ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು. ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಹಾಗೂ ಅಂಬ್ಯುಲೆನ್ಸ್‌ ಸೇವೆ ಕಲ್ಪಿಸಲಾಗಿತ್ತು.

ಟಾಪ್ ನ್ಯೂಸ್

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.